
ಗ್ರಾಮ ಪಂಚಾಯತಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ
ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.ಗ್ರಾಮ ಪಂಚಾಯಿತಿ ನೌಕರರಿಗೆ ವೈದ್ಯಕೀಯ ವೆಚ್ಚ ಬರಿಸುವ ಕುರಿತು ಆದೇಶ ಹೊರಡಿಸಲಾಗಿದೆ ಜಿಲ್ಲಾ ಪಂಚಾಯತಿ ಆಶ್ವಾಸನ ನಿಧಿಯಿಂದ ಪಂಚಾಯಿತಿ ನೌಕರರು ಅನಾರೋಗ್ಯಕ್ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ.ಗ್ರಾಮ ಪಂಚಾಯಿತಿ ನೌಕರರಿಗೆ ವೈದ್ಯಕೀಯ ವೆಚ್ಚ ಬರಿಸುವ ಕುರಿತು ಆದೇಶ ಹೊರಡಿಸಲಾಗಿದೆ ಜಿಲ್ಲಾ ಪಂಚಾಯತಿ ಆಶ್ವಾಸನ ನಿಧಿಯಿಂದ ಪಂಚಾಯಿತಿ ನೌಕರರು ಅನಾರೋಗ್ಯಕ್ಕೆ

ಚಾಮರಾಜನಗರ ಸುದ್ದಿ ಬಾಂಗ್ಲಾದೇಶದಲ್ಲಿರುವ ಹಿಂದೂಗಳನ್ನು ರಕ್ಷಣೆ ಮಾಡಬೇಕು ಎಂದು ವಿರಾಟ್ ಶಿವು, ರಮೇಶ್ ಹರದಹಳ್ಳಿ, ಸತೀಶ್ , ಬಾಲಸುಬ್ರಮಣ್ಯ, ಪ್ರದೀಪ್ ಹರದನಹಳ್ಳಿ,ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ಹಿಂದೂ ಮನೆಗಳು ದೇವಾಲಯಗಳು ಮತ್ತು

ಹನೂರು :ಕಾಡಂಚಿನ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತಲೆದೂರುತ್ತಿದ್ದು ಈ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸದಾಗಿ ಜಿಯೋ ನೆಟ್ವರ್ಕ್ ಅನ್ನು ಅಳವಡಿಸಿರುವುದು ಸಂತೋಷದ ವಿಷಯ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು.ತಾಲೂಕಿನ ಕಾಡಂಚಿನ

ಧಾರವಾಡ:ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಧಾರವಾಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ಸುಡುಗಾಡು ಸಿದ್ಧ,ಚನ್ನದಾಸರ,ದುಂಗ್ರಿಗ ರಾಶಿ,ಬುಡುಗ ಜಂಗಮ, ಸಿಂಧೋಳು,ಹರಣಿ ಶಿಕಾರಿ,ಹಕ್ಕಿಪಿಕ್ಕಿ,ಸಿಕ್ಕಲಿಗ, ಸಿಲೆಕ್ಯಾತ ಹೀಗೆ ಜಿಲ್ಲೆಯ ನಾನಾ ತಾಲೂಕುಗಳಿಂದ ಹತ್ತಕ್ಕೂ ಹೆಚ್ಚು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಯುವ ಘಟಕ ಉದ್ಘಾಟನೆ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮವು ಗಾಣಿಗ ಗುರು ಪೀಠ ವನಶ್ರೀ ಸಂಸ್ಥಾನ ವಿಜಯಪುರದ ಪೀಠಾಧಿಪತಿಗಳಾದ ಜಯಬಸವ ಕುಮಾರ

ಕೊಪ್ಪಳ/ಗಂಗಾವತಿ:ಕರ್ನಾಟಕ ಮೂಲದ ಶ್ರೀ ಮಹಾಂತೇಶ ಅಭಿಯಂತರರು(ಅಮೇರಿಕಾ) ಇವರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಲಿಂಗದಹಳ್ಳಿ ಶಾಲೆಗೆ ಬಿಸಿಊಟ ಹಾಗೂ ಕ್ಷೀರಭಾಗ್ಯ ಯೋಜನೆಗೆ ಅನುಕೂಲಿಸುವಂತೆ 80 ಊಟದ ತಟ್ಟೆಗಳು, 80 ಲೋಟಗಳನ್ನ ದೇಣಿಗೆಯಾಗಿ ನೀಡಿದ್ದಾರೆ.

ಶ್ರೀ ಆಂಜನೇಯ ಸ್ವಾಮಿಯ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ಚಿತ್ರದುರ್ಗ ಜಿಲ್ಲೆ ತುರುವನೂರು ಹೋಬಳಿಯ ಚಿಪ್ಪಿನ ಕೆರೆ ಗ್ರಾಮದಲ್ಲಿ ದಿನಾಂಕ 9.08.2024 ಹಾಗೂ 10.08.2024 ರಂದು ಶ್ರೀ ಆಂಜನೇಯ ಸ್ವಾಮಿಯ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.ಊರಿನ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಮಡಿಕೆ ಗುರುಕುಲಂ ಶಾಲೆಯಲ್ಲಿ ಏರ್ಪಡಿಸಿದ್ದ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಅರೋಗ್ಯ ಜೊತೆಗೆ,ಕಣ್ಣಿನ ದೃಷ್ಟಿ ಬಗ್ಗೆ ಕಾಳಜಿ ವಹಿಸಿ ಕ್ರೀಯಾಶೀಲವಾದ ಅರೋಗ್ಯ ಜೀವನ

ಕೊಪ್ಪಳ:ಕಾನೂನು ಜ್ಞಾನ,ಅರಿವು ಎಲ್ಲರಿಗೂ ಇರಬೇಕೆಂದು ಕೊಪ್ಪಳದ ಖ್ಯಾತ ವಕೀಲರಾದ ಶ್ರೀ ಮತಿ ಕಾಳಮ್ಮ ಈಶಪ್ಪ ಪತ್ತಾರ ಹೇಳಿದರು. ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ರವಿವಾರದಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ತಿಮ್ಮಾಪೂರ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಮರಾವತಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆಂದು ಶಾಲೆಯ ಮುಖ್ಯ ಗುರುಮಾತೆ ಕೆ.ಎಚ್.ಬೆಲ್ಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Website Design and Development By ❤ Serverhug Web Solutions