ಬಡವರಿಗೊಂದು,ಉಳ್ಳವರಿಗೊಂದು ನ್ಯಾಯ ಸರಿಪಡಿಸುವ ಬಗ್ಗೆ ಮನವಿ
ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಉಮೇಶ್
ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಉಮೇಶ್
ಬಾಗಲಕೋಟೆ/ಬೇವೂರು:ಗಾಂಧೀಜಿ, ಅಬ್ರಾಹಿಂ ಲಿಂಕನ್, ಅಲೆಕ್ಸಾಂಡರ್ ಮುಂತಾದ ಮಹನೀಯರ ಬದುಕಿನ ಸಾಹಸಗಾಥೆಗಳು ಯುವ ಸಮುದಾಯಕ್ಕೆ ಆದರ್ಶಪ್ರಾಯವಾಗಬೇಕು ಅನೇಕ ಪೆಟ್ಟುಗಳನ್ನು ಏರಿಳಿತಗಳನ್ನು ಕಂಡು ಜೀವನದಲ್ಲಿ ಸಾಧನೆ ತೋರಿದ ಸಾಧಕರ ಬದುಕು ಚಿರಸ್ಮರಣೆಯಾಗಿದೆ ಎಂದು ಡಾ. ಎಸ್ ಎಸ್
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಹೌಸಿಂಗ್ ಕಾಲೋನಿಯಲ್ಲಿ ದಿನಾಂಕ 23/7/2024ರ ಮಂಗಳವಾರ ಬಂಜಾರ ಸಮೂದಾಯದವರು ಕುಟುಂಬ ಸಮೇತ ಆಗಮಿಸಿ ಸಾತಿಯಾಡಿರ (7 ದೇವತೆಗಳ ಪೂಜೆ) ಸಿತ್ಲಾ ಹಬ್ಬವನ್ನು ಆಚರಿಸುವ ಪದ್ಧತಿ ಇದ್ದು ಸಮಾದಾಯದವರೆಲ್ಲ ಎಲ್ಲರ ಮನೆಯಿಂದ
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಪಾಲಕರ ಸಮ್ಮುಖದಲ್ಲಿ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ ನಡೆಯಿತು.2022-23 ಹಾಗೂ 2023-24 ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ
ಹಾವೇರಿ/ಬ್ಯಾಡಗಿ:ಆಕ್ಷನ್ ಅಗ್ರಿ ಸೈನ್ಸ್ ಪ್ರೈವೇಟ್ ಲಿಮಿಟೆಡ್. ಹಾಗೂ ರೌಂಡ್ ಟೇಬಲ್ ಇಂಡಿಯಾ ಇವರ ಸಂಯುಕ್ತ ಆಶ್ರಯದಲ್ಲಿ ನಿರ್ಮಾಣಗೊಂಡ ಸ.ಹಿ. ಪ್ರಾ.ಶಾಲೆ ಬೀರನಕೊಪ್ಪದ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭವು ದಿ.24.7.2024 ರ ಬುಧವಾರದಂದು ಜರುಗಿತು.ಕಾರ್ಯಕ್ರಮದ
ಬಾಗಲಕೋಟೆ:ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ (ರಿ.)ಬಾದಾಮಿ ತಾಲೂಕು ಅಧ್ಯಕ್ಷರು ಶ್ರೀ ಯುತ ಹುಲಿಗೆಪ್ಪ ಭೋವಿ ಇವರ ಮೇಲೆ ಮರಳು ಮಾಲೀಕರು ಹಾಗೂ ಭ್ರಷ್ಟಾಚಾರ ಅಧಿಕಾರಿಗಳ ವಿರುದ್ಧ ಬಾಗಲಕೋಟ
ಬೆಂಗಳೂರು:2024-25ನೇ ಸಾಲಿನ ಪೂರ್ಣ ಪ್ರಮಾಣದ ಮುಂಗಡಪತ್ರವನ್ನು ಕೇಂದ್ರ ಸರ್ಕಾರದ ವಿತ್ತ ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ರವರು ಇಂದು ಲೋಕಸಭೆಯಲ್ಲಿ ಮಂಡಿಸಿದರು.ಚುನಾವಣೆ ನಂತರ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದುದರಿಂದ ಈ ಮುಂಗಡಪತ್ರಕ್ಕೆ ಹೊಸ ಮಹತ್ವ
ಬೆಂಗಳೂರು:ವಾಲ್ಮೀಕಿ ನಿಗಮದ ಹಗರಣದಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಅಂತ ಹೇಳಿದೆ. ಆದರೆ ತೃಪ್ತಿ ಇಲ್ಲ. ಎಲ್ಲಾ ನಿಗಮಗಳಿಂದಲೂ ಸರ್ಕಾರ ಅನುದಾನ ವಾಪಸ್ ಪಡೆದಿದೆ. ಫಲಾನುಭವಿಗಳಿಗಳ ಕತೆ ಏನು? ದರ್ಶನ್ ಪ್ರಕರಣದಲ್ಲಿ ಸರ್ಕಾರ ತ್ವರಿತವಾಗಿ ಕೆಲಸ
ಕಲಬುರಗಿ:ಇದು ದೂರದೃಷ್ಟಿಯುಳ್ಳ ದೂರಗಾಮಿ ಬಜೆಟ್ ಇದಾಗಿದೆ. ಕೃಷಿ, ಕೈಗಾರಿಕೆ, ಮೂಲಸೌಕರ್ಯ, ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಎಂದು ಅವರು ಹೇಳಿದರು.ಈ ಕುರಿತು ಪ್ರಕಟಣೆ ನೀಡಿದ ಅವರು,ಬೆಂಗಳೂರು
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಾತನೂರು ಗ್ರಾ.ಪಂ ವ್ಯಾಪ್ತಿಯ ಭಂಕಲಗಾ ಗ್ರಾಮದ ರಸ್ತೆಗಳು ಸಂಪೂರ್ಣ ಕೆಸರು ಗದ್ದೆಯಾಗಿವೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಮೌನೇಶ ಭಂಕಲಗಾ ಅವರು ಆರೋಪಿಸಿದರು.ಭಂಕಲಗಾ ಗ್ರಾಮದಲ್ಲಿ ಕೆಸರು ಗದ್ದೆಯಾದ
Website Design and Development By ❤ Serverhug Web Solutions