
ಕುರಿ ಸಾಕಾಣಿಕೆ ತರಬೇತಿ
ತುಮಕೂರು:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಆಧುನಿಕ ಕುರಿ ಮೇಕೆ ಸಾಕಾಣಿಕೆ ಕುರಿತು ಆಸಕ್ತ 25 ಮಂದಿ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಕೋಳಿ ಸಾಕಾಣಿಕೆ ತರಬೇತಿಯನ್ನು 20 ರಂದು ಹಮ್ಮಿಕೊಳ್ಳಲಾಗಿದ್ದು.ಬೇಕಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಆಧುನಿಕ ಕುರಿ ಮೇಕೆ ಸಾಕಾಣಿಕೆ ಕುರಿತು ಆಸಕ್ತ 25 ಮಂದಿ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಕೋಳಿ ಸಾಕಾಣಿಕೆ ತರಬೇತಿಯನ್ನು 20 ರಂದು ಹಮ್ಮಿಕೊಳ್ಳಲಾಗಿದ್ದು.ಬೇಕಾದ

ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮಗಳಲ್ಲಿರುವ ದನಗಳಿಗೆ ದಿನಾಂಕ: 20-06-2024 ರಿಂದ 20-07-2024 ರವರೆಗೆ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮೇಕೆ ಸಿಡುಬು (ಉoಚಿಣ Pox) ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಚರ್ಮ ಗಂಟು ರೋಗವು ಕ್ಯಾಪ್ರಿ ಫಾಕ್ಸ್

ಶಿವಮೊಗ್ಗ:ಅರ್ಜಿದಾರರಾದ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಜಾನುವಾರುಗಳ ಅಸ್ಪಷ್ಟ ರೋಗಗಳ ಸಂಶೋಧನಾ ಕೇಂದ್ರಕ್ಕೆ ಖರೀದಿಸಲಾದ ಉಪಕರಣಕ್ಕೆ ಸಂಬಂಧಿಸಿದಂತೆ ಎದುರುದಾರ ವಿತರಕ ಸಂಸ್ಥೆಯ ವಿರುದ್ದ ದಾಖಲಿಸಿದ್ದ ಸೇವಾ ನ್ಯೂನ್ಯತೆ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕ

ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕೆಇಬಿ ಕಛೇರಿಗೆ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಕೆ ಇ ಬಿ ಕಾರ್ಯನಿರ್ವಾಹಕ ಅಭಿಯಂತರ (EE) ಸುರಪುರ ಇವರಿಗೆ ಹುಣಸಗಿ ಪಟ್ಟಣದ ಟೌನ್ ಲೈನ್ ಬದಲಾವಣೆ ಮಾಡಬೇಕು ಮತ್ತು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಿವಲಿಂಗಪ್ ಗೌಡ ಪಾಟೀಲ್ ನಗರದಲ್ಲಿ ಇದುವರೆಗೆ ಸಿಸಿ ರಸ್ತೆ ಮತ್ತು ಚರಂಡಿ ಚರಂಡಿ ನಿರ್ಮಾಣ ಮಾಡಿರುವುದಿಲ್ಲ ಮಳೆಗಾಲ ಬಂದ್ರೆ ಸಾಕು ಈ ವಾರ್ಡಿನಲ್ಲಿ ರಸ್ತೆ ಯಾವುದು ಚರಂಡಿ ಯಾವುದು

ಬೆಂಗಳೂರು:ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಳೆದ 5 ವರ್ಷಗಳ ಹಿಂದೆ ಪ್ರಪ್ರಥಮ ಬಾರಿಗೆ ಪ್ರಾರಂಭಿಸಿ ಇವತ್ತು ನಾಡಿನ ಪ್ರತಿ ಮನ ಮನೆಗಳಲ್ಲಿಯೂ ಆಚರಣೆ ಮಾಡುವಂತ ಕೆಲಸ ಮಾಡಿದೆ.ಈ ವರ್ಷ ವಿಶೇಷವಾಗಿ ದೆಹಲಿಯಲ್ಲಿ ಆಚರಣೆ ಮಾಡಲು

ಇಂಡಿ:ವೈದ್ಯನಾಥನ್ ವರದಿಯ ಯಥಾವತ್ತಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಟಿ.ಎಸ್.ಆಲಗೂರ ಅವರಿಗೆ ಮನವಿಯನ್ನು

ಕಲಬುರ್ಗಿ:ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ರಾಜ್ಯ ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿಗಳಾದ ಈರಣ್ಣ

ತುಮಕೂರು:ಹಾಗಲವಾಡಿ ಗ್ರಾಮದಲ್ಲಿ ಚಾಲುಕ್ಯ ಆಸ್ಪತ್ರೆ ಗುಬ್ಬಿ ಹಾಗೂ ರಾಜ್ಯ ರೈತ ಸಂಘ ಹಾಗಲವಾಡಿ ಹೋಬಳಿ ಘಟಕದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಗ್ರಾಮಸ್ಥರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಆಗಮಿಸಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಗ್ರಾಮದ ಧರ್ಮಪ್ಪ ಎಂಬ ಕುರಿಗಾಹಿಗೆ ಸೇರಿದ 20 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಪ್ರತಿ ದಿನದಂತೆ ಕುರಿಗಾಹಿ ಧರ್ಮಪ್ಪ ಕುರಿಗಳನ್ನು ಮೇಯಿಸಲು ಹೊಲದಲ್ಲಿ ಬಿಟ್ಟಿದ್ದು ವಿಷಪೂರಿತ ಔಷಧಿ ಯುಕ್ತ
Website Design and Development By ❤ Serverhug Web Solutions