
ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ
ಬೆಂಗಳೂರು ಸಮೀಪ ಎರಡು ಸಾವಿರ ಎಕ್ರೆಯಲ್ಲಿ KHIR city ದೊಡ್ಡಬಳ್ಳಾಪುರ ಮತ್ತು ದಾಬಸ್ ಪೇಟೆಯ ಸಮೀಪದಲ್ಲಿ ಸ್ಥಾಪಿಸುತ್ತಿರುವ ಈ ಒಂದು ಕಾಮಗಾರಿಯನ್ನು ನಮ್ಮ ಕೊಪ್ಪಳಕ್ಕೆ ಅವಕಾಶ ಮಾಡಿಕೊಟ್ಟರೆ ಇಲ್ಲಿಯ ಯುವ ಸಬಲೀಕರಣಕ್ಕೆ ಮತ್ತು ಆರ್ಥಿಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು ಸಮೀಪ ಎರಡು ಸಾವಿರ ಎಕ್ರೆಯಲ್ಲಿ KHIR city ದೊಡ್ಡಬಳ್ಳಾಪುರ ಮತ್ತು ದಾಬಸ್ ಪೇಟೆಯ ಸಮೀಪದಲ್ಲಿ ಸ್ಥಾಪಿಸುತ್ತಿರುವ ಈ ಒಂದು ಕಾಮಗಾರಿಯನ್ನು ನಮ್ಮ ಕೊಪ್ಪಳಕ್ಕೆ ಅವಕಾಶ ಮಾಡಿಕೊಟ್ಟರೆ ಇಲ್ಲಿಯ ಯುವ ಸಬಲೀಕರಣಕ್ಕೆ ಮತ್ತು ಆರ್ಥಿಕ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ,ಎಲೆ ಮಡಲು ,ಹೇರೂರು,ತಲಮಕ್ಕಿ ಶಾಲೆ,ಸ್ಥಿರೂರು ಮತ್ತು ಹೆದ್ಸೆ ಶಾಲೆಗಳನ್ನೊಳಗೊಂಡ 150 ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆಯ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರವಿಹಾಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಇಂದು ಕೆ.ಹೊಸಹಳ್ಳಿ ಸ ಹಿ ಪ್ರಾ ಶಾಲೆಯ ಮಕ್ಕಳು ಕ್ರೀಡಾಕೂಟದಲ್ಲಿ ಹೆಣ್ಣು ಮಕ್ಕಳ ಗುಂಪು ಆಟದಲ್ಲಿ ಖೋ ಖೊ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾಜಿ ಶಾಸಕರು ಹಾಗೂ ಜೆ ಡಿ ಎಸ್ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಶ್ರೀ ದೊಡಪ್ಪಗೌಡ ಪಾಟೀಲ್ ನರಿಬೋಳ ರವರು ತಮ್ಮ ಅಮೂಲ್ಯವಾದ ಕರ್ತವ್ಯ ಬದಿಗಿಟ್ಟು ಸಾಮಾನ್ಯ ಕಾರ್ಯಕರ್ತರ ಕರೆಗೆ ಓಗೊಟ್ಟು

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಲ್ಲಬಾದ್ ಏತ ನೀರಾವರಿ ಯೋಜನೆಯ ಕಾಮಗಾರಿಯು ಆಮೆಗತಿಯಲ್ಲಿ ತೆವಳುತ್ತಾ ಸಾಗುತ್ತಿದೆ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಅಧಿಕಾರದ ಅವಧಿಯಲ್ಲಿ ಮುಗಿಯಬೇಕಾಗಿದ್ದ! ಮಲ್ಲಾಬಾದ ಏತ ನೀರಾವರಿ ಕಾಮಗಾರಿಯ ಯೋಜನೆಯು

ತುಮಕೂರು:ಕರುನಾಡ ಕಂದ ಪಾಕ್ಷಿಕ ಪತ್ರಿಕೆಯನ್ನು ಪಾವಗಡ ತಾಲ್ಲೂಕಿನಲ್ಲಿ ಪತ್ರಕರ್ತ ಮಿತ್ರರಾದ ಪಾಳೇಗಾರ ಲೋಕೇಶ್, ರಾಮಾಂಜಿನಪ್ಪ, ನಾಗೇಶ್,ಮಲ್ಲಿಕಾರ್ಜುನ, ರಾಮಕೃಷ್ಣ ನಾಯ್ಕ ಹಾಗೂ ಟೀ ಶಾಪ್ ಮಾರುತಿಯವರು ಬಿಡುಗಡೆಗೊಳಿಸಿ ಪತ್ರಿಕೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.ಇದೇ ಸಂದರ್ಭದಲ್ಲಿ ಪಾಳೇಗಾರ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೃಷಿ ಇಲಾಖೆ 03 ತೋಟಗಾರಿಕೆ ಇಲಾಖೆ 03 ವಲಯ ಅರಣ್ಯ ಇಲಾಖೆ (ವೈಲ್ಡ್ ಲೈಫ್) 05 ಕಾಮಾಗಾರಿ ಸೇರಿದಂತೆ 163 ಕಾಮಾಗಾರಿಗಳನ್ನು ಕೈಗೊಂಡಿದ್ದು

ಬೆಳಗಾವಿ ಜಿಲ್ಲೆ ರಾಮದುರ್ಗಕ್ಕೆ ಹೊಸ ರೈಲು ಮಾರ್ಗ ಜೋಡಿಸುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ ಸಂಸ್ಥೆಯ ನೇತೃತ್ವದಲ್ಲಿ ಸಾರ್ವಜನಿಕರು ಸಂಸದರಿಗೆ ಹಾಗೂ ತಹಶೀಲ್ದಾರರ ಮೂಲಕ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ನ್ಯಾಷನಲ್ ಹ್ಯೂಮನ್

ಲಿಂಗಸುಗೂರು:ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಲಿಂಗಸುಗೂರು ಘಟಕದ ನೇತೃತ್ವದಲ್ಲಿ ಕೊಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯೆ ವಿದ್ಯಾರ್ಥಿನಿಯ ಮೇಲೆ ನಡೆದ ಬರ್ಬರ ಅತ್ಯಾಚಾರ, ಕೊಲೆ ಹಾಗು ಹೋರಾಟಗಾರರ ಮೇಲಿನ

ವಿಜಯಪುರ ತಾಳಿಕೋಟಿ ತಾಲೂಕಿನ ಬಳಗನೂರು ಗ್ರಾಮದಲ್ಲಿ ಇಂದು ದಿನಾಂಕ 23.08.2024ರಂದು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಬಳಗನೂರದಲ್ಲಿ ಸಾಮಾಜಿಕ ಪರಿಶೋಧನಾ ಸಮಿತಿಯಿಂದ ಪೋಷಕರ ಸಭೆ ಏರ್ಪಡಿಸಲಾಯಿತು ಸತತ 21,22,23/08/2024ನೇ ಸಾಲಿನ ಶಾಲಾ ಶೈಕ್ಷಣಿಕ
Website Design and Development By ❤ Serverhug Web Solutions