
ಉಚಿತ ಆರೋಗ್ಯ ಶಿಬಿರ
ಯಾದಗಿರಿ:ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿ ಮಕ್ಕಳಲ್ಲಿ ನೂನ್ಯತೆ ಕಂಡು ಬಂದ ಮಕ್ಕಳಿಗೆ ಜಿಲ್ಲಾ ಶೀಘ್ರ ಮಧ್ಯಸ್ಥಿಕೆ ಕೇಂದ್ರ ಯಾದಗಿರಿ ಇಲ್ಲಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ:ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಸರಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿ ಮಕ್ಕಳಲ್ಲಿ ನೂನ್ಯತೆ ಕಂಡು ಬಂದ ಮಕ್ಕಳಿಗೆ ಜಿಲ್ಲಾ ಶೀಘ್ರ ಮಧ್ಯಸ್ಥಿಕೆ ಕೇಂದ್ರ ಯಾದಗಿರಿ ಇಲ್ಲಿಗೆ

ಗದಗ ಜಿಲ್ಲೆಯ ರೋಣ ತಾಲ್ಲೂಕ ಬೆಳವಣಿಕಿ ಸಮೀಪದ ಬಳಗಾನೂರ ಗ್ರಾಮದ ಚಿಕ್ಕೇನಕೊಪ್ಪದ ಚನ್ನವೀರ ಶರಣರ ಮಠದಲ್ಲಿ ದಿ.21-07-2024 ಗುರುಪೂರ್ಣಿಮೆ ಹುಣ್ಣಿಮೆಯಂದು ಶಿವಾನುಭವ ಕಾರ್ಯಕ್ರಮದಲ್ಲಿ ತುಲಾಭಾರ ಜರುಗಿತು.ಈ ಕಾರ್ಯಕ್ರಮದಲ್ಲಿ ಬೆಳವಣಿಕಿಯ ಭಕ್ತರಾದ ನೀಲಮ್ಮ ಈ ಕಡ್ಲಿ

ಪಾವಗಡ:ಕರ್ನಾಟಕ ಶಿಕ್ಷಣ ಕಾಯಿದೆ 1983 ಸೆಕ್ಷನ್ 30 ಮತ್ತು 31 ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ 2018 ಅನ್ವಯ ಯಾವುದೇ ಶಾಲೆಯು ಇಲಾಖೆಯಿಂದ ನೋಂದಣಿ, ಅನುಮತಿ ಪಡೆದು ನಂತರ ಶಾಲೆ ಪ್ರಾರಂಭಿಸಬೇಕು ಎಂಬ ನಿಯಮವಿದ್ದರೂ

ಬೆಂಗಳೂರು:ಫ್ಯಾಮಿಲಿ ಪ್ಲಾನಿಂಗ್ ಆಫ್ ಇಂಡಿಯಾದ ಬೆಂಗಳೂರು ಘಟಕವು ತಮ್ಮ ಸಂಸ್ಥೆಯ ೭೫ ನೇ ಸಂಸ್ಥಾಪನಾ ದಿನವನ್ನು ವಿಜೃಂಬಣೆಯಿಂದ ಆಚರಿಸಿತು. ಕರ್ನಾಟಕದ ಕಾಲೇಜಿಯೇಟ್ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ. ಜಿ ಶೋಭಾ ಈ ಸಮಾರಂಭವನ್ನು ಉದ್ಘಾಟಿಸಿದರು.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಕಾಳಾಪುರದಲ್ಲಿ ದಿನಾಂಕ 22-07-2024 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾಳಾಪುರ ಕ್ಯಾಂಪ್ ಶಾಲೆಯಲ್ಲಿ ನೂತನ ಎಸ್ ಡಿ ಎಂ ಸಿ ರಚನೆ ಮಾಡಲಾಯಿತು.ಎಸ್ಡಿಎಂಸಿ ಯ ಅಧ್ಯಕ್ಷರಾಗಿ ಶ್ರೀ

ಚಿತ್ತಾಪುರ; ಕಲಬುರಗಿಯ ನೌಕರ ಭವನದಲ್ಲಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಮಸ್ತಾನ್ ಪಟೇಲ್ ಅನವಾರ್ ಅವರು ಅವಿರೋಧ ಆಯ್ಕೆಯಾದರು.ಇದೇ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು,ಅನೇಕ ಮುಖಂಡರು ಹಾಗೂ ಅಭಿಮಾನಿಗಳು

ಚಿತ್ತಾಪುರ: ಇಂದು AICC ಅಧ್ಯಕ್ಷರು ಹಾಗೂ ರಾಜ್ಯ ಸಭೆಯ ಪ್ರತಿಪಕ್ಷ ನಾಯಕರು, ಕಲ್ಯಾಣ ಕರ್ನಾಟಕ ಭಾಗ್ಯವಿಧಾತರು ಅಭಿವೃದ್ಧಿಯ ಹರಿಕಾರರಾದ ಸನ್ಮಾನ್ಯ ಶ್ರೀ ಡಾ.ಮಲ್ಲಿಕಾರ್ಜುನ ಖರ್ಗೆಜಿಯವರ 82ನೇಯ ಹುಟ್ಟುಹಬ್ಬ ಪ್ರಯುಕ್ತ ಯುವ ಕಾಂಗ್ರೆಸ್ ಮುಖಂಡರಾದ ಶರಣು

ಭಕ್ತರ ಬದುಕು ಸುಂದರವಾಗಲಿ:ದಿಗ್ಗಾಂವ ಶ್ರೀ,ಚಿತ್ತಾಪುರ ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಕಡಬೂರ ಬಡಾವಣೆಯ ಪೆದ್ದು ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ದಿಗ್ಗಾಂವ್ ದ ಶ್ರೀ ಸಿದ್ದವೀರ ಶಿವಾಚಾರ್ಯರು ಮಾತನಾಡಿದರು.ಈ ಕಾರ್ಯಕ್ರಮದಲ್ಲಿಶರಣು ಊಡಗಿ,ಜಗದೀಶ ಶಾಸ್ತ್ರೀ
ಯಲಬುರ್ಗಾ:ಪತ್ರಕರ್ತರಿಗೆ ಕನಿಷ್ಟ ವೇತನ ನೀಡಬೇಕು,ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವುದಾಗಿ ಭರವಸೆ ನೀಡಿ,ರಾಜ್ಯ ಸರ್ಕಾರ ಈ ಸೌಲಭ್ಯ ಜಾರಿಗೆ ತರಲು ಹಲವು ಕಠಿಣ ನಿಯಮಗಳನ್ನು ವಿಧಿಸುತ್ತಿರುವುದು ಸಮಂಜಸವಲ್ಲ ಎಂದು ಕರ್ನಾಟಕ

ಪಾವಗಡ:ಆಗಸ್ಟ್ 5 ರಂದು ಮುಖ್ಯ ಮಂತ್ರಿಗಳ ಮನೆಗೆ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ ಮೂಲಕ ಮುಖ್ಯ ಮಂತ್ರಿ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದೆಂದು ಪಟ್ಟಣದ ನಿರೀಕ್ಷಣಾ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿ
Website Design and Development By ❤ Serverhug Web Solutions