
ಖಾಸಗಿ ವಿಧೆಯಕ ಮಂಡನೆಗೆ ಒತ್ತಾಯ
ಕಲಬುರಗಿ: ರಾಜ್ಯದ ಖಾಸಗಿ ಕಂಪನಿಗಳ ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲು ಕಲ್ಪಿಸುವ ವಿಧೇಯಕವನ್ನು ಕೂಡಲೇ ಮಂಡಿಸಬೇಕು ಎಂದು ಕರವೇ(ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಶೇಕ ಬಾಲಾಜಿ ಆಗ್ರಹಿಸಿದ್ದಾರೆ.ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ರಾಜ್ಯದ ಖಾಸಗಿ ಕಂಪನಿಗಳ ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲು ಕಲ್ಪಿಸುವ ವಿಧೇಯಕವನ್ನು ಕೂಡಲೇ ಮಂಡಿಸಬೇಕು ಎಂದು ಕರವೇ(ಪ್ರವೀಣ ಶೆಟ್ಟಿ) ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಶೇಕ ಬಾಲಾಜಿ ಆಗ್ರಹಿಸಿದ್ದಾರೆ.ಈ

ಚಿತ್ತಾಪೂರ:ಐತಿಹಾಸಿಕ ಕಲ್ಯಾಣ ಕರ್ನಾಟಕ ಹೆಬ್ಬಾಗಿಲು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದಲ್ಲಿ ಹಿಂದು -ಮುಸ್ಲಿಂ ಸಮುದಾಯದ ಭಾಂಧವರು ,ಮತ್ತು ಸುಗೂರ ಎನ್ ಗ್ರಾಮಸ್ಥರು ಎಲ್ಲರೊ ಸೇರಿ ಮೊಹರಂ ಹಬ್ಬವನ್ನು ಶ್ರದ್ಧೆ, ಭಕ್ತಿಯಿಂದ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಜು.20ರಂದು ಜೇವರ್ಗಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9:00 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊನ್ನ, ಕಲ್ಲಹಂಗರಗಾ

ಶಿವಮೊಗ್ಗ ಗ್ರಾಮದೇವತೆ ಕೋಟೆ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಆವರಣದಲ್ಲಿರುವ “ಆಚಾರ್ಯತ್ರಯ ಭವನದಲ್ಲಿ” ಆಷಾಢ ಹುಣ್ಣಿಮೆಯ ಪ್ರಯುಕ್ತ ದಿನಾಂಕ 21-7-2024 ಭಾನುವಾರ ಬೆಳಿಗ್ಗೆ 9:00 – 11:00 ವರೆಗೆ ಜನರ ಆರೋಗ್ಯ, ಸುಖ, ಶಾಂತಿ, ನೆಮ್ಮದಿಗಾಗಿ

ಶಿವಮೊಗ್ಗ; ದಿನಾಂಕ 18.07.2024 ರಂದು ಜನ ಶಿಕ್ಷಣ ಸಂಸ್ಥೆಯು ಅಶ್ವಥ್ ನಗರದ ಶ್ರೀ ಕೃಷ್ಣಮಠದ ಸಭಾಂಗಣದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ವಿವಿಧ ವೃತ್ತಿ ಕೌಶಲ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ

ಶಿವಮೊಗ್ಗ: ಪತ್ರಿಕೋದ್ಯಮದ ಬೆಳವಣಿಗೆಗೆ ಸಂಪಾದಕರು ಮುದ್ರಕರು ಪ್ರತಿಯೊಂದು ಕೆಲಸ ಮಾಡುವವರು ಹೇಗೆ ಮುಖ್ಯವೋ ಅದಕ್ಕಿಂತ ಮಿಗಿಲಾದವರು ಪತ್ರಿಕಾ ವಿತರಕರು ಒಂದು ಪತ್ರಿಕೆ ಬೆಳೆಯಲು ಅಭಿವೃದ್ಧಿ ಹೊಂದಲು ಸಮಾಜದಲ್ಲಿ ಹೆಸರು ಮಾಡಲು ಮನೆ ಮನೆ ತಲುಪಿಸಲು

ಶಿವಮೊಗ್ಗ: ಕಾರ್ಗಿಲ್ ವಿಜಯೋತ್ಸವಕ್ಕೆ ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ ವಿಶೇಷ ನೇರ ಪ್ರಸಾರ ಕಾರ್ಯಕ್ರಮ

ಬೆಂಗಳೂರು: ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್) ಕಾರಹಳ್ಳಿ ಕ್ಯಾಂಪಸ್ ನಲ್ಲಿ ೫೦೦ ಗಿಡ ನೆಡುವ ಕಾರ್ಯಕ್ರಮ ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್)ಕಾರಹಳ್ಳಿ ಕ್ಯಾಂಪಸ್ ನಲ್ಲಿ ಜೀವನ ಮುಕ್ತಿ ಪೌಂಡೇಶನ್,

ಕಲಬುರಗಿ ಜಿಲ್ಲೆಯ ಚಿತ್ತಾಪುರ:ವಾರ್ಡ್ 13,14,18ರಲ್ಲಿ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳು ಸ್ವೀಕಾರ ಮಾಡಲಾಯಿತು. ಇದೇ ಸಮಯದಲ್ಲಿವಾರ್ಡ್ ಸಂಖ್ಯೆ ೧೩ ಮತ್ತು ೧೪ಗಳಲ್ಲಿ ಮೊಹಲ್ಲಾ ಕ್ಲಿನಿಕಗಳು ಆರಂಭಿಸಲು ಜನಸ್ಪಂದನ ಸಭೆಯಲ್ಲಿ ಮನವಿ ಮಾಡಲಾಯಿತು.ಚಿತ್ತಾಪುರ ಪಟ್ಟಣದ ಸರ್ಕಾರಿ

ಬಾಗಲಕೋಟೆ/ ತಿಮ್ಮಾಪೂರ:ಹಿಂದೂ ಮುಸ್ಲಿಂ, ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬಾಗಲಕೋಟ ಜಿಲ್ಲೆಯ ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ದಿನಾಂಕ:-೧೭-೦೭-೨೦೨೪ ರಂದು ಬುಧವಾರದಂದು ಭಕ್ತಿಭಾವದ ಮಧ್ಯ ತೆರೆಕಂಡಿತು.ಐದು ದಿನಗಳವರೆಗೆ ಪ್ರತಿಷ್ಠಾನಗೊಂಡ ಹಸೇನ ಹುಸೇನರ ಪಾಂಜಾ ಹಾಗೂ
Website Design and Development By ❤ Serverhug Web Solutions