
ರಂಗ ಇಚ್ಚಾಶಕ್ತಿ ಬೆಳೆಸಿಕೊಳ್ಳಿ:ಡಾ. ಕೆ.ಎನ್ ನಾರಾಯಣಸ್ವಾಮಿ
ಶಿವಮೊಗ್ಗ: ನಾಳೆ ಮಾಡಬೇಕಿರುವ ಕೆಲಸವನ್ನು ಇಂದು ಮಾಡಿ, ಇಂದು ಮಾಡುವುದನ್ನು, ಈಗಲೇ ಮಾಡಿ. ಇದರಿಂದ ನಾವು ಅಂದುಕೊಂಡ ಕಾರ್ಯ ಬಹು ಬೇಗ ಯಶಸ್ವಿಯಾಗುತ್ತದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಪ್ರಸನ್ನ ಸಾಗರ ಇವರು ತಿಳಿಸಿದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ನಾಳೆ ಮಾಡಬೇಕಿರುವ ಕೆಲಸವನ್ನು ಇಂದು ಮಾಡಿ, ಇಂದು ಮಾಡುವುದನ್ನು, ಈಗಲೇ ಮಾಡಿ. ಇದರಿಂದ ನಾವು ಅಂದುಕೊಂಡ ಕಾರ್ಯ ಬಹು ಬೇಗ ಯಶಸ್ವಿಯಾಗುತ್ತದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಪ್ರಸನ್ನ ಸಾಗರ ಇವರು ತಿಳಿಸಿದರು.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ವಿಭಾಗದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು ದೇಹದ ಸದೃಢತೆಗಾಗಿ ಕ್ರೀಡೆ ಅವಶ್ಯಕವಾಗಿದೆ. ವಿದ್ಯಾಭ್ಯಾಸಕ್ಕೆ ಎಷ್ಟು ಆಸಕ್ತಿ ಕೊಡ್ತಿರೋ ಅಷ್ಟೇ

2024ರ ಅಕ್ಟೋಬರ್ 27 ಭಾನುವಾರದಂದು ಗೋವಾದ ಬಿಚ್ಚೋಲಿಯಂನ ಹೀರಾಬಾಯಿ ಸಭಾಂಗಣದಲ್ಲಿ ಶ್ರೀ ಹನುಮಂತಪ್ಪ ರೆಡ್ಡಿ ಶಿರೂರು ಅವರ ಅಧ್ಯಕ್ಷತೆಯ ಕರ್ಮಭೂಮಿ ಕನ್ನಡ ಸಂಘ ಬಿಚ್ಚೋಲಿಯಂ ಮತ್ತು ಮಹೇಶ್ ಬಾಬು ಸುರ್ವೆಸಂಚಾಲಕತ್ವದ ಕರ್ನಾಟಕ ಜಾಗೃತಿ ವೇದಿಕೆಬೆಂಗಳೂರು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಗೆ ಬರುವ ಬಿಜಾವರ ಕೆರಗೆ ಭೇಟಿ ನೀಡಿದ ಸಚಿವರು ಕೆರೆ ಕೋಳಿಯ ನೀರು ಪೋಲಾಗುತ್ತಿದ್ದನ್ನು ಗಮನಿಸಿದ ಸಹಕಾರ ಸಚಿವರಾದ ರಾಜಣ್ಣ ಕೆರೆಯ ಕೋಳಿಗೆ ನೀರು ಪೋಲಾಗುವುದನ್ನು

ಶಿವಮೊಗ್ಗ: ಸಾಗರದ ಸ್ಪಂದನ ಸಂಸ್ಥೆಯು ಕನ್ನಡ ಸಂಸ್ಕೃತಿ ನಿರ್ದೇಶನಾಲಯದ ಸಹಯೋಗದಲ್ಲಿ ಮಕ್ಕಳಿಗಾಗಿ ಸಾಗರದಲ್ಲಿ ಕಲರವ ರಂಗತರಬೇತಿ ಶಿಬಿರವನ್ನು ಅ.೧೪ರಿಂದ ಅ.೨೦ರವರೆಗೆ ಸಾಗರದ ಎಸ್ ಎನ್ ನಗರದ ಭೂಮಿ ರಂಗಮನೆಯಲ್ಲಿ ಹಮ್ಮಿಕೊಂಡಿದೆ.ರಂಗ ತರಬೇತಿ ಶಿಬಿರದಲ್ಲಿ ಪಾಲ್ಗೊಳ್ಳಲು

ಬೆಂಗಳೂರು:ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.

ತುಮಕೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ದಸರಾ ಆಚರಣೆ ಮಾಡುತ್ತಿದ್ದು ಅಕ್ಟೋಬರ್ 11 ಹಾಗೂ 12 ರಂದು ಹಲವಾರು ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ತಾಲೂಕಿನ ಜನರು ಬಂದು

ಶಿವಮೊಗ್ಗ : ತಾಲ್ಲೂಕಿನ ಅರಸಾಳು, ಬೇಳ್ಳೂರು ತಮ್ಮಡಿಹಳ್ಳಿ, ಸಿರಿಗೆರೆ, ಹೆದ್ದಾರಿಪುರ, ಸೇರಿದಂತೆ ಸುತ್ತಮುತ್ತ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಆನೆಗಳು ಗುಂಪು ಗುಂಪಾಗಿ ಬಂದು ಬೆಳೆನಾಶ ಮಾಡುವುದಲ್ಲದೇ ರೈತರ ಮೇಲೆ ದಾಳಿ ಮಾಡುತ್ತಿದ್ದು ಜನರು ದಿನ ನಿತ್ಯ

ಕಮಲಾಪೂರ ಪ್ರಥಮ ಸಮ್ಮೇಳನಾಧ್ಯಕ್ಷರಾಗಿ ಡಾ. ಶಿವರಾಜ ಶಾಸ್ತ್ರೀ ಹೇರೂರ ಆಯ್ಕೆ ಕಮಲಾಪುರ ಕಸಾಪ ತಾಲೂಕು ಅಧ್ಯಕ್ಷ ಸುರೇಶ ಲೆಂಗಟಿ ಹೇಳಿಕೆ ಕಲಬುರಗಿ:ನೂತನ ತಾಲೂಕು ಆಗಿ ರಚನೆಗೊಂಡ ನಂತರ ನವೆಂಬರ್ ತಿಂಗಳಲ್ಲಿ ಜರುಗುತ್ತಿರುವ ಕಮಲಾಪೂರ ತಾಲೂಕಿನ

ಬೀದರ್ ತಾಲೂಕಿನ ಅಣದೂರ ಗ್ರಾಮದ ವೈಶಾಲಿ ನಗರದಲ್ಲಿ ಇಂದು ಪ್ರತಿ ವರ್ಷದಂತೆ ಈ ವರ್ಷ ಕೂಡಾ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕಲಾ ಸಾಹಿತ್ಯ ಸಂಸ್ಕೃತಿಕ ಸಂಘ ವತಿಯಿಂದ ವಾಲಿಬಾಲ್ ಟೂರ್ನಮೆಂಟ್ ಆಯೋಜಿಸಲಾಯಿತು.ಈ ಸಂದರ್ಭದಲ್ಲಿ
Website Design and Development By ❤ Serverhug Web Solutions