
ಭಾನುಪ್ರಕಾಶ್ ಅಸ್ತಂಗತ
ಶಿವಮೊಗ್ಗ:ಮಾಜಿ ವಿಧಾನಪರಿಷತ್ ಸದಸ್ಯರೂ, ಬಿಜೆಪಿಯ ಹಿರಿಯ ಮುಖಂಡರೂ ಆಗಿದ್ದ ಎಂ.ಬಿ. ಭಾನುಪ್ರಕಾಶ್ ಅವರ ನಿಧನಕ್ಕೆ ಶಿವಮೊಗ್ಗದ ಖ್ಯಾತ ಉದ್ಯಮಿ ಸುರೇಶ್ ಬಾಳೆಗುಂಡಿ ಅವರು ಸಂತಾಪ ಸೂಚಿಸಿದ್ದಾರೆ.ತಾವು ಪ್ರೈವೇಟ್ ಎಂಪ್ಲಾಯ್ಮೆಂಟ್ ಬ್ಯೂರೋ ಆರಂಭಿಸಿದ ಸಂದರ್ಭದಲ್ಲಿ ತಮಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಮಾಜಿ ವಿಧಾನಪರಿಷತ್ ಸದಸ್ಯರೂ, ಬಿಜೆಪಿಯ ಹಿರಿಯ ಮುಖಂಡರೂ ಆಗಿದ್ದ ಎಂ.ಬಿ. ಭಾನುಪ್ರಕಾಶ್ ಅವರ ನಿಧನಕ್ಕೆ ಶಿವಮೊಗ್ಗದ ಖ್ಯಾತ ಉದ್ಯಮಿ ಸುರೇಶ್ ಬಾಳೆಗುಂಡಿ ಅವರು ಸಂತಾಪ ಸೂಚಿಸಿದ್ದಾರೆ.ತಾವು ಪ್ರೈವೇಟ್ ಎಂಪ್ಲಾಯ್ಮೆಂಟ್ ಬ್ಯೂರೋ ಆರಂಭಿಸಿದ ಸಂದರ್ಭದಲ್ಲಿ ತಮಗೆ

ಬೀದರ್:ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಸೋಮವಾರ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಜಂಟಿಯಾಗಿ ಪ್ರತಿಭಟನೆ ನಡೆಸಿದರು.ನಗರದ ಪ್ರವಾಸಿ ಮಂದಿರದ ಬಳಿ ಜಮಾಯಿಸಿದ ಕಾರ್ಯಕರ್ತರು, ಅಂಬೇಡ್ಕರ್ ವೃತ್ತದವರೆಗೆ ಬೈಕ್ ಮತ್ತು

ಕಲಬುರಗಿ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ,ಪಾಲಿಕೆಯ ಮಾಜಿ ಮೇಯರ ಹಾಗೂ ಕಾಂಗ್ರೆಸ್ ಮುಖಂಡ ಶರಣು ಮೋದಿ ಅವರಿಗೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಯುವ ಪ್ರಧಾನ ಕಾರ್ಯದರ್ಶಿ ಓಂಕಾರ

ಕಲಬುರ್ಗಿ: ಕಲಬುರಗಿಯಲ್ಲಿ ಸುಮಾರು ₹192 ಕೋಟಿ ಕೆಕೆಆರ್ಡಿಬಿ ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ. 371ಜೆ ಜಾರಿಯ ದಶಮಾನೋತ್ಸವದ ಕೊಡುಗೆಯಾಗಿ

ಕೊಪ್ಪಳ:’ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕುʼ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಮಾಧ್ಯಮ ವರದಿ ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ. ಜಿಲ್ಲಾಸ್ಪತ್ರೆಯಲ್ಲಿ

ಶಿವಮೊಗ್ಗ:ಜೂನ್ 21 ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡಿದ್ದು,ಯೋಗ ದಿನದ ಯಶಸ್ವಿ ಆಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಸಂಬಂಧಿಸಿದ

ಶಿವಮೊಗ್ಗ:ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜೂನ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.ಜೂ- 19 ರಂದು ಬೆಳಿಗ್ಗೆ 11.00 ಗಂಟೆಯಿಂದ

ಶಿವಮೊಗ್ಗ:ಅರಣ್ಯ ಇಲಾಖೆಯ ವಿಶೇಷ ಸಾಧಕ, ಮಂಡಗದ್ದೆ ವಲಯ ಅರಣ್ಯಾಧಿಕಾರಿ ಎಂ.ಪಿ. ಆದರ್ಶರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಂ.ಪಿ. ಆದರ್ಶರವರಿಗೆ ಕರ್ನಾಟಕ
ಕನ್ನಡ ಶಾಲೆಗಳಲ್ಲಿ ಮರಾಠಿ ಶಿಕ್ಷಕರ ನೇಮಕಾತಿ ಇದು ಕನ್ನಡ ಶಾಲೆಗಳಿಗೆ ಬಹುದೊಡ್ಡ ಮಾರಕ…ಕನ್ನಡ ಶಾಲೆಗಳ ಅಸ್ಥಿತ್ವಕ್ಕೆ ಧಕ್ಕೆ.. ಜತ್ತ:ಮಹಾರಾಷ್ಟ್ರ ಸರಕಾರವು ಕನ್ನಡ ಶಾಲೆಗಳಲ್ಲಿ ಮರಾಠಿ ಮಾಧ್ಯಮದ ಶಿಕ್ಷಕರ ನೇಮಕ ಮಾಡಿ ಆದೇಶ ಹೊರಡಿಸಿದೆ ಸಾಂಗಲಿ

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ದಾನಿಗಳಾದ ಚೆನ್ನಯ್ಯ ರವರಿಂದ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 27 ಮಕ್ಕಳಿಗೆ ಬರೆಯುವ ಪುಸ್ತಕಗಳು,ಪರಿಕರ ವಿತರಣೆ ಮಾಡಲಾಯಿತು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಂದಿಗುಂದ ಸರ್ಕಾರಿ ಹಿರಿಯ
Website Design and Development By ❤ Serverhug Web Solutions