
ಶ್ರೀ ಬಸವೇಶ್ವರ ಕಲ್ಯಾಣ ಮಂಟಪ ಲೋಕಾರ್ಪಣೆ
ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಸುಕ್ಷೇತ್ರ ಮೈಲೇಶ್ವರ ಆರಾಧ್ಯ ದೇವರಾದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪ ಉದ್ಘಾಟನೆ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ದಿ. 05-08-2024 ರಿಂದ 09-09-24 ರವರೆಗೆ ಬಸವ ಪುರಾಣವನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಸುಕ್ಷೇತ್ರ ಮೈಲೇಶ್ವರ ಆರಾಧ್ಯ ದೇವರಾದ ಶ್ರೀ ಬಸವೇಶ್ವರ ಕಲ್ಯಾಣ ಮಂಟಪ ಉದ್ಘಾಟನೆ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ದಿ. 05-08-2024 ರಿಂದ 09-09-24 ರವರೆಗೆ ಬಸವ ಪುರಾಣವನ್ನು

ಕೊಟ್ಟೂರು:ತಾಲೂಕು ಕೇಂದ್ರವಾದ ಕೂಡ್ಲಿಗಿ ಪಟ್ಟಣದಿಂದ ನಮ್ಮ ಗ್ರಾಮಗಳಿಗೆ ಕೇವಲ 2 ಸರ್ಕಾರಿ ಬಸ್ಸಗಳು ಬರುತ್ತಿದ್ದು ಕೂಡ್ಲಿಗಿಯಿಂದ ಸೂಲದಹಳ್ಳಿ, ಪೂಜಾರಹಳ್ಳಿ, ಗಂಗಮ್ಮನಹಳ್ಳಿ, ಸುಂಕದಕಲ್ಲು ಗ್ರಾಮಗಳ ಮಾರ್ಗದಿಂದ ನಮ್ಮ ಗ್ರಾಮಗಳಿಗೆ ಬೆಳಿಗ್ಗೆ 9 ಗಂಟೆ 15 ನಿಮಿಷಕ್ಕೆ

ಪಾವಗಡ:ಜನ ವಸತಿ ಪ್ರದೇಶ ಮತ್ತು ದೇವಸ್ಥಾನದ ದಾರಿಯನ್ನು ಖಾಸಗಿ ವ್ಯಕ್ತಿಯೊಬ್ಬರು ಮುಚ್ಚಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದಾರೆ, ಈ ಹಿನ್ನೆಲೆಯಲ್ಲಿ ದಾರಿಯನ್ನು ಬಿಡಿಸಿಕೊಡುವಂತೆ ಕೆ.ರಾಮಪುರ ಗ್ರಾಮಸ್ಥರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಜಾನಕಿರಾಮ್ರವರಿಗೆ ಮನವಿ ಪತ್ರವನ್ನು

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ರವರ ಪುತ್ತಿಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಮತ್ತು ಮಾದಿಗ ದಂಡೋರ ರಾಷ್ಟ್ರೀಯ ಅಧ್ಯಕ್ಷರಾದ ಮಂದ ಕೃಷ್ಣ ಮಾದಿಗ ರವರ ಮತ್ತು ಪ್ರೋ.ಬಿ ಕೃಷ್ಣಪ್ಪನವರ ಭಾವಚಿತ್ರಗಳಿಗೆ

ಬೆಳಗಾವಿ:ಪ್ರವಾಹ ಪರಿಶೀಲನೆಗೆ ಗೋಕಾಕ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇಂದು ನಗರದ ಗೃಹಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ನಂತರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಭಾಗವಹಿಸಿದ

ವಿಜಯಪುರ:ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಬೆಂಗಳೂರು ತಾಲೂಕ ಘಟಕ ತಾಳಿಕೋಟಿ ತಾ.ತಾಳಿಕೋಟಿ ಜಿಲ್ಲಾ ವಿಜಯಪುರ ಇವರಿಂದ “ಬಹುದಿನಗಳ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಮಟ್ಟದ ಹೋರಾಟದ ರೂಪರೇಷೆಗಳನ್ನು ತನ್ಮೂಲಕ

ಬೆಳಗಾವಿ:ಅಕ್ರಮ ಮರಳಿನ ಬಗ್ಗೆ 112 ಗೆ ಕರೆ ಮಾಡಿ ದೂರು ಸಲ್ಲಿಸಿದಾಗ ಪೊಲೀಸರು ಬರುತ್ತಾರೆ ಎಂದು ಹೇಳಿದರು ರಾಮದುರ್ಗ 112 ದಿಂದ ನನಗೆ ಕರೆ ಮಾಡಿ ನಾವು ಬರೋದು ಲೇಟು ಆಗುತ್ತೆ ಅಂತ ಹೇಳಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಒಬ್ಬ ಉರಗ ಪ್ರೇಮಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆಯ ಸಮಯದಲ್ಲಿ ಹೊನ್ನಾಳಿಯಿಂದ ಸುಮಾರು ಎರಡು ಕೀಲೋಮೀಟರ್ ದೂರ ಇರುವ ದಿಡಗೂರಿನ ಮಾರುತಿ ನಗರದಲ್ಲಿ ಗುರುಮೂರ್ತಿ ಇವರ ಮನೆ ಯಲ್ಲಿ

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ odf plus model ಎಂದು ಘೋಷಣೆ ಮಾಡಿರುವ ಗ್ರಾಮಗಳಿಗೆ ಕೊರಟಗೆರೆ ತಾಲೂಕ್ ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ಭೇಟಿ

ಮಂಡ್ಯ:ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆಯುತ್ತಿರುವ ಜನಾಂದೋಲನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರುಗಳ
Website Design and Development By ❤ Serverhug Web Solutions