
ಜಿ ಕೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಂದ ಅರಿವು ಕಾರ್ಯಕ್ರಮ
ಧಾರವಾಡ : ಕಲಘಟಗಿ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ದಿ. 02/05/2026 ರಂದು ಹುಬ್ಬಳ್ಳಿಯ ಗುರುಸಿದ್ದಪ್ಪ ಕೊತಂಬರಿ ಕಾನೂನು ಮಹಾವಿದ್ಯಾಲಯ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಕಾನೂನು ಅರಿವು ಹಾಗೂ ಹಕ್ಕುಗಳ ರಕ್ಷಣೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಧಾರವಾಡ : ಕಲಘಟಗಿ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ದಿ. 02/05/2026 ರಂದು ಹುಬ್ಬಳ್ಳಿಯ ಗುರುಸಿದ್ದಪ್ಪ ಕೊತಂಬರಿ ಕಾನೂನು ಮಹಾವಿದ್ಯಾಲಯ ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಕಾನೂನು ಅರಿವು ಹಾಗೂ ಹಕ್ಕುಗಳ ರಕ್ಷಣೆ

ಯರಗೋಳ ಗ್ರಾಮದ ಮಾನೇಗಾರ ಕುಟುಂಬದ ಕನ್ನಡಪ್ರೇಮಕ್ಕೆ ಮನಸೋತ ಕನ್ನಡಾಭಿಮಾನಿಗಳು ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದ ಮಾನೇಗಾರ ಕುಟುಂಬವು ಕರ್ನಾಟಕ ನಕಾಶೆಯಲ್ಲಿ ಮದುವೆ ಆಮಂತ್ರಣ ಮುದ್ರಿಸಿ, ಕನ್ನಡ ಪ್ರೇಮ ಮೆರೆದಿದೆ.ವರ್ಷವಿಡೀ ಸದಾ ಒಂದಿಲ್ಲೊಂದು ಕನ್ನಡದ ಚಟುವಟಿಕೆ

ಕೊಪ್ಪಳ : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಅರ್ಥಶಾಸ್ತ್ರ ವಿಭಾಗ ಸಹಯೋಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತೀಯ

ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ ಜಿಲ್ಲೆಗಳಿಗೂ ಲಭಿಸಲಿಲ್ಲ ಎಂದು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರು

ಸಿರುಗುಪ್ಪ – ಕಾರ್ಮಿಕರ ಪರಿಶ್ರಮ ಸಮಾಜದ ಪ್ರಗತಿಗೆ ಅಪಾರ ಕಾರ್ಮಿಕರ ಆಶಯ ಈಡೇರಿಸಬೇಕು ಎಂದು ಬಳ್ಳಾರಿ ನಗರದ ಗಾಂಧಿ ಭವನದಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷರಾದ ಎ ದೇವದಾಸ್ ಅವರ ನೇತೃತ್ವದಲ್ಲಿ 140ನೇ ಅಂತರರಾಷ್ಟ್ರೀಯ ಕಾರ್ಮಿಕರ

ಶಿವಮೊಗ್ಗ/ಕೂಡಲಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಹಾಗೂ ಕೆಲವು ಪತ್ರಿಕಾ ವರದಿಗಳ ಮೂಲಕ ಶ್ರೀ ಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಶ್ರೀ ಶಾರದಾ ಪೀಠಮ್ ಕುರಿತು ಅನವಶ್ಯಕ ಗೊಂದಲಕಾರಿ ಮಾಹಿತಿಗಳು ಹರಡುತ್ತಿರುವುದು ಗಮನಕ್ಕೆ

ಬೆಂಗಳೂರು: ತಮ್ಮ ಎಂದಿನ ಕಾರ್ಯಕ್ರಮಗಳಂತೆ ಬೆಂಗಳೂರಿನ ಆನಂದರಾವ್ ಸರ್ಕಲ್ ಬಳಿ ಇರುವ ಕೆಪಿಟಿಸಿಎಲ್ ಭವನದಲ್ಲಿರುವ ಲೆಕ್ಕಾಧಿಕಾರಿಗಳ ಸಭಾಂಗಣದಲ್ಲಿ ಪ್ರತೀ ಎರಡನೇ ಶನಿವಾರ ಆಯೋಜಿಸಲಾಗುತ್ತಿರುವ ವಿವಿಧ ಕಾರ್ಯಕ್ರಮದಂತೆ ದಿನಾಂಕ 09.05.2026 ಶನಿವಾರ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ

ಬೆಳಗಾವಿ: ಅಥಣಿ ಪಟ್ಟಣದ ಸಿದ್ಧಾರ್ಥ ನಗರದಲ್ಲಿ ಭಗವಾನ್ ಗೌತಮ ಬುದ್ಧರ ಬುದ್ಧ ಪೂರ್ಣಿಮೆಯನ್ನು ಭಕ್ತಿಭಾವ, ಶ್ರದ್ಧೆ ಮತ್ತು ಸಡಗರದೊಂದಿಗೆ ಅದ್ಧೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಕಾರ್ಯಕ್ರಮ ಸ್ಥಳದಲ್ಲಿ ಧಾರ್ಮಿಕ ವಾತಾವರಣ ನಿರ್ಮಾಣಗೊಂಡಿದ್ದು, ಬುದ್ಧರ ಭಾವಚಿತ್ರವನ್ನು ಹೂವುಗಳು,

ಶಿವಮೊಗ್ಗ : ಜಿಲ್ಲೆಯಲ್ಲಿ ಇತ್ತೀಚೆಗೆ ಆದ ಬಿರುಗಾಳಿ ಸಹಿತ ಮಳೆಗೆ ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಹೋಬಳಿ ಮೈದೊಳಲು, ಮಲ್ಲಿಗೇನಹಳ್ಳಿ, ಗುಡುಮಗಟ್ಟೆ, ಹನುಮಂತಾಪುರ, ಅಶೋಕನಗರ ಇನ್ನೂ ಸುತ್ತಮುತ್ತ ಹಲವು ಗ್ರಾಮಗಳಲ್ಲಿ ಸರಿ ಸುಮಾರು ನೂರಾರು ಎಕರೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಸಂತೆ ಮಾರುಕಟ್ಟೆಯ ಒನಕೆ ಓಬವ್ವ ವೃತ್ತದಲ್ಲಿ ಬೌದ್ಧ ಸಮಾಜ, ಕಟ್ಟಡ ಕಾರ್ಮಿಕ ಸಂಘ, ಛಲುವಾದಿ ಮಹಾಸಭಾ, ಸ್ಮಶಾನ ಕಾರ್ಮಿಕ ಸಂಘ ಮತ್ತು ರೈತ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ
Website Design and Development By ❤ Serverhug Web Solutions