
ಸಿರಿಧಾನ್ಯಗಳು ನಮ್ಮ ಜೀವ ರಕ್ಷಕ
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಧರ್ಮಸ್ಥಳ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಸಂಘ ವತಿಯಿಂದ ಹೊಸಪೇಟೆಯ ಶಂಕರ ಮಠದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವ ಕುರಿತು ಸುದೀರ್ಘವಾದ ಉಪನ್ಯಾಸ ನೀಡಿದ ಶ್ರೀ ವೆಂಕಟೇಶ ಬಡಿಗೇರ್ ಸಿರಿಧಾನ್ಯಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕು ಧರ್ಮಸ್ಥಳ ಮಂಜುನಾಥ ಗ್ರಾಮೀಣ ಅಭಿವೃದ್ಧಿ ಸಂಘ ವತಿಯಿಂದ ಹೊಸಪೇಟೆಯ ಶಂಕರ ಮಠದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿರಿಧಾನ್ಯಗಳ ಮಹತ್ವ ಕುರಿತು ಸುದೀರ್ಘವಾದ ಉಪನ್ಯಾಸ ನೀಡಿದ ಶ್ರೀ ವೆಂಕಟೇಶ ಬಡಿಗೇರ್ ಸಿರಿಧಾನ್ಯಗಳು

ಗುಜರಾತ್: ಬ್ಲಡ್ ಸೆಂಟರ್ GMERS ವೈದ್ಯಕೀಯ ಕಾಲೇಜು ಮತ್ತು ಜನರಲ್ ಆಸ್ಪತ್ರೆ, ಜುನಾಗಢ್ ಇವರ ವತಿಯಿಂದ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು ಈ ಸಂಧರ್ಭದಲ್ಲಿ ಶ್ರೀ ಕಿಶನ್ ಅರಬಿಂದಬಾಯಿ ಮಖೇಚಾ ಅವರು ಸಾಮಾಜಿಕ ಸೇವಾ ಕಾರ್ಯದ ಭಾಗವಾಗಿ

ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು: ಡಾ.ಎರ್ರಿಸ್ವಾಮಿ ಅಭಿಮತ ಸಿಂಧನೂರು :ಅನಾದಿಕಾಲದಿಂದಲೂ ಮನುಕುಲವನ್ನು ಸಾಕಿ-ಸಲುಹಿದ ನಮ್ಮ ಈ ಪರಿಸರವನ್ನು ವಿನಾಸ ಮಾಡುತ್ತಿದ್ದೇವೆ. ಪರಿಸರ ಉಳಿಸಿದರೆ ಮಾತ್ರ ಮನುಕುಲದ ಉಳಿವು ಸಾಧ್ಯವಾಗುತ್ತದೆ ಎಂದು ಪರಿಸರ ವಿದ್ವಾಂಸ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಸುಮಾರು 1043 ಕೆರೆ ಹೂಳು ತೆಗೆದು ಹಸ್ತಾಂತರ ಮಾಡಲಾಗಿದೆ. ಗ್ರಾಮದ ಜನರಿಗೆ ಕುಡಿಯಲು ನೀರು ಉಪಯೋಗವಾಗಿದೆ

ಕೊಪ್ಪಳ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು,

ವಿಜಯನಗರ / ಹೊಸಪೇಟೆ : ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗಾಗಿ ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.

ಬಳ್ಳಾರಿ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ

ಬೀದರ ಜಿಲ್ಲೆ ಬಸವಕಲ್ಯಾಣ: ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ರಾಜ್ಯಾಧ್ಯಕ್ಷರಾದ ಶ್ರೀ ಹೆಚ್. ಸುರೇಶ್ ರವರ ಒಪ್ಪಿಗೆ ಮೇರೆಗೆ ದಿ. 21-02-2026 ರಂದು ಜಿಲ್ಲಾಧ್ಯಕ್ಷರಾದ ಶ್ರೀ ಅವಿನಾಶ ಬುಧರಕರ್ ಇವರ ನೇತೃತ್ವದಲ್ಲಿ ಬೀದರ್ ಜಿಲ್ಲಾ

ಬಳ್ಳಾರಿ / ಕುರುಗೋಡು: ತಾಲ್ಲೂಕಿನ ಯರಿಂಗಳಿಗಿ ಗ್ರಾಮದ ನಾಲ್ಕನೇ ವಾರ್ಡ್ನಲ್ಲಿ ಚರಂಡಿ ನಿರ್ಮಾಣ ಮಾಡದ ಪರಿಣಾಮ ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ನಿರಂತರವಾಗಿ ನೀರು ಹರಿಯುವುದರಿಂದ ರಸ್ತೆಯ ಮಧ್ಯದಲ್ಲಿ ಗುಂಡಿ ನಿರ್ಮಾಣವಾಗಿದ್ದು ಕಲುಷಿತ

ಗದಗ : ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. 11 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಮುಂಗಡವಾಗಿ 5
Website Design and Development By ❤ Serverhug Web Solutions