
ಶಿಗ್ಗಾಂವ-ಸವಣೂರು ಮಾದರಿ ಕ್ಷೇತ್ರವಾಗಬೇಕು ಬೊಮ್ಮಾಯಿ
ಹಾವೇರಿ:ಶಿಗ್ಗಾಂವ ಸವಣೂರು ಮಾದರಿ ಕ್ಷೇತ್ರ ಮಾಡುವುದು ನಮ್ಮ ಕನಸು,ಕಳೆದ ಹದಿನೈದು ವರ್ಷದ ಹಿಂದೆ ಈ ಕ್ಷೇತ್ರದಲ್ಲಿ ಸರಿಯಾದ ರಸ್ತೆ ಇರಲಿಲ್ಲ ಕುಡಿಯಲು ನೀರು ಸಿಗುತ್ತಿರಲಿಲ್ಲ ಹದಿನೈದು ವರ್ಷದಲ್ಲಿ ಕ್ಷೇತ್ರದ ಚಿತ್ರಣ ಬದಲಾಗಿದೆ ಎಂದು ನೂತನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಾವೇರಿ:ಶಿಗ್ಗಾಂವ ಸವಣೂರು ಮಾದರಿ ಕ್ಷೇತ್ರ ಮಾಡುವುದು ನಮ್ಮ ಕನಸು,ಕಳೆದ ಹದಿನೈದು ವರ್ಷದ ಹಿಂದೆ ಈ ಕ್ಷೇತ್ರದಲ್ಲಿ ಸರಿಯಾದ ರಸ್ತೆ ಇರಲಿಲ್ಲ ಕುಡಿಯಲು ನೀರು ಸಿಗುತ್ತಿರಲಿಲ್ಲ ಹದಿನೈದು ವರ್ಷದಲ್ಲಿ ಕ್ಷೇತ್ರದ ಚಿತ್ರಣ ಬದಲಾಗಿದೆ ಎಂದು ನೂತನ

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕುಹೊರಳವಾಡಿ ಗ್ರಾಮದ ಪಕ್ಕ ಹಾದುಹೋಗಿರುವ ಹುಲ್ಲಹಳ್ಳಿ ಚಾನಲ್ ಏರಿಯಾ ಗೇಟ್ ಹಾಳಾಗಿ ಹೋಗಿದ್ದು ಹಾಗೂ ಪೈಪ್ ಹೊಡೆದು ಹೋಗಿ ದಾರಿ ಹಳ್ಳ ಹಿಡಿದಿರುತ್ತದೆ ಆದ್ದರಿಂದ ಇದನ್ನು ಗಮನಹರಿಸಿ ಎಚ್ಚೆತ್ತು ಅಧಿಕಾರಿಗಳು

ಶಿವಮೊಗ್ಗ:ಕೇಂದ್ರ ಮಂತ್ರಿಗಳಾದ ನಂತರ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ರಾಜ್ಯ ಜೆಡಿಎಸ್ ಅಧ್ಯಕ್ಷರು ಜನಪ್ರಿಯ ಮಾಜಿ ಮುಖ್ಯಮಂತ್ರಿಗಳು ಆದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಶಿವಮೊಗ್ಗ ನಗರದ ಮಾಜಿ ಶಾಸಕರು ರಾಜ್ಯ

ಬೆಳಗಾವಿ:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ಭ್ರಷ್ಟಾಚಾರ,ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಸಿಗದೆ ಹೋದರೆ ಭ್ರಷ್ಟಾಚಾರಿಗಳ ವಿರುದ್ಧ ಹೋರಾಟ ಮಾಡಲು ನಮ್ಮ ಸಂಘಟನೆ ಸಿದ್ಧ-ರಾಜ್ಯಾಧ್ಯಕ್ಷರು ಮಹೇಶ ಎಸ್ ಶೀಗೀಹಳ್ಳಿ ಬೆಳಗಾವಿ:ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ

