
ಶರಣಬಸವೇಶ್ವರ ಪುರಾಣ ಮಂಗಲೋತ್ಸವ, ಸಾಮೂಹಿಕ ವಿವಾಹ
ಗದಗ ಜಿಲ್ಲಾ ರೋಣ ತಾಲೂಕ ಮಲ್ಲಾಪೂರ ಗ್ರಾಮದ ಕದಳಿ ಮಠದಲ್ಲಿ ಶರಣಬಸವೇಶ್ವರ ಪುರಾಣ ಮಂಗಲೋತ್ಸವ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ದಿ.04-09-2024 ರಂದು ಬುಧವಾರ ಜರುಗಿತು. ಮುಂಜಾನೆ 6.00 ಗಂಟೆಗೆ ರುದ್ರಾಭಿಷೇಕ, 8.00
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲಾ ರೋಣ ತಾಲೂಕ ಮಲ್ಲಾಪೂರ ಗ್ರಾಮದ ಕದಳಿ ಮಠದಲ್ಲಿ ಶರಣಬಸವೇಶ್ವರ ಪುರಾಣ ಮಂಗಲೋತ್ಸವ ಹಾಗೂ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ದಿ.04-09-2024 ರಂದು ಬುಧವಾರ ಜರುಗಿತು. ಮುಂಜಾನೆ 6.00 ಗಂಟೆಗೆ ರುದ್ರಾಭಿಷೇಕ, 8.00

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ತುಂಬರಗಧ್ದಿ ಚಾರಿಟಬಲ್ ಟ್ರಸ್ಟ್ (ರಿ.)ಸಂಸ್ಥಾಪಕರಾದ ಶ್ರೀ ಟಿ,ಸತೀಶ್ ನಿವೃತ್ತಿ ಸಹ ಪ್ರಾಧ್ಯಾಪಕರು ರವರು ಟ್ರಸ್ಟ್ ವತಿಯಿಂದ ಸುಮಾರು ವರ್ಷದಿಂದ ಕೊಟ್ಟೂರು ತಾಲೂಕಿನ ಸರ್ಕಾರಿ ಶಾಲೆ ವಿಧ್ಯಾರ್ಥಿಗಳಿಗೆ ಉಚಿತವಾಗಿ ಪೆನ್,

ಕಲ್ಬುರ್ಗಿ:ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ವ್ಯಾಪ್ತಿಯಲ್ಲಿ ಕೆಲ ಮಧ್ಯವರ್ತಿಗಳು ಮುಗ್ಧ ಜನರಿಗೆ ನಿಮಗೆ ವಸತಿ ಯೋಜನೆಯ ಮನೆಗಳನ್ನು ಸರಕಾರದಿಂದ ಆಯ್ಕೆ ಮಾಡಿಕೊಂಡು ಬೆಂಗಳೂರಿನ ನಿಗಮದಿಂದ ಆಯ್ಕೆ ಮಾಡಿಕೊಂಡು ಬರುತ್ತೇವೆ ಅದಕ್ಕೆ ಮೂವತ್ತು ಸಾವಿರ ಹಣ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾoಗಣದಲ್ಲಿ 2024-25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ನಡೆಯುತ್ತಿದ್ದು,ಬಾಲಕಿಯರ ವಿಭಾಗದಲ್ಲಿ ಖೋ ಖೋ ಪಂದ್ಯದಲ್ಲಿ ಎಸ್ಎಸ್ಕೆ ಪದವಿಪೂರ್ವ ಕಾಲೇಜು ಪ್ರಥಮ,

