
ಚಿರತೆ ದಾಳಿಗೆ ಆಕಳು ಬಲಿ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯಾಗಾಪುರ ಗುಡ್ಡದಲ್ಲಿ ಚಿರತೆಯು ಆಕಳ ಮೇಲೆ ದಾಳಿ ಮಾಡಿ ಕೊಂದು ತಿಂದಿರುವ ಪ್ರಕರಣ ಸೋಮವಾರ ಬೆಳಕಿಗೆ ಬಂದಿದೆ.ಗ್ರಾಮದ ವಿರೂಪಾಕ್ಷ ಮೋಟನ್ನಳ್ಳಿ ಅವರ ಆಕಳು ಚಿರತೆಗೆ ಬಲಿಯಾಗಿದೆ. ಭಾನುವಾರ ದನಕರುಗಳನ್ನು ಮೇಯಿಸಲೆಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯಾಗಾಪುರ ಗುಡ್ಡದಲ್ಲಿ ಚಿರತೆಯು ಆಕಳ ಮೇಲೆ ದಾಳಿ ಮಾಡಿ ಕೊಂದು ತಿಂದಿರುವ ಪ್ರಕರಣ ಸೋಮವಾರ ಬೆಳಕಿಗೆ ಬಂದಿದೆ.ಗ್ರಾಮದ ವಿರೂಪಾಕ್ಷ ಮೋಟನ್ನಳ್ಳಿ ಅವರ ಆಕಳು ಚಿರತೆಗೆ ಬಲಿಯಾಗಿದೆ. ಭಾನುವಾರ ದನಕರುಗಳನ್ನು ಮೇಯಿಸಲೆಂದು

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕು ಸುಗೂರ ಎನ್ ಗ್ರಾಮದಲ್ಲಿ ಇರುವ ಸದ್ಗುರು ಶ್ರೀ ಭೋಜಲಿಂಗೇಶ್ವರ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಸ್ಥೆಯ ಮಕ್ಕಳಿಗೆ ಗುರುಪೂರ್ಣಿಮೆ ದಿನದಂದು ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ

12ನೇ ಶತಮಾನದಲ್ಲಿ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಶಿವಶರಣ ಹಡಪದ ಅಪ್ಪಣ್ಣ ಕಲಬುರಗಿ:ಬೇರೆ ಬೇರೆ ಸಮಾಜದವರು ಕ್ಷೌರಿಕ ಕಾಯಕ ಮಾಡಿ ಕಾರಿನಲ್ಲಿ ತಿರುಗಾಡುತ್ತಿದ್ದಾರೆ. ಹಡಪದ ಸಮಾಜದವರು ಕಾಯಕ ಮರೆಯದೆ ಅದರ ಸದ್ವಿನಿಯೋಗ

ಯಾದಗಿರಿ : ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳನ್ನು ದುರಸ್ತಿ ಪಡಿಸಿ, ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು

ಬೆಂಗಳೂರು:ದಿ-21-07-24 ರಂದು ಗುರುಪೂರ್ಣಿಮೆಯ ಬೆಂಗಳೂರಿನ ವಿಧಾನಸೌಧದ ಹತ್ತಿರವಿರುವ ಶಾಸಕರ ಭವನದ ಸಭಾಂಗಣದಲ್ಲಿ,ಬಸವಜಯ ಮೃತುಂಜಯ ಸ್ವಾಮೀಜಿಗಳು ನೇತೃತ್ವದಲ್ಲಿ ಪಂಚಸೇನಾ ಪಂಚಮಸಾಲಿಯ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಈರಣ್ಣ.ಚ.ಡಂಗಿ ಅವರನ್ನು ಪಂಚಸೇನೆಯ ವಿಜಯಪುರ ಜಿಲ್ಲಾ

