
ಕಂಪ್ಯೂಟರ್ ತರಬೇತಿ:ಸರ್ಟಿಫಿಕೇಟ್ ವಿತರಣೆ
ಉತ್ತರ ಕನ್ನಡ:ಬುಧವಾರ ಮುಂಡಗೋಡ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವನವಾಸಿ ಕಲ್ಯಾಣದ ಕಾರ್ಯಕ್ರಮದಲ್ಲಿ ವನವಾಸಿ ಕಲ್ಯಾಣ ಕರ್ನಾಟಕ ಸಿರ್ಸಿ ಜಿಲ್ಲೆ ಘಟಕ ವತಿಯಿಂದ ಉಚಿತವಾಗಿ ನಡೆದಿರುವ ಸಂತ ಜ್ಞಾನೇಶ್ವರ್ ಕಂಪ್ಯೂಟರ್ ಕಲಿಕಾ ಕೇಂದ್ರದಒಟ್ಟು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಉತ್ತರ ಕನ್ನಡ:ಬುಧವಾರ ಮುಂಡಗೋಡ ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವನವಾಸಿ ಕಲ್ಯಾಣದ ಕಾರ್ಯಕ್ರಮದಲ್ಲಿ ವನವಾಸಿ ಕಲ್ಯಾಣ ಕರ್ನಾಟಕ ಸಿರ್ಸಿ ಜಿಲ್ಲೆ ಘಟಕ ವತಿಯಿಂದ ಉಚಿತವಾಗಿ ನಡೆದಿರುವ ಸಂತ ಜ್ಞಾನೇಶ್ವರ್ ಕಂಪ್ಯೂಟರ್ ಕಲಿಕಾ ಕೇಂದ್ರದಒಟ್ಟು

ಕೊಟ್ಟೂರು:ಹರಪನಹಳ್ಳಿ ಘಟಕದ ಕಂಡಕ್ಟರ್ ಕಮ್ ಡ್ರೈವರ್ ಮೇಲಿದ್ದ ಚಾರ್ಜ್ ಶೀಟ್ ಪ್ರಕರಣ ಮುಕ್ತಾಯ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು ಲಂಚದ ಹಣ 20,000/-ಸ್ವೀಕರಿಸುವಾಗ ಹೊಸಪೇಟೆ ಲೋಕಾಯುಕ್ತರ ಬಲೆಗೆ ಬಿದ್ದ ಕೆ,ಕೆ,ಅರ್,ಟಿ,ಸಿ ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ

ಹುಬ್ಬಳ್ಳಿ:ಹುಬ್ಬಳ್ಳಿಯ ಭಾವ ಸಂಗಮ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಸಮೃದ್ಧಿ ಎಸ್ ಭಟ್ಟ ಇವರಿಗೆ 2024ನೇ ಸಾಲಿನ ಸಾಲಿನ ಸ್ವರ್ಣ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಬಾಲಪ್ರತಿಭೆ ಬಹುಮುಖ ಪ್ರತಿಭೆ ಶ್ರೀ

ಬಾಗಲಕೋಟೆ/ಹುನಗುಂದ:ಅಗತ್ಯ ತಂತ್ರಜ್ಞಾನ ಬಳಕೆಯೊಂದಿಗೆ ಯುವಕರು ಓದಿನ, ಜೊತೆ ಪೂರ್ವಜರ ಕೃಷಿ ಪದ್ಧತಿ ಮೂಲ ಒಕ್ಕಲುತನದ ಮರು ಜೀವಕ್ಕೆ ಹೆಚ್ಚು ಹೊತ್ತು ನೀಡಬೇಕೆಂದು ಸೌಂದರ್ಯ ಸೌಹಾರ್ದಯುತ ಕೃಷಿ ಪರಂಪರೆಯ ಗಚ್ಚಿನ ಮಠದ ವೇದಮೂರ್ತಿ ಮಹಾಂತಯ್ಯ ಗಚ್ಚಿನ

ಕೊಪ್ಪಳ:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರ ಗುರುತಿನ ಚೀಟಿಯ ಬಗ್ಗೆ ಪರಿಶೀಲನೆಗಾಗಿ ಕೊಪ್ಪಳ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಯ ಕಲಾವಿದರಿಂದ ಅರ್ಜಿ ಆಹ್ವಾನಿಸಿ ಜೂನ್ 25 ಕ್ಕೆ ಮುಕ್ತಾಯಗೊಳಿಸಿದ್ದರಿಂದ ಕಲಾವಿದರು ಗುರುತಿನ ಚೀಟಿ ಪಡೆಯಲು

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಹೋಬಳಿ ಕೇಸಲೂರು ಗ್ರಾಮದ ಒಂದು ಸಣ್ಣ ಹಳ್ಳಿಯಾದ ಕಡ್ತೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರಾದ ಡಾ.ಆರತಿ ಕೃಷ್ಣ ರವರು ಸಾರಿಗೆ ಮತ್ತು ಮುಜರಾಯಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಹೋಬಳಿಯ ಪಳನಿಮೇಡು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಶಿಥಿಲವಾಗಿ ಬಿದ್ದು ಹೋಗುವ ಹಂತದಲ್ಲಿ ಇದೆ ಆದ್ದರಿಂದ ಇಂದು ದ.ಸಂ.ಸ ಅಂಬೇಡ್ಕರ್ ವಾದ ಸಂಘಟನೆಯ ಚಾಮರಾಜನಗರ ಜಿಲ್ಲೆ

ವಿಜಯನಗರ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದ ವಿವಿಧ ಅಧಿಕಾರಿಗಳೊಂದಿಗೆ ಕೂಡ್ಲಿಗಿ ತಾಲೂಕಿನ ಜನತಾ ದರ್ಶನ ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್. ಟಿ. ಅವರ ಅಧ್ಯಕ್ಷತೆ ಹಾಗೂ ಮಾನ್ಯ ಜಿಲ್ಲಾ ಅಧಿಕಾರಿಗಳಾದ ಎಂ.ಎಸ್.

ಬೆಂಗಳೂರು:ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್ಕೆಜಿ,ಯುಕೆಜಿ) ಶಿಕ್ಷಣ ನೀಡುವ ಬಗ್ಗೆ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಐತಿಹಾಸಿಕವಾದ ಮುಜರಾಯಿ ಇಲಾಖೆಗೆ ಸೇರಿದ ಹಳೆಯೂರು ಆಂಜನೇಯ ಸ್ವಾಮಿ ದೇವಾಲಯದ ಹಿಂದೆ ಇರುವ ಐತಿಹಾಸಿಕ ಕಲ್ಯಾಣಿ ಶಿಥಿಲಗೊಂಡು ಎರಡು ವರ್ಷ ಕಳೆದಿದ್ದು ಇಲ್ಲಿಯವರೆಗೂ ಯಾವುದೇ ಕ್ರಮವನ್ನು ತಾಲೂಕಿನ ಮುಜರಾಯಿ
Website Design and Development By ❤ Serverhug Web Solutions