ಬೆಳಗಾವಿ:ಕರ್ನಾಟಕ ಪರಿಶಿಷ್ಟ ಪಂಗಡವಾಲ್ಮೀಕಿ ರಾಜ್ಯ ಯುವ ಘಟಕ (ರಿ.) ಸಂಘಟನೆಯ ರಾಜ್ಯಾಧ್ಯಕ್ಷರಾದ ಮಹೇಶ ಶೀಗೀಹಳ್ಳಿ ನೇತೃತ್ವದಲ್ಲಿ ಸಂಘಟನೆಯ ಸವದತ್ತಿ,ಬೈಲಹೊಂಗಲ,ಯರಗಟ್ಟಿ,ರಾಯಬಾಗ, ಖಾನಾಪುರ,ಕಿತ್ತೂರು,ಬೆಳಗಾವಿ ತಾಲೂಕು ಮತ್ತು ಗ್ರಾಮೀಣ ಬೆಳಗಾವಿ ನಗರ ಕಮಿಟಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪದಗ್ರಹಣ

ಶಿವಮೊಗ್ಗ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ/ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಯುವಕ/ಯುವತಿಯರಿಂದ ಆನ್ಲೈನ್ ಅರ್ಜಿ

ಕಲಬುರಗಿ ಇದೆ ಭಾನುವಾರ 16 ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಉದ್ಘಾಟನೆ ಸಮಾರಂಭ ನಡೆಯಲಿದೆ ಈ ಸಮಾರಂಭದಲ್ಲಿ ದಿವ್ಯ ಸಾನಿದ್ಯವನ್ನು ವಹಿಸಲಿರುವ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಗಳಾದ ಶ್ರೀ ಶರಣಬಸಪ್ಪ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣ ಪಂಚಾಯ್ತಿ ಒಟ್ಟಾರೆ 19 ವಾರ್ಡಗಳನ್ನು ಹೊಂದಿರುವ ಪಟ್ಟಣ ಪಂಚಾಯ್ತಿಯಾಗಿದೆ.ಮುಂಡಗೋಡ ನಗರದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇದೆ.ಪಟ್ಟಣ ಪಂಚಾಯ್ತಿ ಮುಂಡಗೋಡದಲ್ಲಿ ಅಭಿವೃದ್ದಿ ಕೆಲಸ ಮತ್ತು ವಿವಿಧ

ಶಿವಮೊಗ್ಗ:19 ನೇ ಯೂತ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಸ್ಪರ್ಧೆ ಜೂ.15 ರಿಂದ 17 ರವರೆಗೆ ಛತ್ತಿಸ್ಗಡದ ಬಿಲಾಸ್ಪುರದಲ್ಲಿ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ಕ್ರೀಡಾಪಟುಗಳಾದ ಗೌರಾಂಗಿ ಗೌಡ-ಹೆಪ್ಪಾತ್ಲೈನ್,ಗೌತಮಿ ಗೌಡ –ಎತ್ತರ ಜಿಗಿತ,ರೋಹಿತ್ ಕುಮಾರ್-ಎತ್ತರ ಜಿಗಿತ,

ಯಾದಗಿರಿ ಮತ ಕ್ಷೇತ್ರದ ಜನಪ್ರಿಯ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಅವರನ್ನು ಸಚಿವರನ್ನಾಗಿ ಮಾಡಿ ಸಂಪುಟಕ್ಕೆ ಸೇರಿಸಿಕೊಂಡರೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಅನೂಕುಲವಾಗಿ ಅಭಿವೃದ್ಧಿಗೆ ಮತ್ತಷ್ಟು ವೇಗ ಹೆಚ್ಚುತ್ತದೆ ಎಂದು ಯಾದಗಿರಿ ಜಿಲ್ಲಾ ಕಾಂಗ್ರೆಸ್
Website Design and Development By ❤ Serverhug Web Solutions