
ಪಿ.ಯು ತಾಲ್ಲೂಕು ಮಟ್ಟದ ಕ್ರೀಡಾಕೂಟ
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಶ್ರೀಗುರುಕುಲು ಪಿ.ಯು ಕಾಲೇಜು ಹಾಗೂ ಎಂಪ್ರೇಸ್ ಪಿ.ಯು ಕಾಲೇಜು ಸಹಯೋಗದಲ್ಲಿ ಪದವಿ ಪೂರ್ವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಶ್ರೀಗುರುಕುಲು ಪಿ.ಯು ಕಾಲೇಜು ಹಾಗೂ ಎಂಪ್ರೇಸ್ ಪಿ.ಯು ಕಾಲೇಜು ಸಹಯೋಗದಲ್ಲಿ ಪದವಿ ಪೂರ್ವ

ಪಾವಗಡ:- ಮುಂದಿನ ಬಾರಿ ನಿಡಗಲ್ಲು ಉತ್ಸವವನ್ನು ಸರ್ಕಾರದಿಂದಲೇ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ತಾಲೂಕಿನ ನಿಡಗಲ್

ಕಲಬುರಗಿ: ಬಿಳವಾರ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ತನ್ನ ಸ್ವಂತ ಜಮೀನಿನಲ್ಲಿ ಕ್ರೀಮೀನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ ಅವರ ಕುಟುಂಬಕ್ಕೆ ತಾಲೂಕಿನ ಶಾಸಕರು ಮತ್ತು ಕೆಕೆಆರ್ಡಿಬಿ ಅಧ್ಯಕ್ಷರಾದ

ಶಿವಮೊಗ್ಗ: ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಸ್.ಎನ್ ಚೆನ್ನಬಸಪ್ಪನವರು ಮಾತನಾಡಿ ಹಿಂದುಳಿದ ವರ್ಗಗಳ ನಿಗಮಗಳಿಂದ ಅನೇಕ ಯೋಜನೆಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಲು ಅನೇಕ ಹಿಂದುಳಿದ ವರ್ಗಗಳ ಜನ ಕಳೆದ ವರ್ಷ ಅರ್ಜಿಗಳನ್ನು ಹಾಕಿದ್ದರು. ಅದರೆ

ಕಲಬುರಗಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಮಲಾಪುರ ನೂತನ ತಾಲೂಕು ಘಟಕದ ನೂತನ ಅಧ್ಯಕ್ಷ ಸ್ಥಾನಕ್ಕೆ ಸುರೇಶ ಲೇಂಗಟಿ ಅವರನ್ನು ನೇಮಕ ಮಾಡಿ ಸತ್ಕರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಾಬುರಾವ ಯಡ್ರಾಮಿ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿದಿ.30-08-2024 ರಂದು ಶ್ರೀ ಎಚ್ ಎಸ್ ಪಾಟೀಲ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಳಿಕೋಟೆ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬ.ಸಾಲವಾಡಗಿ ಕ್ಲಸ್ಟರ್ ನ ಬ್ರಿಲಿಯಂಟ್

ಬೆಂಗಳೂರು :ಹೆಚ್ ಎಸ್ ಆರ್ ಸಿಟಿಜನ್ ಫೋರಂ ರವರು ಎಚ್ಎಸ್ಆರ್ ಬಡಾವಣೆಯ ಸೆಕ್ಟರ್ 7ರ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಗಾರವನ್ನು ಏರ್ಪಡಿಸಿದ್ದರು. ಈ ಕಾರ್ಯ ಗಾರದಲ್ಲಿ ತರಬೇತಿಯ

ಶಿವಮೊಗ್ಗ : ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಶಿವಮೊಗ್ಗದ ಶಾಸಕರಾದ ಚನ್ನಬಸಪ್ಪ ಕ್ರೀಡಾಪಟುಗಳಿಗೆ ತಿಳಿಸಿದರು.ಶಿವಮೊಗ್ಗದ ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್ ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆ, ಶಿವಮೊಗ್ಗ. ಇವರ

ಶಿವಮೊಗ್ಗ: ಶ್ರೀ ಭಗೀರಥ ಸಹಕಾರ ಸಂಘ ನಿ., ಶಿವಮೊಗ್ಗ ಇವರ ಉದ್ಘಾಟನಾ ಸಮಾರಂಭ ಸೆ.14 ರ ಬೆಳಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು,ಸಂಸದರು,ಶಾಸಕರು,ಹೈ ಕೋರ್ಟ್

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಗಣೇಶನ ಹಬ್ಬ ಪ್ರಯುಕ್ತ ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆಯನ್ನು ಗ್ರಾಮದಲ್ಲಿ ಯುವಕರು ಮಾಡುವ ಯುವಕರಿಗೆ ಶಾಂತಿಯುತವಾಗಿ ಗಣೇಶನ ಹಬ್ಬ ಆಚರಣೆ ಮಾಡಬೇಕೆಂದು,ಇಲಾಖೆ ಅಧಿಕಾರಿಗಳಾದ ಎಸ್ ಐ
Website Design and Development By ❤ Serverhug Web Solutions