
ವಿದ್ಯುತ್ ಅವಘಡ ಇಬ್ಬರ ದುರಂತ ಸಾವು…?
ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರು ಯುವಕರು ದುರಂತ ಸಾವೀಗೀಡಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಪಾವಗಡ ತಾಲ್ಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಸರ್ವೇ ನಂಬರ್ 293 ರ ಜಮೀನಿನಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರು ಯುವಕರು ದುರಂತ ಸಾವೀಗೀಡಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಪಾವಗಡ ತಾಲ್ಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಸರ್ವೇ ನಂಬರ್ 293 ರ ಜಮೀನಿನಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ರೇಣುಕಾಬಾಯಿ ಗಂಡ ಭಾಗಣ್ಣ ನಾಟೀಕಾರ ರವರು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಮೃತಳ ಕುಟುಂಬಕ್ಕೆ ಶಾಸಕರಾದ ಡಾಃ ಅಜಯ್ ಧರ್ಮಸಿಂಗ್ ರವರು ಮತ್ತು ವಿದ್ಯುತ್ ಇಲಾಖೆಯ

ಕಲಬುರಗಿ/ಜೇವರ್ಗಿ:78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಭೋಸಗಾ (ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ತ್ರಿವರ್ಣ ಧ್ವಜಾರೋಹಣದ ಮುಖಾಂತರ ವಿಜೃಂಭಣೆಯಿಂದ ಆಚರಿಸಲಾಯಿತು.ಶಾಲೆಯ ವಿದ್ಯಾರ್ಥಿಗಳು ಜನರಲ್ಲಿ ಸ್ವತಂತ್ರದ ದಿನದ ಅರಿವು ಮೂಡಿಸಲು ಶಿಕ್ಷಕರ ಮಾರ್ಗದರ್ಶನದಲ್ಲಿ

ರಾಯಚೂರು ಜಿಲ್ಲೆಯ ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ನೆಡೆಸಲು ದೇವಸ್ಥಾನದ ವಾಸ್ತು ನೋಡಲು ಹಗರಿಬೊಮ್ಮನಹಳ್ಳಿ ಹಡಗಲಿಯ ಶಿಲಾ ಶಿಲ್ಪಿ ಹಾಗೂ ದೇವಾಲಯ ವಾಸ್ತು ಶಿಲ್ಪಿಗಳಾದ ಶ್ರೀ ಮೌನೇಶ್ವರ ಗುರುಗಳು ಇಂದು ಶ್ರೀ

ಮಹಾರಾಷ್ಟ್ರ:ಜತ್ತ ತಾಲೂಕಿನ ಸುಕ್ಷೇತ್ರ ಉಮರಾಣಿ ಗ್ರಾಮದ ಜಿಲ್ಲಾ ಪರಿಷದ್ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿಗಳಾದ ಭಾಗ್ಯಶ್ರೀ ರಮೇಶ ಪಾಟೀಲ, ಅಮೂಲ್ಯಾ ಭೀಮಗೊಂಡ ಬಿರಾದಾರ, ಅಮೂಲ್ಯಾ ನವೀನ ಗಣಾಚಾರಿಯವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ

ಧಾರವಾಡ: ಹಳೆ ಹುಬ್ಬಳ್ಳಿಯ ನವ ಅನಂದನಗರ ಮೊದಲನೇ ಬಸ್ ನಿಲ್ದಾಣ ಹತ್ತಿರದ ಉರ್ದು ಕನ್ನಡ ಸರ್ಕಾರಿ ಶಾಲೆ ಹತ್ತಿರ ಸಾಧನಾ ಏಜುಕೇಶನಲ್ ಮತ್ತು ವೆಲ್ಫೇರ್ ಸೊಸೈಟಿ ಕಚೇರಿಯ ಮುಂದೆ ಸಂಸ್ಥೆ ಅಧ್ಯಕ್ಷ ಶ್ರೀ ಯೂಸುಫ್

ಶಿವಮೊಗ್ಗ:ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬಂಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಆಯುಕ್ತರಿಗೆ ತಿಳಿಸಿದರು.ಶುಕ್ರವಾರ ಮಹಾನಗರಪಾಲಿಕೆಯಲ್ಲಿ

ಕೊಪ್ಪಳ/ಕಾರಟಗಿ: ಕಳೆದ ನಾಲ್ಕು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪುರಸಭೆ ಸದಸ್ಯ ರಾಮಣ್ಣನವರ ಮನೆಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ 78ನೇ ಸ್ವತಂತ್ರೋತ್ಸವವನ್ನು ಆಚರಣೆ ಮಾಡಲಾಯಿತು. ಹಾಲು ಉತ್ಪಾದಕರ ಸಹಕಾರ ಸಂಘದಿಂದ ರೈತರ ಮಕ್ಕಳಿಗೆ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ

ಶಿವಮೊಗ್ಗ: ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾನಿಲಯವು ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ತನ್ನ ಕ್ಯಾಂಪಸ್ನಲ್ಲಿ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ತನ್ನ 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ, ಈ ದಿನವು ದೇಶದ ಸ್ವಾತಂತ್ರ್ಯಕ್ಕಾಗಿ
Website Design and Development By ❤ Serverhug Web Solutions