
ಕಲ್ಯಾಣಿಯನ್ನು ಸ್ವಚ್ಛಗೊಳಿಸಿ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಐತಿಹಾಸಿಕವಾದ ಮುಜರಾಯಿ ಇಲಾಖೆಗೆ ಸೇರಿದ ಹಳೆಯೂರು ಆಂಜನೇಯ ಸ್ವಾಮಿ ದೇವಾಲಯದ ಹಿಂದೆ ಇರುವ ಐತಿಹಾಸಿಕ ಕಲ್ಯಾಣಿ ಶಿಥಿಲಗೊಂಡು ಎರಡು ವರ್ಷ ಕಳೆದಿದ್ದು ಇಲ್ಲಿಯವರೆಗೂ ಯಾವುದೇ ಕ್ರಮವನ್ನು ತಾಲೂಕಿನ ಮುಜರಾಯಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಐತಿಹಾಸಿಕವಾದ ಮುಜರಾಯಿ ಇಲಾಖೆಗೆ ಸೇರಿದ ಹಳೆಯೂರು ಆಂಜನೇಯ ಸ್ವಾಮಿ ದೇವಾಲಯದ ಹಿಂದೆ ಇರುವ ಐತಿಹಾಸಿಕ ಕಲ್ಯಾಣಿ ಶಿಥಿಲಗೊಂಡು ಎರಡು ವರ್ಷ ಕಳೆದಿದ್ದು ಇಲ್ಲಿಯವರೆಗೂ ಯಾವುದೇ ಕ್ರಮವನ್ನು ತಾಲೂಕಿನ ಮುಜರಾಯಿ

ತುಮಕೂರು:ಪೌತಿ ಖಾತೆ ಸಾಗುವಳಿ ಚೀಟಿ ಪ್ರಕರಣ ದಂತಹ ಕಂದಾಯ ಇಲಾಖೆಗೆ ಸಂಬಂಧಿಸಿದ ಬಹಳಷ್ಟು ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ. ಗ್ರಾಮ ಲೆಕ್ಕಾಧಿಕಾರಿಗಳು ವಾರದಲ್ಲಿ ಕನಿಷ್ಠ 3 ದಿನ ಕಡ್ಡಾಯವಾಗಿ ಗ್ರಾಮದಲ್ಲಿ ಹಾಜರಿದ್ದು ಸಾರ್ವಜನಿಕರು ಸಲ್ಲಿಸುವಂತಹ ಅರ್ಜಿಗಳನ್ನು

ತುಮಕೂರು/ಸಿರಾ: ನಾಡಪ್ರಭು ಕೆಂಪೇಗೌಡರ 515 ನೆಯ ಜಯಂತೋತ್ಸವ ಜೂನ್ 27ರ ಗುರುವಾರ ಪಟ್ಟಣದಲ್ಲಿ ಬಹಳ ಅದ್ದೂರಿಯಾಗಿ ಆಚರಿಸಲು ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಸಕಲ ಸಿದ್ಧತೆ ನಡೆಸಲಾಗಿದೆ. ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ

ಬೀದರ: ವಕ್ಫ್ ಜಮೀನಿನ ಅತಿಕ್ರಮಣ ಮತ್ತು ಖಾತಾ ಸೇರಿದಂತೆ ಇತರೆ ವಿಷಯಗಳ ಕುರಿತು ಸಾರ್ವ ಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ತಿಳಿದುಕೊಂಡು ಪರಿಹಾರ ನೀಡಲು ಪ್ರತಿ ತಿಂಗಳು 3 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್

ಶಿವಮೊಗ್ಗ:2024 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು(ಕೆಎಆರ್ಟಿಇಟಿ-24)ಜೂನ್ 30 ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಯು ಶಾಂತಿಯುತವಾಗಿ ನಡೆಯಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ ಕೇಂದ್ರಸ್ಥಾನದಲ್ಲಿ ಕಸ ಕಡ್ಡಿ ಸೇರಿದಂತೆ ತ್ಯಾಜ್ಯ ವಸ್ತುಗಳಿಂದ ರಾಶಿಯಿಂದ ಅನೈರ್ಮಲ್ಯ ತಾಂಡುವಾಡುತ್ತಿದ್ದು ಇದನ್ನು ತೆರವು ಗಒಳಿಸಿ ಸ್ವಚ್ಚತೆಗೊಳಿಸಬೇಕು ಎಂದು ಮಹದೇಶ್ವರಬೆಟ್ಟ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರು ಒತ್ತಾಯಿಸಿದ್ದಾರೆ.

ಕೊಪ್ಪಳ:ವಿದ್ಯಾರ್ಥಿನಿಯರು ಸ್ವಂತ ದುಡಿಮೆ ಮತ್ತು ಸ್ವತಂತ್ರವಾಗಿ ಜೀವನ ನಡೆಸುವ ಸಾಮರ್ಥ್ಯ ಬೆಳಸಿಕೊಳ್ಳಬೇಕು ಎಂದು ಕಾಲೇಜಿನ ಉದ್ಯೋಗ ಕೋಶದ ಸಂಚಾಲಕ ಮತ್ತು ಸಹಾಯಕ ಪ್ರಾಧ್ಯಾಪಕ ವಿಠೋಬ ಹೇಳಿದರು. ಕೊಪ್ಪಳ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ

ಸಿರುಗುಪ್ಪ:ಇಂದಿನ ಯುವ ಜನಾಂಗ ಆರಂಭದಲ್ಲಿ ಸಂತೋಷ,ವಿನೋದಕ್ಕಾಗಿ ಮಾದಕ ದ್ರವ್ಯ ಸೇವನೆ ಆರಂಭಿಸುತ್ತಾರೆ.ಅದು ಚಟವಾಗಿ ಬದುಕನ್ನೇ ನಾಶ ಮಾಡುವ ಮಟ್ಟಕ್ಕೆ ಬೆಳೆದು ನಿಲ್ಲುತ್ತದೆ ಹಾಗಾಗಿ ಯುವಜನತೆ ಜಾಗೃತರಾಗಿರಬೇಕು ಎಂದು ಸಿರುಗುಪ್ಪ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್

ಶಿವಮೊಗ್ಗ:ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ ಹೆಚ್ ಅವರು ತಮ್ಮ ತಂಡದೊಂದಿಗೆ ಶಿವಮೊಗ್ಗ ತಾಲ್ಲೂಕಿನ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಡಿಎಸ್ಪಿ

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ – 275ರಲ್ಲಿ ರಾಜ್ಯ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಅಪಘಾತಗಳ ಸಂಖ್ಯೆ ಶೇ.57ರಷ್ಟು ಇಳಿಕೆಯಾಗಿದೆ. ಬೆಂಗಳೂರು: ಹೆದ್ದಾರಿಯ ಆಯ್ದ 10 ಸ್ಥಳಗಳಲ್ಲಿ ಐಟಿಎಂಎಸ್ ಕ್ಯಾಮರಾಗಳನ್ನು ಹಾಗೂ ಸಿಸಿಟಿವಿಗಳನ್ನು
Website Design and Development By ❤ Serverhug Web Solutions