
ಮಾಲ್ ಗಳಲ್ಲಿ ಮಾರ್ಗಸೂಚಿ
ಬೆಂಗಳೂರು: ರಾಜ್ಯದ ಮಾಲ್ಗಳಿಗೆ ಭೇಟಿ ನೀಡುವಾಗ ನಿರ್ದಿಷ್ಟ ವಸ್ತ್ರ ಧರಿಸುವಂತೆ ನಿರ್ಬಂಧ ಹೇರಿಕೆಗೆ ತಡೆ ಒಡ್ಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ ಅದಕ್ಕೆ ಪೂರಕವಾಗಿ ನಿಯಮ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು: ರಾಜ್ಯದ ಮಾಲ್ಗಳಿಗೆ ಭೇಟಿ ನೀಡುವಾಗ ನಿರ್ದಿಷ್ಟ ವಸ್ತ್ರ ಧರಿಸುವಂತೆ ನಿರ್ಬಂಧ ಹೇರಿಕೆಗೆ ತಡೆ ಒಡ್ಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ ಅದಕ್ಕೆ ಪೂರಕವಾಗಿ ನಿಯಮ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಶಿವಮೊಗ್ಗ:ಸತತ ಮೂರನೆಯಬಾರಿಗೆ ಜನಾದೇಶ ಪಡೆದ ಶ್ರೀ ನರೇಂದ್ರಮೋದಿ ಯವರ 3.0 ಸರ್ಕಾರದ ಪೂರ್ಣ ಪ್ರಮಾಣದ ಪ್ರಥಮ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣ, ಯುವಜನಸ್ನೇಹಿ, ನಾವೀನ್ಯತೆ ಪೂರಕವಾದ ಮತ್ತು ಮಧ್ಯಮ ವರ್ಗದ ಜನರ

ಬೆಂಗಳೂರು :ವಿಧಾನಸೌಧದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಸಂಪೂರ್ಣ ಸ್ವರಾಜ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ನ್ಯಾವಿಗೇಟೆಡ್ ಲರ್ನಿಂಗ್ ತಂತ್ರಜ್ಞಾನವನ್ನು ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಹಾಗೂ ಗ್ರಾಮ

ಬೆಂಗಳೂರು: ನಕಲಿ ವೈದ್ಯರ ಹಾವಳಿ ಎಲ್ಲೆ ಮೀರಿ ವ್ಯವಸ್ತೆ ಅಸ್ತವ್ಯಸ್ತವಾಗಿರುವುದರಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ

ಉತ್ತರ ಕನ್ನಡ/ ಮುಂಡಗೋಡ:ಶ್ರೀ ಸತ್ಯ ಸಾಯಿ ಯೂನಿವರ್ಸಿಟಿ ಆಫ್ ಹ್ಯೂಮನ್ ಎಕ್ಸೆಲೆನ್ಸ್ ಕಲಬುರಗಿ ವಿಶ್ವವಿದ್ಯಾಲಯದ ಮುದ್ದೇಬಿಹಾಳ ಅಧ್ಯಯನ ಕೇಂದ್ರದಲ್ಲಿ ಎಂ ಎ ಇನ್ ಎಕನಾಮಿಕ್ಸ್ ನಲ್ಲಿ ಓದುತ್ತಿರುವ ಮುಂಡಗೋಡ ದ ಅಮೃತ್ ತುಕಾರಾಂ ಕಲಾಲ್

ಶಿವಮೊಗ್ಗ :ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಇಲ್ಲಿ ದಿನಾಂಕ: ೧೨.೦೮.೨೦೨೪ ರಿಂದ ೧೪.೦೮.೨೦೨೪ ರವರೆಗೆ ತೋಟಗಾರಿಕೆ ಬೆಳೆಗಳ ನರ್ಸರಿ ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಸಕ್ತಿಯುಳ್ಳ ೧೮

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಎರಡು ತಿಂಗಳುಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ.ಕೂಡಲೇ ಹಣ ಬಿಡುಗಡೆ ಮಾಡಿ ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ

ಯಾದಗಿರಿ:ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ

ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಉಮೇಶ್

ಬಾಗಲಕೋಟೆ/ಬೇವೂರು:ಗಾಂಧೀಜಿ, ಅಬ್ರಾಹಿಂ ಲಿಂಕನ್, ಅಲೆಕ್ಸಾಂಡರ್ ಮುಂತಾದ ಮಹನೀಯರ ಬದುಕಿನ ಸಾಹಸಗಾಥೆಗಳು ಯುವ ಸಮುದಾಯಕ್ಕೆ ಆದರ್ಶಪ್ರಾಯವಾಗಬೇಕು ಅನೇಕ ಪೆಟ್ಟುಗಳನ್ನು ಏರಿಳಿತಗಳನ್ನು ಕಂಡು ಜೀವನದಲ್ಲಿ ಸಾಧನೆ ತೋರಿದ ಸಾಧಕರ ಬದುಕು ಚಿರಸ್ಮರಣೆಯಾಗಿದೆ ಎಂದು ಡಾ. ಎಸ್ ಎಸ್
Website Design and Development By ❤ Serverhug Web Solutions