ಪದ್ಮ ಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ:೨೦೨೫ ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಶಿಕ್ಷಣ, ನಾಗರೀಕ ಸೇವೆ, ಕ್ರೀಡೆ ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ
ಶಿವಮೊಗ್ಗ:೨೦೨೫ ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ ತಂತ್ರಜ್ಞಾನ, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಶಿಕ್ಷಣ, ನಾಗರೀಕ ಸೇವೆ, ಕ್ರೀಡೆ ಅಥ್ಲೆಟಿಕ್, ಸಾಹಸ ಕ್ರೀಡೆ, ಪರಿಸರ
ಶಿವಮೊಗ್ಗ:ಜು.24 ರಂದು ಬೆಳಿಗ್ಗೆ 11.00 ರಿಂದ ಮದ್ಯಾಹ್ನ 02:00 ಗಂಟೆ ವರೆಗೆ ಮಂಜುನಾಥ್ ಚೌಧರಿ ಎಂ.ಹೆಚ್. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರು ಅಧಿಕಾರಿಗಳಾದ ಉಮೇಶ್ ಈಶ್ವರ ನಾಯ್ಕ ಡಿ.ಎಸ್.ಪಿ. ಮತ್ತು ಸಿಬ್ಬಂದಿಗಳೊಂದಿಗೆ
ಶಿವಮೊಗ್ಗ:ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ತಮ್ಮ ಬಲ್ಲ ಮೂಲಗಳಿಂದ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2)
ಪಾವಗಡ: 2013-24 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲ್ಲೂಕಿನ ಪ್ರತಿಬಾವಂತ ವಿದ್ಯಾರ್ಥಿಗಳಿಗೆ ಪ್ರತಿಭ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜಕೀಯ ಉದ್ದೇಶಕ್ಕಾಗಿ ಟ್ರಸ್ಟ್ ನ ಕಾರ್ಯಕ್ರಮಗಳು ಮಾಡುತ್ತಿಲ್ಲಾ ಪ್ರತಿಭಾವಂತ
ದುರ್ವಾಸನೆಯಿಂದ ಗಬ್ಬೆದ್ದು ನಾರುತ್ತಿದೆ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ವಿಜಯನಗರ/ಕೊಟ್ಟೂರು: ಶಿಕಾರಿಪುರ ಆಗಿದ್ದ ಈ ಊರು ಕೊಟ್ಟೂರೇಶ್ವರ ಸ್ವಾಮಿ ಬಂದು ಇಲ್ಲಿ ನೆಲೆಸಿದ ಮೇಲೆ ಕೊಟ್ಟೂರು ಎಂದು ಪ್ರಖ್ಯಾತಿ ಪಡೆದಿದೆ ಕೊಟ್ಟೂರೇಶ್ವರ ಸ್ವಾಮಿ ಇರುವುದರಿಂದ ಈ ಕ್ಷೇತ್ರವು
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ದಿ.25 ಜುಲೈ 2024 ರಂದು ಹನುಮನಹಳ್ಳಿಯಿಂದ ಕೊಟ್ಟೂರಿಗೆ ಹೋಗುತ್ತಿರುವ ವಿದ್ಯಾರ್ಥಿಗಳ ಕೆ ಎಸ್ ಆರ್ ಟಿ ಸಿ ಬಸ್ ಕುರುಬನಳ್ಳಿ ಅವೈಜ್ಞಾನಿಕ ಸಿಸಿ ರಸ್ತೆಯಲ್ಲಿ ಚಕ್ರ ಜಾರಿ ರಸ್ತೆ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿನ ಧರ್ಮಾ ಜಲಾಶಯ ವೀಕ್ಷಣೆಗೆಂದು ತೆರಳಿದ ಇಬ್ಬರು ಯುವಕರು ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು, ಇದರಲ್ಲಿ ಓರ್ವ ಯುವಕನನ್ನು ರಕ್ಷಿಸಲಾಗಿತ್ತು,ಆದರೆ ಮುಡಸಾಲಿ ಗ್ರಾಮದ ಶ್ರೀನಾಥ್ ಹರಿಜನ್ ಎಂಬ ಯುವಕ
ಯಾದಗಿರಿ:ಕೃಷ್ಣಾ ನದಿಗೆ ಆಲಮಟ್ಟಿಗೆ ಜಲಾಶಯದಿಂದ ನಾರಾಯಣಪೂರ ಜಲಾಶಯಕ್ಕೆ ಸುಮಾರು 3 ಲಕ್ಷ ಕ್ಯೂಸೆಕ್ಸ್ ನೀರು ಹರಿಬಿಡುತ್ತಿರುವುದರಿಂದ ಯಾದಗಿರಿ ಜಿಲ್ಲೆಯ ನದಿಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆಗಳಿರುವುದರಿಂದ ಸದರಿ ನದಿ ಪಾತ್ರದ ಗ್ರಾಮಗಳ ಜನರು ನದಿಗೆ
ಶಿವಮೊಗ್ಗ :ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಪ್ರತಿ ವರ್ಷದಂತೆ ಈ ವರ್ಷವೂ “ಪ್ರಗತಿಪರ ರೈತ-ರೈತ ಮಹಿಳೆ” ಪ್ರಶಸ್ತಿಯನ್ನು ಕೃಷಿ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದೆ. ಆಸಕ್ತ ರೈತ,
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯತಿಯಲ್ಲಿ “ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಫಾಗಿಂಗ್ ಮತ್ತು ಬೈ ಲಾರ್ವಾ ಸಿಂಪಡಣೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ
Website Design and Development By ❤ Serverhug Web Solutions