
ಕಾಣೆಯಾದ ವ್ಯಕ್ತಿ:ಪತ್ತೆಗೆ ಮನವಿ
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಿಹಾಳ ಗ್ರಾಮದ ಮಲ್ಲೇಶ ಎಂಬ ವ್ಯಕ್ತಿ 2024ರ ಮೇ 18 ರಂದು ಬೆಳಿಗ್ಗೆ 9.30 ಗಂಟೆಗೆ ಸುಮಾರಿಗೆ ತನ್ನ ಅಕ್ಕಳ ಮನೆಯಾದ ಶಹಾಪೂರ ತಾಲೂಕಿನ ಶಿರವಾಳ ಗ್ರಾಮಕ್ಕೆ ಹೋಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಿಹಾಳ ಗ್ರಾಮದ ಮಲ್ಲೇಶ ಎಂಬ ವ್ಯಕ್ತಿ 2024ರ ಮೇ 18 ರಂದು ಬೆಳಿಗ್ಗೆ 9.30 ಗಂಟೆಗೆ ಸುಮಾರಿಗೆ ತನ್ನ ಅಕ್ಕಳ ಮನೆಯಾದ ಶಹಾಪೂರ ತಾಲೂಕಿನ ಶಿರವಾಳ ಗ್ರಾಮಕ್ಕೆ ಹೋಗಿ

ಶಿವಮೊಗ್ಗ:ಮಲ್ಪೆ-ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ-169ಎ ಚತುಷ್ಪಥ ಯೋಜನೆಯಲ್ಲಿ ಆಗುಂಬೆ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ.ಕೇಂದ್ರ ಸರ್ಕಾರ ಈ ಯೋಜನೆ ಕುರಿತು ಡಿಪಿಆರ್ ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಗೆ ನೀಡಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೇಸರ ಮೂಲದ ಹುಬ್ಬಳ್ಳಿಯ ಯುವತಿ ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದಿದ್ದಾಳೆ.ಮುಂಡಿಗೇಸರ ಅಜ್ಜೋರಮನೆ ಮನೆತನದವರಾಗಿ ಹುಬ್ಬಳ್ಳಿಯಲ್ಲಿ ನೆಲೆಸಿರುವ ಕೃಷ್ಣ ಹೆಗಡೆ ಮತ್ತು ಕಮಲಾ ದಂಪತಿಯ ಪುತ್ರಿ

ಸಿಂಧನೂರು:ಪ್ರಸ್ತುತ ಅವಧಿಗೆ ಸಿಂಧನೂರು ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷರಾಗಿ ಸ್ಥಳೀಯ ಟಿ ಬಿ ಪಿ ಕ್ಯಾಂಪ್ ಶಾಲೆಯ ಶಿಕ್ಷಕಿ ಮಾನಮ್ಮ ರಾಮದಾಸ್ ನಾಯಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಆಯ್ಕೆ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಜಿಲ್ಲಾ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ 20 ವರ್ಷ ಒಂದೇ ಕಡೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಎಎಸ್’ಐ ಬಲವಂತರೆಡ್ಡಿ ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು.ಪಟ್ಟಣದ

ವಿಜಯನಗರ/ಕೊಟ್ಟೂರು:ಪಟ್ಟಣ ವಾಣಿಜ್ಯ ಕೇಂದ್ರವಾದ ಎಪಿಎಂಸಿ ಆವರಣದಲ್ಲಿ ಜುಲೈ 5 ರಂದು ಬೆಳಿಗ್ಗೆ 10.30 ಕ್ಕೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಹಗರಿಬೊಮ್ಮನಹಳ್ಳಿ ಹಾಗೂ ಕೂಡ್ಲಿಗಿ ಕ್ಷೇತ್ರದ ಶಾಸಕರ ಘನ ಉಪಸ್ಥಿತಿಯಲ್ಲಿ ಕೊಟ್ಟೂರು ತಾಲೂಕಿನ ಜನರು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೊದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವಂತಹ ಡಾ.ಸತೀಶ್ ಟಿ ಎಂಬ ವೈದ್ಯರು 11 ಗಂಟೆ ಯಾದರೂ ತಮ್ಮ ಕರ್ತವ್ಯಕ್ಕೆ ಬಂದಿರುವುದಿಲ್ಲ ಅನೇಕ

ಸಿಂಧನೂರು:ನೀಡ್ ಬೇಸ್ ಇಂಡಿಯಾ ವತಿಯಿಂದ ತಾಲೂಕಿನ ಕಲಮಂಗಿ ಗ್ರಾಮದ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.ಮಕ್ಕಳ ಆರೈಕೆ, ಹಕ್ಕುಗಳ ರಕ್ಷಣೆ, ಶಿಕ್ಷಣ, ಸಬಲೀಕರಣ, ಅವಶ್ಯಕತೆಗಳಿಗೆ ಮೀಸಲಾಗಿರುವ ಬೆಂಗಳೂರು ಮೂಲದ ನೀಡ್

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ನಾಗಠಾಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಸಂಜೀವಕುಮಾರ ಎಮ್ ಐಹೊಳೆ ಇವರ ತಂದೆಯವರಾದ ಮಳಸಿದ್ದಪ್ಪ ಓಂ ಐಹೊಳೆ ಇವರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯ ಪ್ರಗತಿ ಪರಿಶೀಲನಾಸಭೆಯಲ್ಲಿ ಬಗರ್ ಹುಕುಂ ಸಾಗುವಳಿದಾರ ರೈತರ ಪರವಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯಕ ಅವರು ದನಿ ಎತ್ತಿ ಮಾತನಾಡಿದರು. ಈ ಸಂದರ್ಭದಲ್ಲಿ
Website Design and Development By ❤ Serverhug Web Solutions