
ಪರಿಹಾರ ಮಂಜೂರಾತಿಯ ಆದೇಶ ಪ್ರತಿ ವಿತರಣೆ
ದೌರ್ಜನ್ಯ ಪ್ರಕರಣ: ಸಂಗನಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಘಟಿಸಿದ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದೌರ್ಜನ್ಯ ಪ್ರಕರಣ: ಸಂಗನಾಳ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಘಟಿಸಿದ ದೌರ್ಜನ್ಯ ಪ್ರಕರಣ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ

ಶಿವಮೊಗ್ಗ ಜಿಲ್ಲೆಯ,ಹಿಂದುಳಿದ ಜನ ಜಾಗೃತಿ ವೇದಿಕೆ ವತಿಯಿಂದ ಇಂದು ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಿಂದುಳಿದ ವರ್ಗಗಳ ಹರಿಕಾರ “ಡಿ.ದೇವರಾಜ ಅರಸು ರವರ ಜನ್ಮ ದಿನಾಚರಣೆ – ಪುಷ್ಪನಮನ –

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಗೋನವಾರ ಸರಕಾರಿ ಫ್ರೌಢ ಶಾಲೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಬಸರಿ ಮರದ ಹತ್ತಿರ ವನಸಿರಿ ಫೌಂಡೇಶನ್ ವತಿಯಿಂದ ರಕ್ಷಾ ಬಂಧನ ಜೊತೆಗೆ ವೃಕ್ಷ ಬಂಧನ

ಯಾದಗಿರಿ:ಶರಣರ ವಿಚಾರಧಾರೆ ಬದುಕಿಗೆ ದಾರಿದೀಪವಾಗಿದ್ದು, ನೂಲಿಯ ಚಂದಯ್ಯನವರ ಆದರ್ಶಗಳನ್ನು ಪಾಲಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು. ವಚನ ವಿಚಾರಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ,

ಮದುವೆಯಲ್ಲಿ ಊಟ, ನೀರು ಸೇವಿಸಿ ವಾಂತಿ-ಬೇದಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾ ಮತ್ತು ಶ್ರೀರಂಗಪುರ ತಾಂಡದ ಗ್ರಾಮಸ್ಥರು ಮದುವೆ ಮನೆಯಲ್ಲಿ ಊಟ, ನಿರು ಸೇವಿಸಿ ಕಳೆದ ಮೂರು ದಿನಗಳಿಂದ ವಾಂತಿ ಬೇದಿಯಿಂದ

ಪಾವಗಡ :ಕಾಂಗ್ರೆಸ್ ಸರ್ಕಾರ ಬಡವರ ಸರ್ಕಾರವಾಗಿದ್ದು, ಸಿದ್ದರಾಮಯ್ಯ ಕಳಂಕಿತ ರಹಿತ ವ್ಯಕ್ತಿಯಾಗಿದ್ದು ಹೇಗಾದರೂ ಮಾಡಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬರಬೇಕೆಂದು ಬಿಜೆಪಿ ಜೆಡಿಎಸ್ ಹಂಬಲಿಸುತ್ತಿದೆ ಎಂದು ಶಾಸಕ ಹೆಚ್ ವಿ ವೆಂಕಟೇಶ್ ತಿಳಿಸಿರು.ಸೋಮವಾರ ಕಾಂಗ್ರೆಸ್

ಕೊಪ್ಪಳ: ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ,ರಾಜಕೀಯ ಭವನವಾದ ರಾಜಭವನ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಅಶೋಕ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಗಣಿ ಹಗರಣದ ಪ್ರಾಸಿಕ್ಯೂಷನ್

ಪಾವಗಡ:19ನೇ ಶತಮಾನದ ಕಾಯಕಯೋಗಿ ವಚನಕಾರ ನೂಲಿಯ ಚಂದಯ್ಯನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಉಪತಹಶೀಲ್ದಾರ್ ನರಸಿಂಹ ಮೂರ್ತಿರವರು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಯಂತಿಯಲ್ಲಿ ಮಾತನಾಡಿ ತಿಳಿಸಿದರು. ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ಶಿವಶರಣ ನೂಲಿಯ ಚಂದಯ್ಯನ 917ನೇ ಜಯಂತಿಯನ್ನು ಜಯಂತಿಯನ್ನು

ಬಾಗಲಕೋಟೆ:ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ತಂದೆ, ತಾಯಿ ಗುರುಗಳ ಋಣವನ್ನು ತೀರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಳಿತಾಗುವ ಕೆಲಸಗಳನ್ನು ಮಾಡಬೇಕೆಂದು ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಜಿ.ವ್ಹಿ.ವ್ಹಿ.ಎಸ್ ಸಂಘದ ಚೇರ್ಮನ್ ಎಸ್.ಜಿ. ನಾಗಠಾಣ ಹೇಳಿದರು. ಸಮಾರೋಪ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಹೊರವಲಯದಲ್ಲಿ ಇರುವ ಮೂರಾರ್ಜಿ ದೇಸಾಯಿ ವಸತಿ ಶಾಲೆಗೆ ಹೋಗುವ ರಸ್ತೆ ಕುಸಿದಿದ್ದು ದಿನ ಬೆಳಗಾದರೂ ಮಕ್ಕಳು ಮತ್ತು ಶಿಕ್ಷಕರು ಆತಂಕದಲ್ಲಿ ತಿರುಗಾಡುವಂತಾಗಿದೆ ಹಾಗೆ ವಸತಿ ಶಾಲೆಗೆ
Website Design and Development By ❤ Serverhug Web Solutions