
ಪತ್ರಕರ್ತರಿಗೆ ಉಚಿತ ಬಸ್ ಪಾಸ್: ನುಡಿದಂತೆ ನಡೆದ ಸಿ.ಎಂ. ಸಿದ್ದರಾಮಯ್ಯ
ಯಾದಗಿರಿ: ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಯೋಜನೆ ಜಾರಿಗೆ ಕೊನೆಗೂ ಅಂತಿಮ ಮುದ್ರೆ ಒತ್ತಿ ದಶಕಗಳ ಬೇಡಿಕೆಗೆ ಸ್ಪಂದನೆ ನೀಡಿದ ರಾಜ್ಯ ಸರಕಾರದ ನಡೆ ಸ್ವಾಗತಾರ್ಹ ಎಂದು ಕಾರ್ಯನಿರತ ಪತ್ರಕರ್ತರ ಸಂಘ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ: ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಯೋಜನೆ ಜಾರಿಗೆ ಕೊನೆಗೂ ಅಂತಿಮ ಮುದ್ರೆ ಒತ್ತಿ ದಶಕಗಳ ಬೇಡಿಕೆಗೆ ಸ್ಪಂದನೆ ನೀಡಿದ ರಾಜ್ಯ ಸರಕಾರದ ನಡೆ ಸ್ವಾಗತಾರ್ಹ ಎಂದು ಕಾರ್ಯನಿರತ ಪತ್ರಕರ್ತರ ಸಂಘ

ತುಮಕೂರು/ತಿಪಟೂರು – ತಾಲೂಕಿನ ಕರಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮೂರನೇ ವರ್ಷದ ಸರ್ವ ಸದಸ್ಯರ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಕೆ ಆರ್ ದೇವರಾಜು ರವರು ನಮ್ಮ ಸಂಘವನ್ನು ಪ್ರಾರಂಭಿಸಲು

ಚಿಕ್ಕಮಗಳೂರು:ನಗು ಫೌಂಡೇಶನ್ ಮತ್ತು ಡಚ್ ವಿವ್ಯೂ ಕಂಪನಿಯ ಸಹಯೋಗದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಆರು ಶಾಲೆಗಳ ನೂರೈವತ್ತು ಮಕ್ಕಳಿಗೆ ಆರು ವಾರಗಳ ಕಾಲ ಅತ್ಯುತ್ತಮ ಗುಣಮಟ್ಟದ ಪೌಷ್ಟಿಕ ಆಹಾರವನ್ನು ನೀಡಲಾಯಿತು. ಈ ಯೋಜನೆಯ

ಮೈಸೂರು: ಈ ಬಾರಿ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಿರುವ ಜಿಲ್ಲಾಡಾಳಿತದ ಕ್ರಮವನ್ನು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಸ್ವಾಗತಿಸಿದ್ದಾರೆ.ಯುವ ದಸರಾ ಕಾರ್ಯಕ್ರಮದ ವೇದಿಕೆ ಬದಲಾಗಿದ್ದು, ಮೈಸೂರು ನಗರದ ಹೊರ ವಲಯದ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಅನಧಿಕೃತ ನಕಲಿ ಮಧ್ಯಪಾನ ಮಾರಾಟ ರಾಜಾ ರೋಷವಾಗಿ ನಡೆಯುತ್ತಿದೆ ಪೊಲೀಸ್ ಇಲಾಖೆಯ ಭಯವಿಲ್ಲದೆ ಅಬಕಾರಿ ಇಲಾಖೆಯ ಅಧಿಕಾರಿಗಳ ಭಯವಿಲ್ಲದೆ ನಕಲಿಸರಾಯಿ ಮಾರಾಟ ಎಗ್ಗಿಲದೇ ನಡೆಯುತ್ತಿದೆ ಇದುವರೆಗೆ

ವಿಜಯನಗರ ಜಿಲ್ಲೆ ಕೊಟ್ಟೂರು:(ಹೊಸಪೇಟೆ)ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ದಿನಾಂಕ 25/09/2024 ಬುಧವಾರ ಶಿಕ್ಷಣ ಫೌಂಡೇಶನ್ ಸಂಸ್ಥೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ವಿಜಯನಗರ ಜಿಲ್ಲೆಯ 6 ತಾಲೂಕಿನ 40 ಗ್ರಾಮ ಪಂಚಾಯತ್

ವಿಜಯನಗರ ಜಿಲ್ಲೆ ಕೊಟ್ಟೂರು : ಪಟ್ಟಣದ 66/11 ಕೆ,ವಿ, ಉಪ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಾಹಣಾ ಕಾಮಗಾರಿ ಇರುವುದರಿಂದ ಕೊಟ್ಟೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಅಗುವ ಕೊಟ್ಟೂರು ಪಟ್ಟಣ ಮತ್ತು ಸಂಬಂದ ಪಟ್ಟ ಎಲ್ಲಾ

ಬೆಂಗಳೂರು : ಕರ್ನಾಟಕ ರಾಜ್ಯ ಸರಕಾರದ ಆಶ್ವಾಸನೆಯಂತೆ ಗ್ರಾಮೀಣ ವ್ಯಾಪ್ತಿಯ ಪತ್ರಕರ್ತರಿಗೆ ಹಲವು ನಿಬಂದನೆಗಳನ್ನು ಸೇರಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಜಿಲ್ಲಾ ವ್ಯಾಪ್ತಿಯೊಳಗೆ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರಕಾರವು ಆದೇಶ ಹೊರಡಿಸಿದೆ ಎಂದು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ನೂತನ ಎಸ್ ಡಿ ಎಂ ಸಿ ರಚನೆ ಮಾಡಿ 18 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು ಈ ವೇಳೆಯಲ್ಲಿ

ತುಮಕೂರು/ಪಾವಗಡ:ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ರಾಜ್ಯದೆಲ್ಲೆಡೆ ಗ್ರಾಮ ಆಡಳಿತಾಧಿಕಾರಿಗಳ ಕುಂದುಕೊರತೆ ಆಲಿಸಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.ಅದರಂತೆ ಇಂದು ಪಾವಗಡ ಪಟ್ಟಣದ ತಹಶೀಲ್ದಾರ್
Website Design and Development By ❤ Serverhug Web Solutions