
ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ
ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೆಕಿನಾಳ ಗ್ರಾಮ ಪಂಚಾಯಿತಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಮಾಡಲಾಯಿತು ಹಾಗೂ ಹಿಂದುಳಿದ ಶ್ರೇಯೋಬ್ರಿದ್ದಿಗೆ ಶ್ರಮಿಸಿದ ಮಹಾಪುರುಷ ಸಾಮಾಜಿಕ ಧಾರ್ಮಿಕ,ಶೈಕ್ಷಣಿಕ ಪರಿವರ್ತನೆಯ ಹರಿಕಾರರಾದ ಶ್ರೀ ಬ್ರಹ್ಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೆಕಿನಾಳ ಗ್ರಾಮ ಪಂಚಾಯಿತಿಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಮಾಡಲಾಯಿತು ಹಾಗೂ ಹಿಂದುಳಿದ ಶ್ರೇಯೋಬ್ರಿದ್ದಿಗೆ ಶ್ರಮಿಸಿದ ಮಹಾಪುರುಷ ಸಾಮಾಜಿಕ ಧಾರ್ಮಿಕ,ಶೈಕ್ಷಣಿಕ ಪರಿವರ್ತನೆಯ ಹರಿಕಾರರಾದ ಶ್ರೀ ಬ್ರಹ್ಮ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಕೇರಾ ಗ್ರಾಮದಲ್ಲಿ ನಾಲ್ಕನೆಯ ಸೋಮವಾರ ಹುಣ್ಣಿಮೆಯ ದಿನದಂದು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವವನ್ನು ಬಹಳ ಸಡಗರದಿಂದ ಆಚರಣೆ ಮಾಡಲಾಯಿತು, ಬೆಳಗಿನ ಜಾವ ವೀರಭದ್ರೇಶ್ವರ ಮೂರ್ತಿಗೆ, ರುದ್ರಅಭಿಷೇಕದೊಂದಿಗೆ ನಂತರದಲ್ಲಿ ಕುಂಭ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಶರಣ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಹಾಗೂ 4,5 ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಈ ವೇಳೆಯಲ್ಲಿ ಗ್ರಾಮದ ಸ್ಥಳೀಯ ಸಂಪನ್ಮೂಲ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕಸದೊಡ್ಡಿ ಗ್ರಾಮದ ಹೊರವಲಯದಲ್ಲಿರುವ ಜಗದ್ಗುರು ಶ್ರೀ ಮೌನೇಶ್ವರ ದೇವಸ್ಥಾನದ ಆವರಣವನ್ನು ಅಭಿನಂದನ ಸಂಸ್ಥೆಯ ಸಂಡೇ ಫಾರ್ ಸೋಶಿಯಲ್ ವರ್ಕ್ ಸೇವಾ ಕಾರ್ಯದ ಅಡಿಯಲ್ಲಿ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ ಸುಣ್ಣ

ಶಿವಮೊಗ್ಗ :ಭಾರತೀಯ ವಿಕಲಚೇತನರ ಸಬಲೀಕರಣ ಸಂಘವು ಯಶಸ್ವಿ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು ಇದೀಗ ಸೊಸೈಟಿ ರಿಜಿಸ್ಟ್ರೇಷನ್ ಕಾಯಿದೆ ಪ್ರಕಾರ ನೋಂದಣಿಗೊಂಡಿತು ಎಂದು ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಾವಗಡ:ಕರ್ನಾಟಕ ರಾಜ್ಯ ಮಾಜಿ ಮುಖ್ಯಮಂತ್ರಿ ಶೋಷಿತ ಸಮುದಾಯದ ಧ್ವನಿ ಉಳುವವನೇ ಭೂಮಿಯ ಒಡೆಯ ಎನ್ನುವ ಯೋಜನೆಯನ್ನು ಜಾರಿಗೆ ತಂದ ಧೀಮಂತ ನಾಯಕ ದೇವರಾಜ್ ಅರಸು ಅವರನ್ನು ಎಂದೂ ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಎಚ್.ವಿ.ವೆಂಕಟೇಶ್

ಕೊಪ್ಪಳ, ಆಗಸ್ಟ್ 20: ಮಹಿಳೆಯರು ನಮ್ಮ ದೇಶದಲ್ಲಿ ಅಮೇರಿಕಾಕ್ಕಿಂತ ಹೆಚ್ಚಾಗಿ ಪ್ರಧಾನಿ ಮತ್ತು ರಾಷ್ಟ್ರ ಪತಿಗಳು ಆಗಿದ್ದಾರೆ ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ. ಕೆ. ರವಿ ಅವರು ಹೇಳಿದರು. ನಗರದ ಸರಕಾರಿ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ವೀರಶೈವ ಪತ್ತಿನ ಸಹಕಾರ ಸಂಘ ನಿಯಮಿತ ಬ್ಯಾಂಕ್ ನ ಅಧ್ಯಕ್ಷರ, ಉಪಾದ್ಯಕ್ಷರು ಚುನಾವಣೆಯನ್ನು ಚುನಾವಣೆ ಅದಿಕಾರಿ ಮತ್ತು ಸದಸ್ಯರ ಸಮುಖದಲ್ಲಿ ನಡೆಸಲಾಗಿತ್ತು.ಈ ಚುನಾವಣೆಯಲ್ಲಿ ಅದ್ಯಕ್ಷರಾಗಿ ವಿವೇಕಾನಂದ,ಉಪಾದ್ಯಕ್ಷರಾಗಿ ಗಾಯತ್ರಿ ಅಶೋಕ್,

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಆರ್ಯ ಈಡಿಗರ ಸಂಘದ ವತಿಯಿಂದ ಶ್ರೀ ನಾರಾಯಣ ಗುರು ಜಯಂತೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಶಾಸಕ ಎಚ್ ವಿ ವೆಂಕಟೇಶ್ ರವರು ಮಾತನಾಡಿ ಈಡಿಗರ ಹಾಸ್ಟೆಲ್ ಅಭಿವೃದ್ಧಿಗೆ

ಮೈಸೂರು :ಕ್ರಿಯಾಶೀಲ ಕವಯತ್ರಿ, ಶಿಕ್ಷಕಿ, ನಿರೂಪಕಿ ಶ್ರೀಮತಿ ಸುಮಾ ಪಂಚವಳ್ಳಿ ಅವರ ಸಾರಥ್ಯದಲ್ಲಿ ಮೈಸೂರಿನ ಪುರಭವನದಲ್ಲಿ ಶ್ರೀ ಮಾತಾ ಜನಪದ ಚಾರಿಟೇಬಲ್ ಟ್ರಸ್ಟ್ ಉದ್ಘಾಟನಾ ಸಮಾರಂಭದ ಅಂಗವಾಗಿ ಮೂರು ಮಂದಿ ಪೌರ ಕಾರ್ಮಿಕ ಮಹಿಳೆಯರಾದ
Website Design and Development By ❤ Serverhug Web Solutions