
ತುಮಕೂರು :ಜಿಲ್ಲಾಧಿಕಾರಿಗಳಿಂದ ಪುಸ್ತಕ ಸಂತೆಯ ಲೋಗೋ ಬಿಡುಗಡೆ
ತುಮಕೂರು : ವೀರಲೋಕ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ನಗರದ ಗಾಜಿನ ಮನೆಯಲ್ಲಿ ಇದೇ ತಿಂಗಳ 26, 27, 28ರಂದು ಹಮ್ಮಿಕೊಂಡಿರುವ ಐದನೇ ಆವೃತ್ತಿಯ ಬೃಹತ್ ವೀರಲೋಕ ” ಪುಸ್ತಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು : ವೀರಲೋಕ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದೊಂದಿಗೆ ನಗರದ ಗಾಜಿನ ಮನೆಯಲ್ಲಿ ಇದೇ ತಿಂಗಳ 26, 27, 28ರಂದು ಹಮ್ಮಿಕೊಂಡಿರುವ ಐದನೇ ಆವೃತ್ತಿಯ ಬೃಹತ್ ವೀರಲೋಕ ” ಪುಸ್ತಕ

ಬೀದರ್ : ಬೀದರ್ ಗ್ರಾಮೀಣ ಪೊಲೀಸ್ ಠಾಣೆ ರವರಿಂದ 6 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ, ವಾಹನ ವಶ ಆರೋಪಿತರ ಬಂಧನ.ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ್ ಜಿಲ್ಲೆ ರವರ

ಸಂಕೇನಹಳ್ಳಿ ಗ್ರಾಮದ ಶ್ರೀ ಕುಬೇರ ಗಣಪತಿಯ ದೇವಸ್ಥಾನದ ಸಮುದಾಯ ಭವನ ನಿರ್ಮಾಣಕ್ಕೆ ಸಮಾಜ ಸೇವಕರಾದ ಪಿ. ಎನ್. ಕೃಷ್ಣಮೂರ್ತಿ ಅವರಿಂದ ಸಹಾಯ ಹಸ್ತ. ತುಮಕೂರು :ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಸಂಕೇನಹಳ್ಳಿ ಗ್ರಾಮದಲ್ಲಿ ಶ್ರೀ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಮಾನ್ಯ ಸಿ. ಎಸ್. ನಾಡಗೌಡರು ( ಅಪ್ಪಾಜಿ ) ತಾಳಿಕೋಟೆಯ ಪ್ರತಿಷ್ಠಿತ ವ್ಯಾಪಾರಿ ಕೇಂದ್ರವಾದ ಕೃಷಿ ಮಾರುಕಟ್ಟೆಯ ಆವರಣದಲ್ಲಿ ಅಂದಾಜು ಮೊತ್ತ ಐದು ಕೋಟಿ

ಆಯುಷ್ ಇಲಾಖೆ ಮತ್ತು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜೂನ್ 16ರಂದು ಕೊಪ್ಪಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗಳು ಕೊಪ್ಪಳ: 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯುಷ್ ಇಲಾಖೆ ಮತ್ತು

ಬೆಂಗಳೂರು: ಕರ್ನಾಟಕದ ಯುವ ಪೀಳಿಗೆ ಹಾಗೂ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾಂಕಿಂಗ್ ಕ್ಷೇತ್ರವನ್ನು ತಮ್ಮ ವೃತ್ತಿಜೀವನವನ್ನಾಗಿ ಆಯ್ದುಕೊಳ್ಳಬೇಕು. ಇದರಿಂದ ರಾಜ್ಯದ ಸಾಮಾನ್ಯ ಗ್ರಾಹಕರಿಗೆ ಸರ್ಕಾರದ ಯೋಜನೆಗಳನ್ನು ಮತ್ತು ವಿವಿಧ ಬ್ಯಾಂಕಿಂಗ್ ಉತ್ಪನ್ನಗಳನ್ನು ಅತ್ಯಂತ ಶೀಘ್ರವಾಗಿ

ಮಡಿಕೇರಿ : ರಾಜ್ಯದ ಅತ್ಯಂತ ಪ್ರಸಿದ್ಧ ಮತ್ತು ಸುಂದರಪ್ರವಾಸಿ ತಾಣಗಳಲ್ಲಿ ಒಂದಾದ ಮಡಿಕೇರಿಯ ಮಾಂದಲಪಟ್ಟಿ (ಗಾಳಿಪಟ ಚಿತ್ರದ ಮುಗಿಲುಪೇಟೆ) ಗಿರಿಧಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ನಿರ್ದೇಶನದ ಮೇರೆಗೆ ನಿರ್ಮಿಸಲಾದ 60

ಸಿರುಗುಪ್ಪ : ನಗರದ 28ನೇ ವಾರ್ಡಿನ ಅಂಗನವಾಡಿ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳೆಯರು ಸ್ವ-ಉದ್ಯೋಗ ಪ್ರಾರಂಭಿಸಲು ಸ್ವ-ಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ತಾಲೂಕು

ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗವು ಎಸ್ಐಆರ್ ಮೂಲಕ ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿಟ್ಟುಕೊಳ್ಳಲು ಮುಂದಾಗಿದೆ. ಆದರೆ, ನಕಲಿ ಮತಗಳನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು ಮಾಡುತ್ತಿದೆ ಎಂದು ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಆರೋಪಿಸಿದರು.ಸ್ಥಳೀಯ ಕೊಟ್ಟಾಲ್

ಬಳ್ಳಾರಿ / ಕಂಪ್ಲಿ : ಕಂಪ್ಲಿ ಮಂಡಲದ ಉಪಾಧ್ಯಕ್ಷರಾಗಿ ಬಿ. ರಮೇಶರವರನ್ನು ಮಾಜಿ ಶಾಸಕ ಟಿ.ಎಚ್.ಸುರೇಶ ಬಾಬು ನೇತೃತ್ವದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ ಸಮ್ಮುಖದಲ್ಲಿ ಪಟ್ಟಣದ ತುಂಗಭದ್ರ ಕಾರ್ಯಾಲಯದಲ್ಲಿ ನೇಮಕಾತಿ ಆದೇಶ ಪ್ರತಿಗಳನ್ನು
Website Design and Development By ❤ Serverhug Web Solutions