
ರಾಮಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಸಭೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಗ್ರಾ. ಪಂ ಕಾರ್ಯಾಲಯದ ಆವರಣದಲ್ಲಿ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯನ್ನು ಏರ್ಪಡಿಸಲಾಗಿತ್ತು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಗ್ರಾ. ಪಂ ಕಾರ್ಯಾಲಯದ ಆವರಣದಲ್ಲಿ 2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯನ್ನು ಏರ್ಪಡಿಸಲಾಗಿತ್ತು.

ತುಮಕೂರು:ಶಾಲೆ ಬಿಟ್ಟ ಮಕ್ಕಳ ಸಮೀಕ್ಷೆ ಮತ್ತು ನೋಂದಣಿ ಕಾರ್ಯವನ್ನು ತಾಲೂಕು ಪಂಚಾಯಿತಿ ಮತ್ತು ಸಾಕ್ಷರತಾ ಇಲಾಖೆ/ಶಿಕ್ಷಣ ಇಲಾಖೆಯ ಸಹಯೋಗದಲ್ಲಿ 15 ದಿನಗಳ ಕಾಲ ನಡೆಸಲಾಗುತ್ತಿದ್ದು ಸಾರ್ವಜನಿಕರು ಸಹಕಾರ ನೀಡಬೇಕೆಂದು ತಾಲೂಕು ಪಂಚಾಯಿತಿ ಇ ಒ

ಸ್ಥಳ: ಕೆ.ವಿ.ಎಸ್ ಕನ್ವೆನ್ಷನ್ ಹಾಲ್ ದಾವಣಗೆರೆ ದಿನಾಂಕ:14/7/2024 ಬಿ.ಡಿ.ಎಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ 14 ವಿದ್ಯಾರ್ಥಿಗಳು ಭಾಗವಹಿಸಿದ್ದು ಕಟ ಮತ್ತು ಕುಮಿತೆಯಲ್ಲಿ1.ಚಿನ್ನದ ಪದಕ,8.ಬೆಳ್ಳಿ ಪದಕ ಹಾಗೂ10.ಕಂಚಿನ ಪದಕ ಪಡೆದುಕೊಂಡು ಸಂಸ್ಥೆಯ ಕೀರ್ತಿಯ ಪತಾಕೆಯನ್ನು

ರಾಯಚೂರಿನಲ್ಲಿ (AIIMS): ಅಖಿಲ ಭಾರತ ವೈಧ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗುರುಮಿಠಕಲ್ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಪತ್ರ ನೀಡುವ ಮೂಲಕ ಒತ್ತಾಯ ಮಾಡಲಾಯಿತು. ನಿರಂತರವಾಗಿ

ಶಿವಮೊಗ್ಗ:ದಿನಾಂಕ 21-07-2024 ರಂದು ಬೆಳಿಗ್ಗೆ 10:30 ಕ್ಕೆ ಮಕ್ಕಳಿಗೆ ರಂಗಗೀತೆ, ಅಭಿನಯ ಗೀತೆಗಳು ಮತ್ತು ರಂಗಭೂಮಿಗೆ ಸಂಬಂಧಿಸಿದ ವಿವಿಧ ಚಟವಟಿಕೆಗಳನ್ನು ಖ್ಯಾತ ನಟರಾದ ಶ್ರೀಯುತ ಪ್ರಕಾಶ್ ರೈ ರವರ ನಿರ್ದಿಗಂತ ತಂಡದ ಕಲಾವಿದರಿಂದ ಕಲಿಸಲಾಗುತ್ತದೆ.ಯಾವುದೇ

ಶಿರಸಿ: ಸೋಂದಾ ಶ್ರೀ ಸ್ವರ್ಣವಲ್ಲೀ ಶ್ರೀ ಮಠದ ಸಸ್ಯಲೋಕದಲ್ಲಿ ಉಭಯ ಶ್ರೀ ಶ್ರೀಗಳವರು ತಮ್ಮ ಅಮೃತ ಹಸ್ತದಿಂದ ಸಸ್ಯರೋಪಣವನ್ನು ನೆರವೇರಿಸಿದರು.ಸ್ವತಃ ಪರಮಪೂಜ್ಯ ಶ್ರೀ ಶ್ರೀ ಮದ್ ಗಂಗಾಧರೇಂದ್ರ ಸರಸ್ವತೀ ಶ್ರೀಗಳವರೇ ಸಸ್ಯವನ್ನು ನೆಡುವುದರ ಮೂಲಕ

ಶಿವಮೊಗ್ಗ: ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೋರಷನ್ ನ 50ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಗರದ ದೀಪಕ್ ಸರ್ವಿಸ್ ಸ್ಟೇಷನ್ B H ರೋಡ್,ಶಿವಮೊಗ್ಗ ಇಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಸಿಬ್ಬಂದಿ ವರ್ಗದವರು ರಕ್ತ ನೀಡಿ ಪಾಲ್ಗೊಂಡರು.

ಬೆಂಗಳೂರು:ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ,ಇಂಡಸ್ಟ್ರೀಸ್ (ಎಫ್ಕೆಸಿಸಿಐ) ಇದರ ನಿರ್ದೇಶಕಿ ಡಾ ಮಧುರಾಣಿಗೌಡ ಅವರು ಬೆಂಗಳೂರುಗ್ರಾಮಾಂತರ ಸಂಸದನಾಗಿ ಆಯ್ಕೆಯಾಗಿರುವ ಡಾ ಸಿ ಎನ್ ಮಂಜುನಾಥ್ ಅವರನ್ನು ಅಭಿನಂದಿಸಿ ಸನ್ಮಾನಿಸಿದರು. ಪೀಣ್ಯ ಇಂಡಸ್ಟ್ರೀಸ್

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಸಂಘ ಶ್ರೀ ರಾಮನಗರ, ಶ್ರೀ ವೈದೇವಿ ಆಸ್ಪತ್ರೆ ಬೆಂಗಳೂರು, ಮಾರುತಿ ಕಣ್ಣಿನ ಆಸ್ಪತ್ರೆ ,ಅಂಜನಾದ್ರಿ ರಕ್ತ ಬಂಡಾರ, ಸಂಯೋಗದಲ್ಲಿ, ಸಿಂಗನಾಳ ಪತ್ತಿನ

ಯಾದಗಿರಿ:ಶಾಲೆಗಳಲ್ಲಿ ಶೌಚಾಲಯ ಶುಚಿತ್ವ ಸೇರಿದಂತೆ ಶಾಲೆಯಲ್ಲಿನ ವಾತಾವರಣದ ಸುತ್ತ ನೈರ್ಮಲ್ಯ ಕಾಪಾಡಿ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಸಲಹೆ ನೀಡಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ ವತಿಯಿಂದ ಸಿಎಸ್ಆರ್ ಅನುದಾನದಡಿ
Website Design and Development By ❤ Serverhug Web Solutions