
ಅಂಜನಾದ್ರಿ ಬೆಟ್ಟದಲ್ಲಿ ಜೈ ಹನುಮಾನ್ ಸಿನಿಮಾ ಮುಹೂರ್ತ
ಕೊಪ್ಪಳ / ಗಂಗಾವತಿ : ತಾಲೂಕಿನ ಪವಿತ್ರ ಕ್ಷೇತ್ರವಾದ ಅಂಜನಾದ್ರಿ ಬೆಟ್ಟದ್ದಲ್ಲಿಅಂಜನಾದ್ರಿ ಬೆಟ್ಟದಲ್ಲಿ ಜೈ ಹನುಮಾನ್ ಸಿನಿಮಾ ಮುಹೂರ್ತ ಇಂದು ರವಿವಾರ ನೆರವೇರಿತು. ಕಾಂತಾರ ಚಾಪ್ಟರ್-1 ಚಿತ್ರದ ಅದ್ಭುತ ಯಶಸ್ಸಿನ ಬಳಿಕ ‘ಡಿವೈನ್ ಸ್ಟಾರ್’
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ / ಗಂಗಾವತಿ : ತಾಲೂಕಿನ ಪವಿತ್ರ ಕ್ಷೇತ್ರವಾದ ಅಂಜನಾದ್ರಿ ಬೆಟ್ಟದ್ದಲ್ಲಿಅಂಜನಾದ್ರಿ ಬೆಟ್ಟದಲ್ಲಿ ಜೈ ಹನುಮಾನ್ ಸಿನಿಮಾ ಮುಹೂರ್ತ ಇಂದು ರವಿವಾರ ನೆರವೇರಿತು. ಕಾಂತಾರ ಚಾಪ್ಟರ್-1 ಚಿತ್ರದ ಅದ್ಭುತ ಯಶಸ್ಸಿನ ಬಳಿಕ ‘ಡಿವೈನ್ ಸ್ಟಾರ್’

ಬಳ್ಳಾರಿ / ಕಂಪ್ಲಿ : ಗೋಶಾಲೆಯಿಂದ ಸಮಾಧಾನ, ನೆಮ್ಮದಿ ದೊರಕುವ ಜೊತೆಗೆ ಜೀವನದ ಬದುಕು ಉತ್ತಮವಾಗಿರುತ್ತದೆ ಎಂದು ಸಂಸದ ಇ.ತುಕಾರಾಂ ಹೇಳಿದರು.ತಾಲೂಕಿನ ದೇವಸಮುದ್ರ ಕ್ರಾಸ್ನ ಹೊರವಲಯದಲ್ಲಿರುವ ಕಲ್ಯಾಣಚೌಕಿಮಠದ ಕಾಮಧೇನು ಗೋಶಾಲಾ ಸೇವಾ ಟ್ರಸ್ಟಿನ ಗೋಶಾಲೆ,

ಬಳ್ಳಾರಿ / ಕಂಪ್ಲಿ : ಇತ್ತೀಚೆಗೆ ಕಂಪ್ಲಿ-ಕೋಟೆಯಲ್ಲಿರುವ ಸ್ವಾಗತ ಕಮಾನಿನ ನವೀಕರಣದ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ರಾಜ್ಯ ಸರ್ಕಾರ ಕೂಡಲೇ 50 ಲಕ್ಷ ಪರಿಹಾರ, ಗಾಯಕ್ಕೊಳಗಾದವರಿಗೆ ತಲಾ 25 ಲಕ್ಷ ಪರಿಹಾರ

ಬಳ್ಳಾರಿ / ಕಂಪ್ಲಿ : ಬಡ ಹಾಗೂ ಮಧ್ಯಮ ವರ್ಗದ ಜನರ ಧ್ವನಿಯಾಗಿ ನಿಲ್ಲಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡುವ ಜೊತೆಗೆ ಜನರ ಸಂಕಷ್ಟವನ್ನು ಆಲಿಸಿ, ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರೋ.ಬಿ.ಕೃಷ್ಣಪ್ಪ ಇವರು ಸಂಘಟನೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಖಚಿತವಾಗಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಟ್ಟಿ ಧ್ವನಿಯಲ್ಲಿ ಘೋಷಿಸಿದರು. ದಿನಾಂಕ:22.02.2026 ರವಿವಾರ ನಗರದ ಕ್ರಿಮ್ಸ್ ಆವರಣದಲ್ಲಿ ನಡೆದ ನೂತನ ಮಲ್ಟಿ ಸ್ಪೆಷಾಲಿಟಿ

ರಾಯಚೂರು : ಶೆಲ್ ಎನ್ಎಕ್ಸ್ಪ್ಲೋರರ್ಸ್ ವಿಜ್ಞಾನ ಸ್ಪರ್ಧೆ 2026 ಅನ್ನು ಫೆಬ್ರವರಿ 21, 2026 ರಂದು ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಗೌರವಾನ್ವಿತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು

ಯಾದಗಿರಿ/ ಗುರುಮಠಕಲ್ : ಪಟ್ಟಣದ ಹೊರವಲಯದಲ್ಲಿರುವ ಎಸ್ಎಲ್ಟಿ ಪಿ ಯು ಸಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭಕ್ಕೆ ಕಾಲೇಜಿನ ಪ್ರಾಂಶುಪಾರಾದ ನಾಗರಾಜ್ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕು ನವಜೋತಿ ಸಾಂಸ್ಕೃತಿಕ ಸೇವಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ 2025.26, ಸಾಲಿನಲ್ಲಿ ದ್ವಿತೀಯ ಪಿಯುಸಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಿತು.ವಿಜಯನಗರ ಹೊಸಪೇಟೆ

ರೈತರ ಸಭೆಯಲ್ಲಿ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಸಹಿತ ಹಲವು ಜಿಲ್ಲೆಗಳ ಮುಖಂಡರು ಪಾಲ್ಗೊಳ್ಳುವರು. ಪ್ರಿಪೇಯ್ಡ್ ಮೀಟರ್ನಿಂದ ರೈತರಿಗೆ, ಜನಸಾಮಾನ್ಯರಿಗೆ ಎದುರಾಗುವ ಕಷ್ಟಗಳ ಕುರಿತು ಚರ್ಚೆ ನಡೆಯಲಿದೆ ಎಂದು

ಕೇಂದ್ರ ಸಚಿವ ಸಂಪುಟವು ಬಳ್ಳಾರಿ–ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಈ ಯೋಜನೆಯು ಪ್ರಸ್ತುತ ಜೋಡಿ ಹಳಿಯನ್ನು ಚತುಷ್ಪಥಕ್ಕೆ ಮೇಲ್ದರ್ಜೆಗೇರಿಸಲಿದ್ದು, ಇದರಿಂದ ಸರಕು ಸಾಗಣೆ ಮತ್ತು ಪ್ರವಾಸೋದ್ಯಮಕ್ಕೆ
Website Design and Development By ❤ Serverhug Web Solutions