ಪ್ರಕಟಣೆ:ಮುನ್ನಮೂಟ್ಟಗಿ ಗ್ರಾಮದ ಯುವಕ ಕಾಣೆ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುನ್ನಮೂಟ್ಟಗಿ ಗ್ರಾಮದ ಯುವಕ ಎಲ್ಲಪ್ಪ ತಂದೆ ಹಣಮಂತ 24 ವರುಷದ ಯುವಕನಾಗಿದ್ದು ಮತ್ತು ಕೂಲಿಕಾರ್ಮಿಕನಾಗಿದ್ದು. ಇವರು ದಿನಾಂಕ 11/7/2024 ರಂದು ಬೆಂಗಳೂರಿನಿಂದ ಕಾಣೆಯಾಗಿದ್ದಾರೆ ಕೂಲಿ ಕೆಲಸ ಮಾಡಲು ಬೆಂಗಳೂರಿನ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುನ್ನಮೂಟ್ಟಗಿ ಗ್ರಾಮದ ಯುವಕ ಎಲ್ಲಪ್ಪ ತಂದೆ ಹಣಮಂತ 24 ವರುಷದ ಯುವಕನಾಗಿದ್ದು ಮತ್ತು ಕೂಲಿಕಾರ್ಮಿಕನಾಗಿದ್ದು. ಇವರು ದಿನಾಂಕ 11/7/2024 ರಂದು ಬೆಂಗಳೂರಿನಿಂದ ಕಾಣೆಯಾಗಿದ್ದಾರೆ ಕೂಲಿ ಕೆಲಸ ಮಾಡಲು ಬೆಂಗಳೂರಿನ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಉಜ್ಜಿನಿ ಗ್ರಾಮ ಪಂಚಾಯಿತಿಯಲ್ಲಿ ದಿ.26 ಜುಲೈ 2024 ರಂದು ಸದಸ್ಯರಾದ ಚಂದ್ರಪ್ಪ ಅನಾರೋಗ್ಯದಿಂದ ಪಂಚಾಯಿತಿಯಲ್ಲಿ ಮಲಗಿಕೊಂಡಿದ್ದಾರೆ.ಉಜ್ಜಿನಿ ಗ್ರಾಮ ಪಂಚಾಯತಿಯ ಬೈರದೇವರ ಗುಡ್ಡದ ಸದಸ್ಯರಾದ ಚಂದ್ರಪ್ಪ ನವರು ಪೈಪ್ಲೈನ್ ರಿಪೇರಿ
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ.ಪಟ್ಟಣದ ನಾಸರಜಂಗ್ ಬಡಾವಣೆಯ ಶರೀಫ್ ನಿಜಾಮುದ್ದಿನ್ (22) ಕೊಲೆಯಾದ ಯುವಕ. ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ
ವಿಜಯಪುರ:ಭಾರತೀಯ ಭೀಮ ಸೇನೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.ತಾಳಿಕೋಟಿ ತಾಲೂಕಿನ ತಮದಡ್ಡಿ ಗ್ರಾಮದ ನಿವಾಸಿಯಾದಂತ ವಿಶ್ವನಾಥ್ ಚಲವಾದಿ ಇವರನ್ನು ಭಾರತೀಯ ಭೀಮಸೇನೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.ಭಾರತೀಯ ಭೀಮ ಸೇನೆಯ ಹೋರಾಟ ಸಂಘಟನೆ ಸಮಾಜದಪರ,ದೀನ ದಲಿತರ ಪರ
ಯಾದಗಿರಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿವಿಧ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ
ಯಾದಗಿರಿ: ಭಾರತದ ಖನಿಜ ಸಂಪನ್ಮೂಲಗಳ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವ ಡಾ.ಜಿತೇಂದ್ರ ಸಿಂಗ್ ಅವರು ರಾಜ್ಯದ ಮಂಡ್ಯ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಿಥಿಯಂ ನಿಕ್ಷೇಪಗಳ ಆವಿಷ್ಕಾರದ ಕುರಿತು
ಚಿತ್ತಾಪುರ:ತಹಶೀಲ್ದಾರರ ಕಚೇರಿ ಆವರಣದಲ್ಲಿ ಶರಣ ನಿಜಸುಖಿ ಹಡಪದ ಅಪ್ಪಣ್ಣ ನವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ಗ್ರೇಡ್-೨ ತಹಶೀಲ್ದಾರರ ಮತ್ತು ಸಮಾಜದ ಭಾಂಧವರು ಸಮ್ಮುಖದಲ್ಲಿ ಚಾಲನೆ ನೀಡಿ ಚಿತ್ತಾಪುರ ನಗರದ ಪ್ರಮುಖ ಬೀದಿ
ರಾಯಚೂರು:ನಿನ್ನೆ ಸಿರವಾರ ಪಟ್ಟಣ ಪಂಚಾಯತಿಯಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಕರ್ನಾಟಕ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಸಿರವಾರ ತಾಲೂಕ ಘಟಕ ಪಟ್ಟಣ ಪಂಚಾಯತಿಯಲ್ಲಿ ಜನರಿಗೆ ಅನುಕೂಲವಾಗಲೆಂದು ಇರುತ್ತದೆ,ಆದರೆ
ಕೊಟ್ಟೂರು: ದಿನಾಂಕ 26 ಜುಲೈ 2024 ರಂದು ಪಟ್ಟಣದ ಶ್ರೀ ಗುರು ಕೊಟ್ಟೂರೇಶ್ವರ ದೇವಸ್ಥಾನದಿಂದ ಬಸ್ ನಿಲ್ದಾಣದ ಹೊರಗೆ ಪಂಜಿನ ಮೆರವಣಿಗೆ ಮೂಲಕ ಹಸಿರು ಹೊನಲು ಮತ್ತು ಜೆ ಸಿ ಐ ತಂಡಗಳು 25ನೇ
ಶಿವಮೊಗ್ಗ: ಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸಲಾಗುತ್ತದೆ. ಆದ್ದರಿಂದ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ನೀರಾವರಿ ನಿಗಮ ಶುಕ್ರವಾರ ಮುನ್ನೆಚ್ಚರಿಕೆ ನೀಡಿದೆ. ಕರ್ನಾಟಕ
Website Design and Development By ❤ Serverhug Web Solutions