
ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿ ಪ್ರಕಟ
ತುಮಕೂರು:ರಾಜ್ಯ ಸರ್ಕಾರಿ ಸಂಘದ ಆದೇಶದಂತೆ ಶಿರಾ ತಾಲೂಕು ಸರ್ಕಾರಿ ನೌಕರರ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಆಕ್ಷೇಪಗಳಿದ್ದರೆ ಜುಲೈ 10ರೊಳಗೆ ಲಿಖಿತ ರೂಪದಲ್ಲಿ ಶಿರಾ ಪಟ್ಟಣದಲ್ಲಿನ ತಾಲೂಕು ಪಂಚಾಯಿತಿ ಕಚೇರಿಗೆ ಎದುರು ಇರುವ ಸರ್ಕಾರಿ ನೌಕರರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು:ರಾಜ್ಯ ಸರ್ಕಾರಿ ಸಂಘದ ಆದೇಶದಂತೆ ಶಿರಾ ತಾಲೂಕು ಸರ್ಕಾರಿ ನೌಕರರ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಆಕ್ಷೇಪಗಳಿದ್ದರೆ ಜುಲೈ 10ರೊಳಗೆ ಲಿಖಿತ ರೂಪದಲ್ಲಿ ಶಿರಾ ಪಟ್ಟಣದಲ್ಲಿನ ತಾಲೂಕು ಪಂಚಾಯಿತಿ ಕಚೇರಿಗೆ ಎದುರು ಇರುವ ಸರ್ಕಾರಿ ನೌಕರರ

ಶಿವಮೊಗ್ಗ:ವಚನಗಳ ಮೌಲ್ಯವನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಜನರಿಗೆ ತಲುಪಿಸಿದರು. ಇದು ಕನ್ನಡ ನಾಡಿಗೆ ಅವರು ನೀಡಿದ ದೊಡ್ಡ ಕೊಡುಗೆ ಎಂದು ಪೆಸಿಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ

ಬೀದರ:ಜಿಲ್ಲೆಯ ಖಡಕ್ ಪೊಲೀಸ್ ಆಫೀಸರ್ ಎಂದೇ ಹೆಸರಾಗಿದ್ದ ಶ್ರೀ ಚನ್ನಬಸವಣ್ಣ ಲಂಗೋಟಿ ಐಪಿಎಸ್ ಅಧಿಕಾರಿ ಅವರ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಸಾಹಿತಿ,ಹೋರಾಟಗಾರರಾದ ಸಂಗಮೇಶ್ ಎನ್ ಜವಾದಿಯವರು ಸರ್ಕಾರಕ್ಕೆ ವಿನಂತಿಸಿಕೊಂಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೀದರ್

ಕರುನಾಡ ಕಂದ ಮುಂಡಗೋಡ: ಮುಂಡಗೋಡದ ಪ್ರಥಮ ದರ್ಜೆ ಕಾಲೇಜು, ನಗರ ಹಾಗೂ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳ ಸಾವಿರಾರು ವಿಧ್ಯಾರ್ಥಿ ಗಳಿಗೆ ವಿದ್ಯಾರ್ಜನೆಯ ತಾಣವಾಗಿದೆ.ಆದರೆ ಪ್ರತಿನಿತ್ಯ ಕಾಲೇಜಿಗೆ ಬರುವ ವಿಧ್ಯಾರ್ಥಿಗಳ ಪ್ರಾಣಕ್ಕೆ ರಕ್ಷಣೆಯೇ ಇಲ್ಲದಾಗಿದೆ,ಕಾರಣ ಪ್ರಥಮ

ಚಾಮರಾಜನಗರ/ಹನೂರು:ಜನ ಸಂಪರ್ಕ ಸಭೆಯಲ್ಲಿ 16 ದೂರುಗಳು ಬಂದಿದ್ದು ಶೀಘ್ರದಲ್ಲೇ ಸಮಸ್ಯೆ ಗಳನ್ನು ಬಗೆಹರಿಸಲಾಗುವುದು ಎಂದು ಕಾರ್ಯ ಪಾಲಕ ಇಂಜಿನಿಯರ್ ತಬಸ್ಸುಂ ಅಫ್ಸಾ ಬಾನು ತಿಳಿಸಿದರು. ಹನೂರು ಪಟ್ಟಣದ ಚೆಸ್ಕಾಂ ಕಚೇರಿಯ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ

ಯಾದಗಿರಿ ಜಿಲ್ಲಾಸ್ಪತ್ರೆಗೆ ಅವಶ್ಯಕತೆ ಇರುವ ತಜ್ಞ ವೈದ್ಯರು,ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಣಕಾಸು ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಈ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು

ಬೆಂಗಳೂರು: ಮುಜುರಾಯಿ ಇಲಾಖೆ ಮತ್ತು ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ರವರ ನೇತೃತ್ವದಲ್ಲಿ ನಡೆದ ಉಚಿತ ಬಟ್ಟೆ, ಪುಸ್ತಕ ಮತ್ತು ಬ್ಯಾಗ್ ನ ವಿತರಣೆಯನ್ನು ಕೋರಮಂಗಲದ ಶ್ರೀ ಗಣೇಶ ಸೇವಾ ಟ್ರಸ್ಟ್

ಶಿವಮೊಗ್ಗ:ವೈದ್ಯರ ದಿನವಾದ ನೆನ್ನೆ ಶಿವಮೊಗ್ಗ ನಗರದಲ್ಲಿರುವ ಪ್ರತಿಷ್ಠಿತ ಮ್ಯಾಕ್ಸ್ ಆಸ್ಪತ್ರೆಯ ಮಾಲೀಕರು ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಜನಾನುರಾಗಿ ವೈದ್ಯರಾಗಿರುವ ಡಾಕ್ಟರ್ ನಾಗೇಂದ್ರ ಎಸ್ ರವರಿಗೆ ಸ್ನೇಹ ಬಳಗದ ವತಿಯಿಂದ ಗೌರವಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮಾಜಿನಗರ

ಶಿವಮೊಗ್ಗ: ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಲ್ಯಾಣ ಸಂಸ್ಥೆ ಹಾಗೂ ಅಂತರಾಷ್ಟೀಯ ಮಾನವ ಹಕ್ಕುಗಳ ಅಪರಾಧ ನಿಯಂತ್ರಣ ಸಂಸ್ಥೆಯ ವತಿಯಿಂದ ದಾವಣಗೆರೆ ಜಿಲ್ಲೆ ಯಲ್ಲಿ ನೂತನ ಕಚೇರಿಯನ್ನು ರಾಷ್ಟ್ರೀಯ ನಿರ್ದೇಶಕರಾದಂತಹ ಅಬ್ದುಲ್ ರಜಾಕ್ ಅವರು ಉದ್ಘಾಟಿಸಿ

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಯುವ ಮುಖಂಡ ಮುಜೀಬ್
Website Design and Development By ❤ Serverhug Web Solutions