
ಚದುರಂಗ ಸ್ಪರ್ಧೆಯ ಉದ್ಘಾಟನೆ
ಶಿವಮೊಗ್ಗ : ಜಿಲ್ಲಾ ಮೂಗರ ಮತ್ತು ಶ್ರವಣಮಾಂದ್ಯರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಕಿವುಡರ 19ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯನ್ನು ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಜಿಲ್ಲಾ ಮೂಗರ ಮತ್ತು ಶ್ರವಣಮಾಂದ್ಯರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಕಿವುಡರ 19ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯನ್ನು ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ

ಶಿವಮೊಗ್ಗ: ರೋಟರಿ ಇನ್ನರ್ವೀಲ್ ನೂತನ ಅಧ್ಯಕ್ಷರಾಗಿ ಗಾಯಿತ್ರಿ ಸುಮತೀಂದ್ರ ಆಚಾರ್ಅಧ್ಯಕ್ಷ ಪೀಠವನ್ನು ಸ್ವೀಕರಿಸಿ ಮಾತನಾಡಿ ಮುಂದಿನ ಕಾರ್ಯಗಳನ್ನು ಆಯೋಜಿಸಿ ಅನುಷ್ಠಾನಗೊಳಿಸುವಲ್ಲಿ ಭರವಸೆ ನೀಡಿ ಅಸಹಾಯಕರಿಗೆ ಅವಶ್ಯಕತೆ ಇರುವವರಿಗೆ ಮಾಡುವ ದಾನ ಧರ್ಮಗಳು ನಮ್ಮೊಂದಿಗೆ ಇರುತ್ತವೆ..ನಮ್ಮಲ್ಲಿ

ಪಾವಗಡ ಮತ್ತು ಚಳ್ಳಕೆರೆ ಗಡಿ ಭಾಗದ ಕೆಂಚಮ್ಮನಹಳ್ಳಿ ಗೇಟ್ ಬಳಿ ನಿರ್ಮಾಣವಾಗಿರುವ ತುಂಗಭದ್ರಾ ಕುಡಿಯುವ ನೀರಿನ ಯೋಜನೆಯ ಪಂಪ್ ಹೌಸ್ ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿಯ ಪರಿಶೀಲನೆ ನಡೆಸಿ ನಂತರ

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಪಟ್ಟಣದಲ್ಲಿ ಸರ್ಕಾರಿ ಆಸ್ಪತ್ರೆಯ ಎದುರು ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ನಿರ್ಮಾಣ ಮಾಡಿರುವ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭವನ ಅವೈಜ್ಞಾನಿಕವಾಗಿದೆ ಎಂದು ರುದ್ರೇಶ್ ದಿಡಗೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಮೈಸೂರಿನ ಬಹುಕೋಟಿ ಮುಡಾ ಹಗರಣ ಖಂಡಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೃಷ್ಣರಾಜ ಕ್ಷೇತ್ರದ ಕುವೆಂಪು ನಗರ ಭಾಗದ 47ನೇ ವಾರ್ಡಿನಿಂದ ಸಹಸ್ರಾರು ಸಂಖ್ಯೆಯಲ್ಲಿ ಸಾಗಿದ ಬೃಹತ್ ಪ್ರತಿಭಟನೆ ಮಹಾರಾಜ ಕಾಲೇಜು ಮೈದಾನಕ್ಕೆ ತಲುಪಿತು.ಅಧ್ಯಕ್ಷತೆಯನ್ನು

ಯಾದಗಿರಿ:ಮಿಷನ್ ಶಕ್ತಿಯ 100 ದಿನಗಳ ವಿಶೇಷ ಅಭಿಯಾನಡಿಯಲ್ಲಿ, ಭಾರತೀಯ ಕಾನೂನಲ್ಲಿ ಸೇರ್ಪಡೆಯಾದ ಹೊಸ ಕಾನೂನಗಳ ಕುರಿತು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರೇಮ್ಮೂರ್ತಿ ಅವರು ಮಾಹಿತಿ ನೀಡಿದರು. 2024ರ

ಯಾದಗಿರಿ:ಡೆಂಗ್ಯೂ ಜ್ವರ ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತದೆ. ಈ ರೋಗ ಸೊಳ್ಳೆಗಳಿಂದ ಹರಡುವಂಥದ್ದಾಗಿದ್ದು, ಸಾಮಾನ್ಯವಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ನೀರಿನಲ್ಲಿ ಮೊಟ್ಟೆಗಳನ್ನಿಡುವ ಮೂಲಕ ಆಗುತ್ತದೆ. ಹೀಗಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ

ಮೈಸೂರು ಜಿಲ್ಲೆಯ ಶ್ರೀರಾಂಪುರಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಖ್ಯಾಧಿಕಾರಿ ಯಾಗಿ ನೂತನವಾಗಿ ಎಚ್.ಎಂ.ಸುರೇಶ್ ನೇಮಕವಾಗಿದ್ದಾರೆ. ಅದಕ್ಕಾಗಿ ಎಚ್,ಎಂ, ಸುರೇಶ್ ಅವರಿಗೆ ಕೆ ಆರ್ ಕ್ಷೇತ್ರದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಮತ್ತು ಹೋರಾಟಗಾರರಾದ ಪಳನಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಾಗೂ2023/24 ನೆಯ ಸಾಲಿನಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ವತಿಯಿಂದ ಹಾಗೂ ಬಿಳವಾರ ಗ್ರಾಮದ ಶ್ರೀ ದೊಡ್ಡಪ್ಪಗೌಡ ಎಸ್

ಶಿವಮೊಗ್ಗ:ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲಾ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ
Website Design and Development By ❤ Serverhug Web Solutions