
ಡಾ. ಜಗದೀಶ ಬೈರಮಟ್ಟಿ ಪ್ರಾಚಾರ್ಯರಿಗೆ ಗೌರವ ಸನ್ಮಾನ
ಬಾಗಲಕೋಟೆ: ತಾಲೂಕಿನ ಬೇವೂರ್ ಗ್ರಾಮದ ಆದರ್ಶ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಗದೀಶ ಗು. ಬೈರಮಟ್ಟಿಯವರಿಗೆ ೭೮ ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೇವೂರಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ: ತಾಲೂಕಿನ ಬೇವೂರ್ ಗ್ರಾಮದ ಆದರ್ಶ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಗದೀಶ ಗು. ಬೈರಮಟ್ಟಿಯವರಿಗೆ ೭೮ ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೇವೂರಿನ

ಬಾಗಲಕೋಟೆ :ನಮ್ಮ ದೇಶದ ಹೆಮ್ಮೆಯ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ Narendra Modi ಜೀ ಅವರ ಸೂಚನೆಯಂತೆ ವಿಜಯಪುರ ಹಾಗೂ ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ ಪಿಎಚ್ ಪೂಜಾರ ನಿವಾಸದ ಮೇಲೆ ಮೂರು ದಿನಗಳ ಕಾಲ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಏರ್ಪಡಿಸಲಾಗಿತ್ತು.78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕ ಹೆಚ್.ವಿ ವೆಂಕಟೇಶ್ ತಾಲ್ಲೂಕಿನ ಸರ್ವತೋಮುಖ ಅಭಿವೃದ್ದಿಗೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಶ್ರೀಮತಿ ಎ ಮಣಿಮೇಖಲೈ ರವರು 2023-24ನೇ ಹಣಕಾಸು ವರ್ಷದ ರೂ ೨೦೫೪ ಕೋಟಿ ರೂಪಾಯಿಗಳ ಲಾಭಾಂಶದ ಚೆಕ್ ಅನ್ನು ಭಾರತ ಸರಕಾರದ ಹಣಕಾಸು

ಬಳ್ಳಾರಿ ನಗರದ ಆರ್ ಟಿ ಓ ಕಛೇರಿಯ ಪ್ರಥಮ ದರ್ಜೆ ಸಹಾಯಕ ಅಧಿಕಾರಿ ಎನ್ ನಾಗೇಶ್ ಅವರು ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಬುಧವಾರ ಸಾಯಂಕಾಲ ಲೋಕಾಯುಕ್ತ ಡಿ ಎಸ್ ಪಿ ವಸಂತ್ ಕುಮಾರ್

ಶಿವಮೊಗ್ಗ : ಭಾರತೀಯ ಅಂಗವಿಕಲರ ಸಬಲೀಕರಣ ಸಂಘದ ಕಚೇರಿ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಸಂಘದ ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ರಾಷ್ಟ್ರ ಗೀತೆ ಹಾಡಿ ನೆರವೇರಿಸಿದರು.ಸಂಘದ ಪದಾಧಿಕಾರಿಗಳು ವಿವಿಧ

ಶಿವಮೊಗ್ಗ, ಆ.15:ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ಅರ್ಥಪೂರ್ಣ ವಾಗಿ ನಡೆಯಿತು.ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸುತ್ತಲಿನ ರಸ್ತೆಗಳಲ್ಲಿ ಜಾಥ ನಡೆಸಿ, ದೇಶದ ಎಲ್ಲಾ ವೀರ ಪುರುಷರ ಹೆಸರು

ಮಂಗಳೂರು:ನಗರದ ಟಿ ಎಂ ಏ ಪೈ ಕನ್ವೆನ್ಷನ್ ಹಾಲ್ ನಲ್ಲಿ ಸೈಬರ್ ಅಪರಾಧ ತಡೆಯುವಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಮಂಗಳೂರು ನಗರ ಪೊಲೀಸ್ ಇಲಾಖೆಯು ಆಯೋಜಿಸಿತ್ತು. ವಾಕಥಾನ್ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಆರೋಗ್ಯ ಮತ್ತು

ಪಾವಗಡ:ಶಾಸಕರಾದ ಶ್ರೀ ಹೆಚ್.ವಿ.ವೆಂಕಟೇಶ್ ಶ್ರೀರಾಮಕೃಷ್ಣ ಸೇವಾಶ್ರಮದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯುತ್ತಿರುವ ಉತ್ತರ ಕರ್ನಾಟಕ ಹಾಗೂ ಕೇರಳದ ವಯನಾಡು ಪ್ರವಾಹ ಪರಿಹಾರ ಕಾರ್ಯಗಳ ಸಿದ್ಧತೆಯನ್ನು ವೀಕ್ಷಿಸಿದರು. ನಿಜಕ್ಕೂ ಸಂಪೂರ್ಣ ಆಶ್ಚರ್ಯಚಕಿತರಾದ ಶಾಸಕರು ಪೂಜ್ಯ ಸ್ವಾಮಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಇಂದು ಮುಸ್ಲಿಂ ಯೂತ್ ಕಮಿಟಿ ವತಿಯಿಂದ ಧ್ವಜಾರೋಹಣ ಮಾಡುವ ಮೂಲಕ ಬಂಡಳ್ಳಿ ಗ್ರಾಮದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ
Website Design and Development By ❤ Serverhug Web Solutions