
ಬದಲಾಗುತ್ತಿರುವ ಭಾರತದ ಭದ್ರ ಬುನಾದಿ
ಶಿವಮೊಗ್ಗ:ಸತತ ಮೂರನೆಯಬಾರಿಗೆ ಜನಾದೇಶ ಪಡೆದ ಶ್ರೀ ನರೇಂದ್ರಮೋದಿ ಯವರ 3.0 ಸರ್ಕಾರದ ಪೂರ್ಣ ಪ್ರಮಾಣದ ಪ್ರಥಮ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣ, ಯುವಜನಸ್ನೇಹಿ, ನಾವೀನ್ಯತೆ ಪೂರಕವಾದ ಮತ್ತು ಮಧ್ಯಮ ವರ್ಗದ ಜನರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಸತತ ಮೂರನೆಯಬಾರಿಗೆ ಜನಾದೇಶ ಪಡೆದ ಶ್ರೀ ನರೇಂದ್ರಮೋದಿ ಯವರ 3.0 ಸರ್ಕಾರದ ಪೂರ್ಣ ಪ್ರಮಾಣದ ಪ್ರಥಮ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣ, ಯುವಜನಸ್ನೇಹಿ, ನಾವೀನ್ಯತೆ ಪೂರಕವಾದ ಮತ್ತು ಮಧ್ಯಮ ವರ್ಗದ ಜನರ

ಬೆಂಗಳೂರು :ವಿಧಾನಸೌಧದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಸಂಪೂರ್ಣ ಸ್ವರಾಜ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ನ್ಯಾವಿಗೇಟೆಡ್ ಲರ್ನಿಂಗ್ ತಂತ್ರಜ್ಞಾನವನ್ನು ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಹಾಗೂ ಗ್ರಾಮ

ಬೆಂಗಳೂರು: ನಕಲಿ ವೈದ್ಯರ ಹಾವಳಿ ಎಲ್ಲೆ ಮೀರಿ ವ್ಯವಸ್ತೆ ಅಸ್ತವ್ಯಸ್ತವಾಗಿರುವುದರಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ

ಉತ್ತರ ಕನ್ನಡ/ ಮುಂಡಗೋಡ:ಶ್ರೀ ಸತ್ಯ ಸಾಯಿ ಯೂನಿವರ್ಸಿಟಿ ಆಫ್ ಹ್ಯೂಮನ್ ಎಕ್ಸೆಲೆನ್ಸ್ ಕಲಬುರಗಿ ವಿಶ್ವವಿದ್ಯಾಲಯದ ಮುದ್ದೇಬಿಹಾಳ ಅಧ್ಯಯನ ಕೇಂದ್ರದಲ್ಲಿ ಎಂ ಎ ಇನ್ ಎಕನಾಮಿಕ್ಸ್ ನಲ್ಲಿ ಓದುತ್ತಿರುವ ಮುಂಡಗೋಡ ದ ಅಮೃತ್ ತುಕಾರಾಂ ಕಲಾಲ್

ಶಿವಮೊಗ್ಗ :ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಇಲ್ಲಿ ದಿನಾಂಕ: ೧೨.೦೮.೨೦೨೪ ರಿಂದ ೧೪.೦೮.೨೦೨೪ ರವರೆಗೆ ತೋಟಗಾರಿಕೆ ಬೆಳೆಗಳ ನರ್ಸರಿ ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಸಕ್ತಿಯುಳ್ಳ ೧೮

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಎರಡು ತಿಂಗಳುಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ.ಕೂಡಲೇ ಹಣ ಬಿಡುಗಡೆ ಮಾಡಿ ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ

ಯಾದಗಿರಿ:ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ

ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಉಮೇಶ್

ಬಾಗಲಕೋಟೆ/ಬೇವೂರು:ಗಾಂಧೀಜಿ, ಅಬ್ರಾಹಿಂ ಲಿಂಕನ್, ಅಲೆಕ್ಸಾಂಡರ್ ಮುಂತಾದ ಮಹನೀಯರ ಬದುಕಿನ ಸಾಹಸಗಾಥೆಗಳು ಯುವ ಸಮುದಾಯಕ್ಕೆ ಆದರ್ಶಪ್ರಾಯವಾಗಬೇಕು ಅನೇಕ ಪೆಟ್ಟುಗಳನ್ನು ಏರಿಳಿತಗಳನ್ನು ಕಂಡು ಜೀವನದಲ್ಲಿ ಸಾಧನೆ ತೋರಿದ ಸಾಧಕರ ಬದುಕು ಚಿರಸ್ಮರಣೆಯಾಗಿದೆ ಎಂದು ಡಾ. ಎಸ್ ಎಸ್

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಹೌಸಿಂಗ್ ಕಾಲೋನಿಯಲ್ಲಿ ದಿನಾಂಕ 23/7/2024ರ ಮಂಗಳವಾರ ಬಂಜಾರ ಸಮೂದಾಯದವರು ಕುಟುಂಬ ಸಮೇತ ಆಗಮಿಸಿ ಸಾತಿಯಾಡಿರ (7 ದೇವತೆಗಳ ಪೂಜೆ) ಸಿತ್ಲಾ ಹಬ್ಬವನ್ನು ಆಚರಿಸುವ ಪದ್ಧತಿ ಇದ್ದು ಸಮಾದಾಯದವರೆಲ್ಲ ಎಲ್ಲರ ಮನೆಯಿಂದ
Website Design and Development By ❤ Serverhug Web Solutions