
ಚಿರತೆ ಸೆರೆಗೆ ಬೋನ್ ವ್ಯವಸ್ಥೆ
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಕೆಲವು ದಿನಗಳಿಂದ ಜಮೀನುಗಳಲ್ಲಿ ಚಿರತೆ ಹೆಜ್ಜೆ ಗುರುತು ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳಕ್ಕೆ ಆಗಮಿಸಿ ಹೆಜ್ಜೆ ಗುರುತುಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಕೆಲವು ದಿನಗಳಿಂದ ಜಮೀನುಗಳಲ್ಲಿ ಚಿರತೆ ಹೆಜ್ಜೆ ಗುರುತು ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳಕ್ಕೆ ಆಗಮಿಸಿ ಹೆಜ್ಜೆ ಗುರುತುಗಳನ್ನು

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಬೀರಲದಿನ್ನಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ನಡೆದ ದೈಗೊಂಡ ಗೌಡರ ದರ್ಬಾರ ಹಬ್ಬ ನಡೆಯಿತು.ಈ ಕಾರ್ಯಕ್ರಮದಲ್ಲಿಬೀರಪ್ಪ ಪೂಜಾರಿ, ಕರಿಯಪ್ಪ ಚಿಮ್ಮಲಗಿ, ಕರಿಯಪ್ಪ ವಾಲಿಕಾರ, ಗುರುಶಾಂತಪ್ಪ ಬುದ್ನಿ, ಭೀಮಪ್ಪ ಚಿಮ್ಮಲಗಿ,ಶಿವಾನಂದ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಂಡೂರ್ ಗ್ರಾಮದ ನಿವಾಸಿಯಾದ ಕುಮಾರಿ ಭಾಗ್ಯಶ್ರೀ ತಂದೆ ಪಂಡಿತ್ ಅಲಗುಡೇ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಖಂಡಿಸಿ ನಗರದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಸವಕಲ್ಯಾಣ

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆ ಸೋಮವಾರವಾಗಿದ್ದರಿಂದ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ ಹಾಗೂ ಸೋಮವಾರ ನಸಕಿನ ಜಾವ 4ಘಂಟೆಯಿಂದ ಮೂಲನಂದೀಶ್ವರನಿಗೆ ರುದ್ರಾಭಿಷೇಕ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸ್ವತಂತ್ರ ಯೋಧರ ನಾಡು ಕೋಗನೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸಾರ್ವಜನಿಕ ಮಹಿಳಾ ಶೌಚಾಲಯ ಆಗ್ರಹಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿಲ್ಲದ ಕಾರಣ ಪಂಚಾಯಿತಿ ಸಿಬ್ಬಂದಿ

ಕೊಪ್ಪಳದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸದರಿ ಕಾರ್ಯಕ್ರಮದ ಆಯೋಜಕರು ಹಾಗೂ ಕ್ರೀಡಾ ವಿಭಾಗದ ಮುಖ್ಯಸ್ಥರಾದಂತಹ ಡಾ. ಪ್ರದೀಪ್

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪೋಲಿಸ್ ಠಾಣೆ ಅವರಣದಲ್ಲಿ ದಿನಾಂಕ 25 – 8 -2024 ರಂದುಈದ್ ಮೀಲಾದ್ ಹಾಗೂ ಗೌರಿಗಣೇಶ ಹಬ್ಬದ ಪ್ರಯುಕ್ತ ಕೊಟ್ಟೂರು ಪೋಲಿಸ್ ಠಾಣಾ ವ್ಯಾಪ್ತಿಗೆ ಸೇರಿದ ಕೊಟ್ಟೂರು ತಾಲೂಕಿನ

ಚಿತ್ತಾಪುರ; ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಕಾನೂನು ಚೌಕಟ್ಟಿನೊಳಗೆ ಹಿಂದೂ ಮತ್ತು ಮುಸ್ಲಿಂ ಬಾಂಧವರು ಕೋಮು ಸೌಹಾರ್ದತೆ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು.ಪಟ್ಟಣದ ತಾಪಂ ಕಚೇರಿ

ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು. ಪಾವಗಡ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕಿ ದುರ್ಗಮ್ಮ ಜಿಲ್ಲಾ ಉತ್ತಮ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕು ಜಿಗೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾಪನೆ ಕಳಸಾರೋಹಣ ಗರುಡಗಂಬ ಸ್ಥಾಪನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಈ ಕಾರ್ಯಕ್ರಮದ ಪ್ರಯುಕ್ತ ಧಾರ್ಮಿಕ ನಿಯಮಾನುಸಾರ ಗ್ರಾಮದಲ್ಲಿ ಗಂಗೆ ಪೂಜೆ, ಕುಂಭಮೇಳ,
Website Design and Development By ❤ Serverhug Web Solutions