ಪಾವಗಡ:ಕಾನೂನು ಬಾಹಿರ ಚಟುವಟಿಕೆಗಳು ತಾಲ್ಲೂಕಿನಲ್ಲಿ ಮಿತಿಮೀರಿದ್ದು ಇವುಗಳನ್ನು ನಿಯಂತ್ರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿರುವ ಪೊಲೀಸರು ರಾಜಕೀಯ ದುರುದ್ದೇಶದಿಂದ ಕೇವಲ ಜೆಡಿಎಸ್ ಕಾರ್ಯಕರ್ತವನ್ನು ಗುರಿಯಾಗಿಸಿಕೊಂಡು ವಿನಾಕಾರಣ ಕೇಸುಗಳನ್ನು ದಾಖಲಿಸಿಕೊಂಡು ಜೈಲಿಗಟ್ಟಿ ಹಿಂಸೆ ಮಾಡುತ್ತಿದ್ದಾರೆಂದು ಮಾಜಿ ಶಾಸಕ

ಪಾವಗಡ: ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಹೊಸ್ತಿಲಲ್ಲಿ ಸುವರ್ಣ ವರ್ಷಾಚರಣೆ ಅಂಗವಾಗಿ ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ರಾಜ್ಯದಾದ್ಯಂತ ಸಂಚರಿಸುತ್ತಿರುವ ರಥಯಾತ್ರೆ ಸೋಮವಾರ ಪಟ್ಟಣಕ್ಕೆ ಆಗಮಿಸಿತು. ತಾಲ್ಲೂಕು ಆಡಳಿತ, ಕಸಾಪ, ಕರವೇ ಸೇರಿದಂತೆ ವಿವಿಧ

ಶಿವಮೊಗ್ಗ:ಪ್ರಸ್ತುತ ಮಾನಸಿಕ ಮತ್ತು ಮೆದುಳು ಆರೋಗ್ಯದ ಕುರಿತು ಹೆಚ್ಚಿನ ಅರಿವು ಮತ್ತು ಸೌಲಭ್ಯಗಳು ಲಭ್ಯವಿದ್ದು ಸಾರ್ವಜನಿಜರು ಇದರ ಸದ್ಬಳಕೆ ಮಾಡಿಕೊಂಡು ಮಾನಸಿಕ ಆರೋಗ್ಯ ಸುಧಾರಣೆ ಕಡೆ ಗಮನ ಹರಿಸಬೇಕು ಎಂದು ಮೆಗ್ಗಾನ್ ಬೋಧನಾ ಜಿಲ್ಲಾ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ರಾಂಪುರ ಗ್ರಾಮಕ್ಕೆ 2 ಬಸ್ಸುಗಳು ಕೂಡ್ಲಿಗಿಯಿಂದ ಸೂಲದಹಳ್ಳಿ, ಪೂಜಾರಳ್ಳಿ, ಗಂಗಮ್ಮನಹಳ್ಳಿ ಗ್ರಾಮಗಳ ಮಾರ್ಗದಿಂದ ನಮ್ಮ ರಾಂಪುರ ಗ್ರಾಮಕ್ಕೆ ಬೆಳಿಗ್ಗೆ 9.15 ಕ್ಕೇ ಸರ್ಕಾರಿ ಬಸ್ಸು ಬರುತ್ತವೆ ಆದರೆ ನಮ್ಮ

ಬೆಂಗಳೂರು:ಇಂದು ದಿನಾಂಕ:21-07-24 ರಂದು ಗುರುಪೂರ್ಣಿಮೆಯ ಬೆಂಗಳೂರಿನ ವಿಧಾನಸೌಧದ ಹತ್ತಿರವಿರುವ ಶಾಸಕರ ಭವನದ ಸಭಾಂಗಣದಲ್ಲಿ,ಬಸವಜಯ ಮೃತುಂಜಯ ಸ್ವಾಮೀಜಿಗಳು ನೇತೃತ್ವದಲ್ಲಿ ಪಂಚಸೇನಾ ಪಂಚಮಸಾಲಿಯ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಶ್ರೀ ಮುತ್ತು ಬೆಳ್ಳಕ್ಕಿ ಅವರನ್ನು ಪಂಚಸೇನೆಯ
Website Design and Development By ❤ Serverhug Web Solutions