
ರೈಲ್ವೆ ಕಾಮಗಾರಿ ಪರಿಶಿಲಿಸಿದ ವಿ.ಸೋಮಣ್ಣ
ಡಿಸೆಂಬರ್ 30,2026 ಕ್ಕೆ ತಾಲ್ಲೂಕಿಗೆ ರೈಲು ಪಾವಗಡ: ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಲೋಕಸಭಾ ಸದಸ್ಯರಾದ ವಿ.ಸೋಮಣ್ಣ ಮಧುಗಿರಿ ಸಭೆಯನ್ನು ಮುಗಿಸಿಕೊಂಡು ತಾಲ್ಲೂಕಿನ ಟಿ.ಎನ್ ಪೇಟೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಡಿಸೆಂಬರ್ 30,2026 ಕ್ಕೆ ತಾಲ್ಲೂಕಿಗೆ ರೈಲು ಪಾವಗಡ: ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಲೋಕಸಭಾ ಸದಸ್ಯರಾದ ವಿ.ಸೋಮಣ್ಣ ಮಧುಗಿರಿ ಸಭೆಯನ್ನು ಮುಗಿಸಿಕೊಂಡು ತಾಲ್ಲೂಕಿನ ಟಿ.ಎನ್ ಪೇಟೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಲ ಮಡಿಕೆ ಹೋಬಳಿಯ ಎನ್ ಹೊಸಹಳ್ಳಿ ತಾಂಡಾದ ಬೆಟ್ಟದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳು ಆತಂಕದಲ್ಲಿದ್ದಾರೆ.ಬೆಟ್ಟದ ಪಕ್ಕದಲ್ಲಿಯೇ 180ಕ್ಕೂ ಹೆಚ್ಚು ಮನೆಗಳಿದ್ದು, ರಾತ್ರಿ ವೇಳೆ ಊರಿನ ಒಳಗೆ ಬರುವ

ಯಾದಗಿರಿ :ವಿಶ್ವ ಜನಸಂಖ್ಯಾ ದಿನವು ವಾರ್ಷಿಕ ಕಾರ್ಯಕ್ರಮವಾಗಿದೆ, ಇದನ್ನು ಪ್ರತಿ ವರ್ಷ ಜುಲೈ 11 ರಂದು ಆಚರಿಸಲಾಗುತ್ತದೆ, ಇದು ಜಾಗತಿಕ ಜನಸಂಖ್ಯೆಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತದೆ, ಜನಸಂಖ್ಯೆಯ ಹೆಚ್ಚಳಕ್ಕೆ ಕಾರಣವಾದ ಇತರೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರಾದ ಶಿವರಾಜ ಹೂಗಾರ ಅವರ ಮಕ್ಕಳಾದ ಜೀವನ್ ಕುಮಾರ ಮತ್ತು ಶ್ರೀ ರಕ್ಷಾ ಹುಟ್ಟು ಹಬ್ಬದ ಅಂಗವಾಗಿ ಗ್ರಾಮದ ಸರಕಾರಿ ಹಿರಿಯ

ಸಿಂಧನೂರು:ಇಂದಿನ ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಜೀವನದಲ್ಲಿ ಉತ್ತಮ ರೀತಿ-ನೀತಿ, ಸಂಸ್ಕಾರಗಳನ್ನು ರೂಢಿಸಿಕೊಂಡು ಮಾದರಿಯಾಗಬೇಕು ಎಂದು ನಿವೃತ್ತ ಮುಖ್ಯಗುರು ಹಾಗೂ ಸಾಹಿತಿ ಬೀರಪ್ಪ ಶಂಭೋಜಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಅವರು ಇಂದು ತಾಲೂಕಿನ ಕಲಮಂಗಿ ಗ್ರಾಮದ

ಪಾವಗಡ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಾಲ್ಲೂಕಿನ ರೈತರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಪೂಜಾರಪ್ಪ ನೇತೃತ್ವದಲ್ಲಿ ಒತ್ತಾಯಿಸಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ

ಮಹಿಳೆ ಹೋರಾಟ ಪರಿಶ್ರಮ ತ್ಯಾಗ ಬಲಿದಾನದಿಂದ ತನ್ನದೆಯಾದ ಛಾಪು ಮೂಡಿಸಿದ್ದಾಳೆ.ವೈದ್ಯಕೀಯ ಶಿಕ್ಷಣ ಸಾಹಿತ್ಯ ಚಲನಚಿತ್ರ ರಾಜಕಾರಣ ಹೀಗೆ ಸಾಧನೆಯ ಹಾದಿಯಲ್ಲಿ ಸಾಗಿದವರು ಅನೇಕರು ಅದೇ ರೀತಿ ಅಪರೂಪದಲ್ಲಿ ಅಪರೂಪದ ವೃಕ್ತಿ ಪರಿಸರವಾದಿ ಪದ್ಯಶ್ರೀ ಡಾ.

ಕೊಪ್ಪಳ :ನಮ್ಮ ದಿನ ನಿತ್ಯ ಜೀವನದಲ್ಲಿ ಗಣಿತ ಬಹಳ ಮಹತ್ವ ಪಾತ್ರ ವಹಿಸುತ್ತದೆ ಎಂದು ಗಂಗಾವತಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಇಮಾನ್ ವೆಲ್ ಸಂಜಯನಂದ ಅವರು

ಬೆಂಗಳೂರು:ಎಚ್ಚರ, ಕಲಾವಿದರಿಗೆ ಬೇಕಿದೆ ಅರಿವು ಜಾತಿ ಮತ್ತು ರಾಜಕೀಯ ನಿಂದನೆಗಾಗಿ ಇತ್ತೀಚೆಗೆ ಕೆಲವು ಕಲಾವಿದರ ಮೇಲೆ ಕೇಸು ದಾಖಲಾಗುವುದು, ಪತ್ರಿಕಾಗೋಷ್ಠಿಯಲ್ಲಿ ಖಂಡಿಸುವುದು,ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸುವ ಘಟನೆಗಳು ನಡೆಯುತ್ತಿವೆ. ಕೆಲ ಸಂದರ್ಭದಲ್ಲಿ ಕಲೆ ಹಾಗೂ

ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ಪ್ರಚಾರ ಪ್ರಮುಖ್ ನರೇಂದ್ರ ಕುಮಾರ್, ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಎಂ ಜಯಪ್ರಕಾಶ್, ನಟಿ ಮಾಳವಿಕಾ ಅವಿನಾಶ್ ಅವರು ಮೈಸೂರಿನಲ್ಲಿ ಫೆ.1 ಮತ್ತು 2,
Website Design and Development By ❤ Serverhug Web Solutions