ಮಹಾರಾಷ್ಟ್ರ:ಅಕ್ಕಲಕೋಟ ತಾಲೂಕಿನ ನಾಗಣಸೂರಿನ ಜಿಲ್ಲಾ ಪರಿಷತ್ ಪ್ರಾಥಮಿಕ ಕನ್ನಡ ಬಾಲಕಿಯರ ಶಾಲೆಯ ವಿಷಯ ಶಿಕ್ಷಕ ಶರಣಪ್ಪ ಫುಲಾರಿ ಅವರಿಗೆ ಸರ್ ಫೌಂಡೇಶನ್ ವತಿಯಿಂದ ಕೊಡಮಾಡುವ ರಾಷ್ಟ್ರೀಯ ಪ್ರಯೋಗಶೀಲ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸೊಲ್ಲಾಪುರದ ಸಿಂಹಗಡ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿ ವ್ಯಾಪ್ತಿಯ ತಿರುಮಣಿಯಲ್ಲಿರುವ ವಿಶ್ವದ 3ನೇ ಅತಿ ದೊಡ್ಡ ಸೋಲಾರ್ ಪಾರ್ಕ್ ವೀಕ್ಷಣೆಗೆ ಬುಧವಾರ ಭೇಟಿ ಕೊಟ್ಟು ಸೋಲಾರ್ ಪಾರ್ಕ್ ವೀಕ್ಷಿಸಿದ ನಂತರ ಕ್ರೆಡಲ್ ಅಧ್ಯಕ್ಷರೂ ಆಗಿರುವ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬೊಮ್ಮತನಹಳ್ಳಿ ಗ್ರಾಮದ ಸರ್ವೆ ನಂಬರ್ 180/7 ರಲ್ಲಿರುವ 1 ಎಕರೆ ಜಮೀನಿಗೆ ದಾರಿ ಇದ್ದರೂ ಸಹ ಕಾನೂನು ಬಾಹಿರವಾಗಿ ದೌರ್ಜನ್ಯದಿಂದ ಅಡ್ಡಲಾಗಿ ಫೆನ್ಸಿಂಗ್ ಮಾಡಿದ್ದಾರೆಂದು ಸುದ್ದಿಗಾರೊಂದಿಗೆ ಮಾತನಾಡಿ ಲಕ್ಷ್ಮೀನರಸಪ್ಪ

ಉತ್ತಮ ಶಾಲೆಗೆ ಮಕ್ಕಳ ಮಂದಾರ ಶಾಲಾ ಪುರಸ್ಕಾರ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪ್ರತಿ ತಾಲೂಕಿನಲ್ಲಿ ಸರ್ಕಾರಿ ಅಥವಾ ಖಾಸಗಿ ಪ್ರಾಥಮಿಕ ಅಥವಾ ಪ್ರೌಢ ಶಾಲಾ ಶಿಕ್ಷಣದಲ್ಲಿ ಹಲವು ಸವಾಲುಗಳ ನಡುವೆಯೂ ನಾವಿನ್ಯ ಶೈಕ್ಷಣಿಕ ಯೋಜನೆ,

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣ ಪಂಚಾಯತಿ ಒಟ್ಟು 19 ಸದಸ್ಯರ ಸಂಖ್ಯೆ ಒಳಗೊಂಡ ಪಟ್ಟಣ ಪಂಚಾಯತಿಯಾಗಿದ್ದು 10 ಪುರುಷ ಸದಸ್ಯರು 9 ಮಹಿಳಾ ಸದಸ್ಯರನ್ನು ಹೊಂದಿದೆ.ಚುನಾವಣಾ ಅಧಿಕಾರಿಯಾಗಿ ರಾಯಬಾಗ ತಹಶೀಲ್ದಾರ ಸುರೇಶ ಮುಂಜೆ ನೇಮಕವಾಗಿದ್ದರು.

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 4-09-2024 ರಂದು ಬೆಳಿಗ್ಗೆ 9-30 ಗಂಟೆಗೆ ಪಿರ್ಯಾದುದಾರರಾದ ಜಿ.ಸಿಧ್ದಪ್ಪ ತಂದೆ ಸಿದ್ದಲಿಂಗಪ್ಪ 44 ವರ್ಷ ಲಿಂಗಾಯತರ ಜನಾಂಗ ಕೂಲಿ ಕೆಲಸ ವಾಸ ಮುದಕನಕಟ್ಟೆ ಕೊಟ್ಟೂರುರವರು ಪೋಲಿಸ್ ಠಾಣೆಗೆ
Website Design and Development By ❤ Serverhug Web Solutions