
ಹೆದ್ದಾರಿ ದುರಸ್ಥಿ,ಜನ ಸಾಮಾನ್ಯರಿಗೆ ತಿರುಗಾಡಲು ತೊಂದರೆ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಚಾಮರಾಜನಗರಕ್ಕೆ ಹೊರಡುವ ರಸ್ತೆಯಲ್ಲಿ ಮಾರ್ಗ ಮದ್ಯೆ ಅಂದರೆ ಟಿಪ್ಪು ಸರ್ಕಲ್ ಅಥವಾ ಕೊಡಲ್ಲಿ ಸರ್ಕಲ್ ಎಂದು ಕರೆಯಲ್ಪಡುವ ಸರ್ಕಲ್ ನಲ್ಲಿ ರಸ್ತೆ ಗುಂಡಿ ಬಿದ್ದಿದ್ದು ನಿತ್ಯ ಸಾವಿರಾರು ಗಾಡಿಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಚಾಮರಾಜನಗರಕ್ಕೆ ಹೊರಡುವ ರಸ್ತೆಯಲ್ಲಿ ಮಾರ್ಗ ಮದ್ಯೆ ಅಂದರೆ ಟಿಪ್ಪು ಸರ್ಕಲ್ ಅಥವಾ ಕೊಡಲ್ಲಿ ಸರ್ಕಲ್ ಎಂದು ಕರೆಯಲ್ಪಡುವ ಸರ್ಕಲ್ ನಲ್ಲಿ ರಸ್ತೆ ಗುಂಡಿ ಬಿದ್ದಿದ್ದು ನಿತ್ಯ ಸಾವಿರಾರು ಗಾಡಿಗಳು

ತುಮಕೂರು ಜಿಲ್ಲೆಯ ಪಾವಗಡ ಪುರಸಭೆಯ ಸಭಾಂಗಣದಲ್ಲಿ ಈ ದಿನ ಜರುಗಿದ ಸದಸ್ಯರ ವಿಶೇಷ ಸಭೆಗೆ ಮಾನ್ಯ ಶಾಸಕರಾದ ಹೆಚ್ ವಿ ವೆಂಕಟೇಶ್ ಭಾಗವಹಿಸಿದರು.ವಾರ್ಡ್ ಗಳಲ್ಲಿರುವ ಸಮಸ್ಯೆಗಳು ಮತ್ತು ಪುರಸಭೆಯಲ್ಲಿನ ಸಿಬ್ಬಂದಿ ಸಮಸ್ಯೆಗಳ ಕುರಿತು ಮಾಹಿತಿ

ಕೊಟ್ಟೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, 03 ಶೈಕ್ಷಣಿಕ ಜಿಲ್ಲೆ ಹಾಗು 183 ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6.00 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶಿರಾ ರಸ್ತೆಯಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಾಪೌಂಡು ನಿರ್ಮಾಣಕ್ಕೆ (ಅಂದಾಜು ಮೊತ್ತ 30ಲಕ್ಷ) ಇಂದು ಮಾನ್ಯ ಜನಪ್ರಿಯ ಶಾಸಕರಾದ ಹೆಚ್ ವಿ ವೆಂಕಟೇಶ್ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ

ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು ಮತ್ತು ಓವರ್ ಹೆಡ್ ಟ್ಯಾಂಕ್ ನೀರನ್ನ ಬ್ಲೀಚಿಂಗ್ ಪೌಡರ್ ನಿಂದ ಸ್ವಚ್ಛಗೊಳಿಸಿ

ತುಮಕೂರು:ಇಂದು ಬೆಳಗಿನ ಜಾವ 7:00 ಗಂಟೆಗೆ ಸರಿಯಾಗಿ “ಪರಿಸರ ಯುವ ಮಿತ್ರ ಬಳಗ” ಗುಜ್ಜಾರಹಳ್ಳಿ ರವರ ವತಿಯಿಂದ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಸಿದ್ದಿ ಪಡೆದಿರುವ ಬೀಜದುಂಡೆ ಪ್ರಸರಣ ಕಾರ್ಯಕ್ರಮವನ್ನು ನಿಡಗಲ್ಲು ಬೆಟ್ಟದ ಅರಣ್ಯ

ಚಿತ್ತಾಪುರ:ಹಸಿರು ಕ್ರಾಂತಿ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ ದಿನಾಚರಣೆಯನ್ನು ಪಟ್ಟಣದ ಬಾಬು ಜಗಜೀವನರಾಂ ನಗರದಲ್ಲಿ ಆಚರಿಸಲಾಯಿತು.ಬಾಬು ಜಗಜೀವನರಾಂ ಸಂಘದ ಅಧ್ಯಕ್ಷ ರಾಜಣ್ಣ ಕರದಾಳ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ

ಬೀದರ್:ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ಬೀದರ ವತಿಯಿಂದ ಮೀಸಲಾತಿಯ ಜನಕ ಶಾಹು ಮಹಾರಾಜರ ಜಯಂತ್ಯೋತ್ಸವ ಹಾಗೂ ಡಾ.ಬಿ.ಆರ್ ಅಂಬೇಡ್ಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವಾರ್ಡ್ ನಂಬರ್ 3 ರಲ್ಲಿ ಮಹಾದೇವಪ್ಪ ತಂದೆ ಮರೆಪ್ಪ ಮುನ್ನಮುಟ್ಟಿಗಿ ಇವರ ಮನೆಯಿಂದ ಹಣಮಂತ ಬುದಿನಾಳ ಮನೆಯವರಿಗೆ 12 ಫೀಟ್ ರಸ್ತೆ ಇರುತ್ತದೆ ಸಿಸಿ ರಸ್ತೆ ಮತ್ತು ಚರಂಡಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡೆಕಲ್ ಹೋಬಳಿಯ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಶಿವಶಶರಣ ಕಟ್ಟಿಮನಿ (47) ಅವರು ಭಾನುವಾರ ನಿಧನರಾಗಿದ್ದಾರೆ.ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಒಬ್ಬ ಪುತ್ರಿ ಹಾಗೂ ಅಪಾರ
Website Design and Development By ❤ Serverhug Web Solutions