
ರನ್ನರ್ಸ್ ಯುನಿಟಿ
ಗಂಗಾವತಿ:ಭಾನುವಾರ ನಡೆದ ಬಳ್ಳಾರಿ ಸ್ಟೀಲ್ ಸಿಟಿ ರನ್ನಿಂಗ್ ಸ್ಪರ್ಧೆಯಲ್ಲಿ ಗಂಗಾವತಿ ರನ್ನರ್ಸ್ ಯುನಿಟಿ ಅಫೀಷಿಯಲ್ ಟೀಮ್ ವತಿಯಿಂದ 56ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದು ಒಟ್ಟು 4300 ಮ್ಯಾರಾಥಾನ್ ನಲ್ಲಿ ಭಾಗಿಯಾಗಿದ್ದು ಅದರಲ್ಲಿ 14 ರಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಂಗಾವತಿ:ಭಾನುವಾರ ನಡೆದ ಬಳ್ಳಾರಿ ಸ್ಟೀಲ್ ಸಿಟಿ ರನ್ನಿಂಗ್ ಸ್ಪರ್ಧೆಯಲ್ಲಿ ಗಂಗಾವತಿ ರನ್ನರ್ಸ್ ಯುನಿಟಿ ಅಫೀಷಿಯಲ್ ಟೀಮ್ ವತಿಯಿಂದ 56ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದು ಒಟ್ಟು 4300 ಮ್ಯಾರಾಥಾನ್ ನಲ್ಲಿ ಭಾಗಿಯಾಗಿದ್ದು ಅದರಲ್ಲಿ 14 ರಿಂದ

ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಒಂದು ಮೇಕೆ ಮತ್ತು ಒಂದು ಕುರಿಮರಿಯನ್ನೂ ಬಲಿ ಪಡೆದ ಚಿರತೆ ಕುರಿಮರಿಯನ್ನು ಹೊತ್ತೊಯ್ದಿರುವ ಘಟನೆ ತಾಲೂಕಿನ ಚಿಕ್ಕಿಂದುವಾಡಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಚಿಕ್ಕಿಂದುವಾಡಿ ಗ್ರಾಮದ ಕುಳ್ಳೆಗೌಡ ಎಂಬುವರು ತಮ್ಮ ಕೊಟ್ಟಿಗೆಯಲ್ಲಿ

ಯಾದಗಿರಿ: ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ದಿನಾಂಕ: 03.08.2024 ರಂದು ಮೃತ ಪರಶುರಾಮ ಪಿ.ಎಸ್.ಐ ಇವರ ಧರ್ಮ ಪತ್ನಿ ಶ್ರೀಮತಿ ಶ್ವೇತಾ ಎನ್.ವಿ ಇವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ನಗರ ಪೊಲೀಸ್

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೊತ್ತೂರು ಸಮೀಪದ ಸಾಕಮ್ಮನ ಗುಡ್ಡದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆಯ ಮೇಲೆ ಭಾನುವಾರ ಮಧ್ಯರಾತ್ರಿ 12 ಗಂಟೆಗೆ ಅರಸೀಕೆರೆ ಠಾಣೆಯ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 2,22,290 ಹಣ ಒಂಬತ್ತು

ಮಡಿಕೇರಿ : ತಾಲೂಕಿನ ಚೆಂಬು ಗ್ರಾಮದ ಪ್ರತಿಭಾವಂತ ಕವಯತ್ರಿ ಹಾಗೂ ಲೇಖಕಿ ಸ್ಮಿತಾ ಅಮೃತರಾಜ್ ಅವರ ‘ನೆಲದಾಯ ಪರಿಮಳ’ ಲಲಿತ ಪ್ರಬಂಧ ಸಂಕಲನಕ್ಕೆ ರಾಜ್ಯ ಮಟ್ಟದ ‘ಅಪ್ಪ ಪ್ರಶಸ್ತಿ’ ದೊರೆತಿದ್ದು, ಭಾನುವಾರ ತುಮಕೂರಿನ ಕನ್ನಡ

ಪಾವಗಡ :ಡೆಂಗ್ಯೂ ನಿಯಂತ್ರಣ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ರಾಜ್ಯ ಸಂಪನ್ಮೂಲ ವ್ಯಕ್ತಿ ನವೀನ್ ಕಿಲಾರ್ಲಹಳ್ಳಿ ತಿಳಿಸಿದರು.ಶನಿವಾರ ತಾಲ್ಲೂಕಿನ ಬ್ಯಾಡನೂರು ಗ್ರಾ.ಪಂ ವ್ಯಾಪ್ತಿಯಲ್ಲಿನ ಗುಂಡಾರ್ಲಹಳ್ಳಿ,ಬ್ಯಾಡನೂರು ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ

ಬೆಂಗಳೂರು: 10-8-2024 ರಂದು ಬೆಂಗಳೂರಿನ ಆನಂದ ರಾವ್ ವೃತ್ತದ ಬಳಿಯಿರುವ KPTCL ಲೆಕ್ಕಾಧಿಕಾರಿಗಳ ಸಂಘದ ಭವನದಲ್ಲಿ ಬೆಳಿಗ್ಗೆ 10 ಘಂಟೆಯಿ0ದ ಈ ಕೆಳಗಿನ ಕಾರ್ಯಕ್ರಮ ಆಯೋಜಿಸಲಾಗಿದೆ.ಅಂಕೋಲಾ ತಾಲ್ಲೂಕಿನಲೇಖಕ, ವಾಗ್ಮಿ, ವಿದ್ವಾಂಸಡಾ.ನವೀನ ಭಟ್ಟ ಗಂಗೋತ್ರಿ ಶೇವ್ಕಾರ

ಮಣ್ಣು ದಂಧೆ, ರೇಷನ್ ಕಾರ್ಡ್ ಡಿಲೀಟ್ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ ಪಾವಗಡ: ತಾಲ್ಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಸಿರು

ಶಿವಮೊಗ್ಗ:ಮಲೆನಾಡು ಸೀಮೆಯ ಜನಪ್ರಿಯ ವಾಹಿನಿ ರೇಡಿಯೋ ಶಿವಮೊಗ್ಗ 90.8 ಎಫ್ ಎಮ್ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಆರ್ ಜೆ ಹಂಟ್ ನಡೆಸಿತು. ಇದರಲ್ಲಿ ವಿವಿಧ ಪದವಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಪರಿಸರ ಕೇಂದ್ರದ ಪದಾಧಿಕಾರಿ,

ಪಾವಗಡ:ನಾನು ಶಿಕ್ಷಕನಾಗಿ ಅಕ್ಷರ ಬಿತ್ತುವ ಕಾರ್ಯವನ್ನು ಮಾಡಲು ಪ್ರಥಮ ಅವಕಾಶವನ್ನು ಮಾಡಿಕೊಟ್ಟ ನನ್ನ ಸೇವಾ ಪ್ರಥಮ ಶಾಲೆ ಇದಾಗಿದ್ದು, ಇಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಶಿಕ್ಷಕರಾದ ಜಗನ್ನಾಥ್ ಅರಸು ತಿಳಿಸಿದರು.ತುಮಕೂರು
Website Design and Development By ❤ Serverhug Web Solutions