
ವಿಶ್ವ ಯೋಗ ದಿನವನ್ನು ಶಾಲೆಯಲ್ಲಿ ಆಚರಣೆ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕ್ಲಸ್ಟರ್ ಎಂ ದಾಸರಹಳ್ಳಿ ಶಾಲೆಯಲ್ಲಿ ವಿಶ್ವ ಯೋಗ ದಿನದಂದು ರತ್ನಮ್ಮ ಮುಖ್ಯ ಶಿಕ್ಷಕರ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಯೋಗ ಪಟುಗಳನ್ನು ಹೇಳಿಕೊಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕ್ಲಸ್ಟರ್ ಎಂ ದಾಸರಹಳ್ಳಿ ಶಾಲೆಯಲ್ಲಿ ವಿಶ್ವ ಯೋಗ ದಿನದಂದು ರತ್ನಮ್ಮ ಮುಖ್ಯ ಶಿಕ್ಷಕರ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಯೋಗ ಪಟುಗಳನ್ನು ಹೇಳಿಕೊಡುವ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು.

ಬಾಗಲಕೋಟೆ ತಾಲೂಕಿನ ಬೇವೂರ್ ಪಿ ಎಸ್, ಸಜ್ಜನ ಕಲಾ ವಿದ್ಯಾಲಯ ದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಇಂದು ಆಚರಿಸಲಾಯಿತು,ಬೆನಕಟ್ಟಿಯ ಯೋಗ ಪಟು ಎನ್ ಬಿ ಮದಕಟ್ಟಿ ಭಾಗವಹಿಸಿ ಯೋಗ ಯೋಗಾಸನ ಪ್ರಾಣಾಯಾಮದ, ಮಹತ್ವ ಬಗ್ಗೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ದೇವನಾಯಕನಹಳ್ಳಿಯಲ್ಲಿ ಇರುವ ಕೃಷಿ,ಪ.ಸ. ಸಂಘದಲ್ಲಿ ಇಂದು ನಡೆದ ಅಧ್ಯಕ್ಷ ಚುನಾವಣೆಯಲ್ಲಿ ದಿಡಗೂರಿನ ಎ ಜಿ ಪ್ರಕಾಶ್ ಆಯ್ಕೆಯಾಗಿದ್ದಾರೆನಾನು ರೈತ ಕುಟುಂಬದಲ್ಲಿ ಜನಿಸಿದ್ದು ರೈತರ ಏಳಿಗೆಗೆ ನಮ್ಮ ಸಹಕಾರ ಸಂಘ

ಕಲಬುರಗಿ:ಇಂಗ್ಲಿಷ್ ಮಾದ್ಯಮದ ಶಾಲೆಗಳ ಭರಾಟೆಯ ನಡುವೆ ಇಲ್ಲೊಂದು ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಶಾಲೆಯೊಂದರಲ್ಲಿ ಜಿಲ್ಲೆ ,ಹೊರಜಿಲ್ಲೆಗಳಿಂದ ಶಿಕ್ಷಣ ಪಡೆಯಲು ಮಕ್ಕಳ ದಂಡೇ ಹರಿದುಬರುತ್ತಿದೆ. ಹೌದು ಶಿಕ್ಷಣ,ಸಂಸ್ಕಾರ, ಸ್ವಾವಲಂಬನೆಯ ಧ್ಯೇಯದೊಂದಿಗೆ 1983ರಲ್ಲಿ ಪ್ರಾರಂಭವಾದ ಕಲಬುರಗಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಸರಕಾರಿ ಪ್ರೌಢ ಶಾಲೆಯಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಬೆಳಗ್ಗೆ ಏಳು ಗಂಟೆಯಿಂದ ಶಾಲೆಯ ವಿದ್ಯಾರ್ಥಿಗಳಿಗೆ ಯೋಗಾಬ್ಯಾಸ ವಿವಿಧ ಭಂಗಿಗಳನ್ನು ಹಾಗೂ ಆಸನಗಳನ್ನು

ಶಿವಮೊಗ್ಗ:ಮಕ್ಕಳ ರಕ್ಷಣೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಮತ್ತು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ ಕೊಳ್ಳ ಸೂಚನೆ ನೀಡಿದರು.ಆರ್ಟಿಇ-2009, ಪೋಕ್ಸೋ-2012 ಹಾಗೂ ಬಾಲನ್ಯಾಯ

ರಾಯಚೂರು ಜಿಲ್ಲೆಯ ಸಿoಧನೂರು ತಾಲ್ಲೂಕಿನ ಆಯನೂರು,ತಾಲ್ಲೂಕು ಕೇಂದ್ರದಿoದ ಸುಮಾರು ೩೦ ಕಿ.ಮೀ ದೂರದಲ್ಲಿರುವ ನದಿ ದಂಡೆಯ ಚಿಕ್ಕ ಗ್ರಾಮ. ಈ ಗ್ರಾಮದ ಶ್ರೀಮತಿ ಲಕ್ಷ್ಮಿ ಗಂಡ ದಿllಅಂಗಡಿ ಮುದುಕಪ್ಪ ನಾಯಕ ಇವರ ಮೊದಲನೆಯ ಮಗನಾಗಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ.ಅವರು ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತ, ಜಿಲ್ಲಾ ಪಂಚಾಯತ

ಸಿಂಧನೂರು:ವೇದಗಳ ಕಾಲದಿಂದಲೂ ಇದ್ದ ಯೋಗ ಶಾಸ್ತ್ರವನ್ನು ಪತಂಜಲಿ ಮುನಿಗಳು ಯೋಗ ಸೂತ್ರಗಳ ಮೂಲಕ ಪರಿಚಯಿಸಿದರು.ಅಂದಿನಿಂದ ಪರಿಚಯವಾದ ಯೋಗವನ್ನು ಇಂದು ಇಡೀ ವಿಶ್ವವೇ ಹೆಮ್ಮೆಯಿಂದ ಆಚರಿಸುತ್ತಿದೆ ಎಂದು ಕಲಮಂಗಿ ಪ್ರೌಢಶಾಲೆಯ ಮುಖ್ಯಗುರು ಮಲ್ಲಪ್ಪ ಬಾದರ್ಲಿ ಹೇಳಿದರು.

ಕಲಬುರಗಿ:ಜಿಲ್ಲಾಡಳಿತ ಹಾಗೂ ಕಲಬುರಗಿ ಜಿಲ್ಲಾಡಳಿತ ವತಿಯಿಂದ ಗುಂಡಗುರ್ತಿ ವತಿಯಿಂದ ಹಮ್ಮಿಕೊಂಡ ಹೋಬಳಿಯ ನಾಡ ಕಾರ್ಯಲಯದಲ್ಲಿ ಚಿತ್ತಾಪೂರ ತಾಲೂಕಾ ವತಿಯಿಂದ ಪೌತಿ ಖಾತೆ ಆಂದೋಲನ ಕಾರ್ಯಕ್ರಮ ಇಂದು ಗುಂಡಗುರ್ತಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಸೇಡಂ ಸಹಾಯಕ
Website Design and Development By ❤ Serverhug Web Solutions