
ಸಮಾಜ ಸೇವಕ ಅಪ್ರೋಜ ಪಾಷಾ ಸನ್ಮಾನ
ಬಾಗಲಕೋಟೆ:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸಯೋಗದಲ್ಲಿ ರೋಟರಿ ಬೆಂಗಳೂರು ಎಚ್ ಎಸ್ ಆರ್ ಕ್ಲಬ್ ಆಯೋಜಿಸಿದ್ದ ಸೈನಿಕರೊಂದಿಗೆ ರಕ್ಷಾಬಂಧನದ ಸಂದರ್ಭದಲ್ಲಿ ಬೆಂಗಳೂರಿನ ಯಶವಂತಪುರದ ನಿವಾಸಿ ಸಮಾಜ ಸೇವಕ ಅಪ್ರೋಜ ಪಾಷಾ,ಅವರು ಸಮಾಜಕ್ಕೆ ವಿವಿಧ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸಯೋಗದಲ್ಲಿ ರೋಟರಿ ಬೆಂಗಳೂರು ಎಚ್ ಎಸ್ ಆರ್ ಕ್ಲಬ್ ಆಯೋಜಿಸಿದ್ದ ಸೈನಿಕರೊಂದಿಗೆ ರಕ್ಷಾಬಂಧನದ ಸಂದರ್ಭದಲ್ಲಿ ಬೆಂಗಳೂರಿನ ಯಶವಂತಪುರದ ನಿವಾಸಿ ಸಮಾಜ ಸೇವಕ ಅಪ್ರೋಜ ಪಾಷಾ,ಅವರು ಸಮಾಜಕ್ಕೆ ವಿವಿಧ

ಪಾವಗಡ: ವಿದ್ಯಾರ್ಥಿಗಳಲ್ಲಿರುವ ವಿಶೇಷವಾದ ಪ್ರತಿಭೆಗಳನ್ನು ಗುರುತಿಸಿ ಹೊರ ತರಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉಪಯುಕ್ತವಾಗುತ್ತದೆ ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆ, ಭಾಷಣ, ಚರ್ಚಾ ಹಾಗೂ ವಿವಿಧ ರೀತಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕೆಂದು

ವಿಜಯಪುರ:ನರಸಲಗಿ ಗ್ರಾಮದ ಸಮಾಜ ಸೇವಕರಾದ ಶ್ರೀ ಮಾರುತಿ ಬಾಬು ನಲವಡೆಯವರು ನರಸಲಗಿ ಗ್ರಾಮ್ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟಬುಕ್ ಹಾಗೂ ಪೆನ್ನು ಗಳನ್ನು ವಿತರಿಸಿದರು.ಹಲವಾರು ರೀತಿಯ ಸಮಾಜ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಬಾಗಲಕೋಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳು ಕಾರ್ಯಾಲಯ ಜಮಖಂಡಿ ಹಾಗೂ ಉರ್ದು ಸಮೂಹ ಸಂಪನ್ಮೂಲ ಕೇಂದ್ರ

ಕೊಪ್ಪಳ:ಕುಳುವ ಮಹಾಸಂಘ (ರಿ.) ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನಗರದ ಪ್ರವಾಸಿ ಮಂದಿರದಲ್ಲಿ ಕುಳುವ ಮಹಾಸಭಾ(ರಿ.) ಕೊಪ್ಪಳ ಕೊಡುವ ಮಹಾಸಭಾದ ಪದಾಧಿಕಾರಿಗಳು ಸಭೆಯನ್ನು ಸೇರಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರನ್ನು

ಕೊಪ್ಪಳ/ಕಾರಟಗಿ :ಕೋಲಾರದ ಯುವ ನಟ ಸಂದೇಶ ನಟಿಸಿರುವ “ದರೂಲರ್ಸ್” ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪದ್ಮಾವತಿ ಚಿತ್ರಮಂದಿರದಲ್ಲಿ ಉತ್ತಮ ಪ್ರದರ್ಶನಗೊಳ್ಳುತ್ತಿದೆ. ಬಡ ದಲಿತ ಹೆಣ್ಣಿಗಾದ ಮೋಸ, ಜಾತಿಯ ಶೋಷಣೆಯನ್ನು ಎಳೆ

ಬೀದರ್ :ತಾಲೂಕಿನ ಅಲಿಯಂಬರ್ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಾಯಿ ಚೈತನ್ಯ ಸಂಜುಕುಮಾರ ಕೊಳಿ ಅವರಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷರಾದ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹಿರೇಮಲ್ಲೂರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆ ಶಿಕ್ಷಕಿಯನ್ನು ಬೇರೆಡೆಗೆ ವರ್ಗಾಯಿಸುವಂತೆಗ್ರಾಮಸ್ಥರು ಮತ್ತು ಶಾಲಾಭಿವೃದ್ಧಿ ಮಂಡಳಿ ಪ್ರತಿಭಟನೆ ನಡೆಸಿದರು.ಕಳೆದ ವರ್ಷ ಹಿರೇಮಲ್ಲೂರ ಗ್ರಾಮದ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿ ಪ್ರೌಢಶಾಲೆಯನ್ನಾಗಿ ಮಾಡಲಾಗಿದೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಕರ್ನಾಟಕದ ಉತ್ತರ ಪ್ರಾಂತದ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾದ ಶ್ರೀ ಗುರುನಾಥ್ ಬಗಲಿ ಯವರ್ ಸಮ್ಮುಖದಲ್ಲಿ ಗ್ರಾಮ ಸಮಿತಿಯನ್ನು ರಚನೆ ಮಾಡಲಾಯಿತು.ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಶ್ರೀ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಬಂಕಾಪುರ ರಸ್ತೆಯಲ್ಲಿರುವ ಸಂತ ಶಿಶುನಾಳ ಶರೀಫರ ದೇವಸ್ಥಾನದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 98ನೇಯ ಹುಟ್ಟುಹಬ್ಬ ಕಾರ್ಯಕ್ರಮ ಆಚರಿಸಲಾಯಿತು. ಇದೇ ವೇಳೆ ರಾಮಕೃಷ್ಣ
Website Design and Development By ❤ Serverhug Web Solutions