
ಅವ್ವ ಸಂತೆ ಯಶಸ್ವಿ
ಶಿವಮೊಗ್ಗ:ಕಳೆದ ಶನಿವಾರ ನಡೆದ ಸಂತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಹೃದಯಿ ಗ್ರಾಹಕರು ಭೇಟಿ ನೀಡಿದ್ದು ಜೊತೆಗೆ ಸಾಗರವಲ್ಲದೇ ಬೇರೆ ಊರುಗಳಿಂದಲೂ ಅನೇಕರು ಆಗಮಿಸಿದ್ದು ಅಷ್ಟೇ ಅಲ್ಲದೇ ಮಧ್ಯಾಹ್ನ ಮೂರೂವರೆಯಿಂದ ರಾತ್ರಿ ಎಂಟೂವರೆಯವರೆಗೆ ಐದು ತಾಸುಗಳ ಕಾಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಕಳೆದ ಶನಿವಾರ ನಡೆದ ಸಂತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಹೃದಯಿ ಗ್ರಾಹಕರು ಭೇಟಿ ನೀಡಿದ್ದು ಜೊತೆಗೆ ಸಾಗರವಲ್ಲದೇ ಬೇರೆ ಊರುಗಳಿಂದಲೂ ಅನೇಕರು ಆಗಮಿಸಿದ್ದು ಅಷ್ಟೇ ಅಲ್ಲದೇ ಮಧ್ಯಾಹ್ನ ಮೂರೂವರೆಯಿಂದ ರಾತ್ರಿ ಎಂಟೂವರೆಯವರೆಗೆ ಐದು ತಾಸುಗಳ ಕಾಲ

ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಮಹಿಳೆಯರನ್ನು ಭಾರವಾದ ಕೊಡಗಳನ್ನು ಹೊತ್ತುಕೊಂಡು ದೂರದಿಂದ ನೀರು ತರುವ ಹಳೆಯ ದುಸ್ಸಾಹಸದಿಂದ ಮುಕ್ತಗೊಳಿಸಲು ಸರ್ಕಾರ ಪ್ರಯತ್ನಗಳನ್ನು ಮಾಡುತ್ತಿದೆ.ಆದರೆ ಗುತ್ತಿಗೆದಾರರು ಮಾತ್ರ ಇಂಡಿ ತಾಲೂಕಿನ ತಾಂಬಾ ಗ್ರಾಮದ

ಸೊರಬ:ಪುರಾಣ ಪ್ರಸಿದ್ಧ ಹಾಗೂ ಐತಿಹಾಸಿಕ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯದಲ್ಲಿ ಕಾರ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.ದೇವಸ್ಥಾನಕ್ಕೆ ಕಾರ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.ಶಿಕಾರಿಪುರ,ಹಿರೇಕೆರೂರು,

ಕಲಬುರಗಿ:ಕಾಂಗ್ರೆಸ್ ಮುಖಂಡ ಹಾಗೂ ಮಾದಿಗ ಸಮಾಜದ ಹಿರಿಯರಾದ ಶ್ಯಾಮ ನಾಟೀಕಾರ ಅವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಗುರುನಾಥ ಸಿಂಗೆ ಡೊಂಗರಗಾಂವ ಅವರು ಕಾಂಗ್ರೆಸ್ ಹೈಕಮಾಂಡ ಬಳಿ ಅವರು ಮನವಿ

ಬೀದರ್ ಜಿಲ್ಲೆಯ ಔರಾದ್ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ 19.06.204 ರಂದು ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ಸರ್ಕಾರ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಡಿಯಲ್ಲಿ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಪತಂಜಲಿ ಯೋಗ ಸಮಿತಿ,ಕೊಟ್ಟೂರು,ಆಯುಷ್ಮಾನ್ ಅರೋಗ್ಯ ಮಂದಿರ, ದೂಪದಹಳ್ಳಿ,ಹಸಿರು ಹೊನಲು ಸೇವಾ ಸಂಸ್ಥೆ, ಕೊಟ್ಟೂರು. ಜೆ.ಸಿ ಐ. ಕೊಟ್ಟೂರು ಕಾಟನ್ ಕೊಟ್ಟೂರು ಇವರ ಸಹಯೋಗದಲ್ಲಿ ಜೂನ್ 21 ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಶಿವಮೊಗ್ಗ:ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ.ಹೆಚ್ ಇವರು ಜೂ.20 ರಂದು ತಮ್ಮ ತಂಡದೊಂದಿಗೆ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.ಲೋಕಾಯುಕ್ತ ಠಾಣೆಯ ಡಿಎಸ್ಪಿ ಉಮೇಶ್ ಈಶ್ವರ್ ನಾಯ್ಕ, ಪೊಲೀಸ್ ನಿರೀಕ್ಷಕರಾದ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ರಾಮನಗೌಡ, ಲೋಕಗೌಡ ಹಾಗೂ ಸುಲೋಚನಾ ಇವರು ದಕ್ಷಿಣ ಕನ್ನಡ ಜಿಲ್ಲೆಯ ಮೆಸ್ಕಾಂ ವಿರುದ್ದ ಸೇವಾ ನ್ಯೂನ್ಯತೆ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಸಲ್ಲಿಸಿದ ಅರ್ಜಿ

ಶಿವಮೊಗ್ಗ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜುಲೈ 11 ರಂದು ಆಯೋಜಿಸಿರುವ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಜನಸಂಖ್ಯಾ ನಿಯಂತ್ರಣ ಮತ್ತು

ಶಿವಮೊಗ್ಗ:ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಅತ್ಯಂತ ಸಹಕಾರಿಯಾಗಿದ್ದು ಇಡೀ ಜಗತ್ತಿಗೆ ಯೋಗ ಪರಿಚಯಿಸಿದ ಹೆಮ್ಮೆ ನಮ್ಮ ದೇಶದ್ದಾಗಿದೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ನುಡಿದರು.ಭಾರತ ಸರ್ಕಾರ, ಆಯುಷ್ ಮಂತ್ರಾಲಯ, ಕರ್ನಾಟಕ ಸರ್ಕಾರ, ಜಿಲ್ಲಾಡಳಿತ,
Website Design and Development By ❤ Serverhug Web Solutions