
ನಿವೃತ್ತಿ ಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆ
ಗದಗ ಜಿಲ್ಲಾ ರೋಣ ತಾಲ್ಲೂಕು ಬೆಳವಣಿಕಿಯಲ್ಲಿ ಇತ್ತೀಚಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇಲ್ಲಿಯ ಕಾರ್ಯನಿರ್ವಾಹಕ ಇಂಜೀನಿಯರ್ ಜಗದೀಶ ಮಡಿವಾಳರ ಇವರು ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲಾ ರೋಣ ತಾಲ್ಲೂಕು ಬೆಳವಣಿಕಿಯಲ್ಲಿ ಇತ್ತೀಚಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇಲ್ಲಿಯ ಕಾರ್ಯನಿರ್ವಾಹಕ ಇಂಜೀನಿಯರ್ ಜಗದೀಶ ಮಡಿವಾಳರ ಇವರು ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ

ಮುಂಡಗೋಡ:ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಂಡಗೋಡ ಬಿಜೆಪಿ ಮಂಡಲ ದ ಪ್ರಮುಖರು ಮಂಗಳವಾರ ಮುಂಡಗೋಡ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಜೂನ್ 16 ರಂದು ಬೃಹತ್ ಆರೋಗ್ಯ ತಪಾಸಣಾ ಹಾಗೂ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಎಚ್ ಕೃಷ್ಣಸ್ವಾಮಿ

ರಾಯಚೂರು ಜಿಲ್ಲೆಯ ಯುವ ಲೇಖಕರು ಹಾಗೂ ಶಿಕ್ಷಕರಾದ ಚಿರಂಜೀವಿ.ಪಿ.ರೋಡಕರ್ ಅವರು ರಾಯಚೂರು ಜಿಲ್ಲೆಯ ಕನಾ೯ಟಕ ರಾಜ್ಯ ವೈಜಾನಿಕ ಸಂಶೋಧನಾ ಪರಿಷತ್ತ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಜಾತಿ ಪದ್ದತಿ ದೌರ್ಜನ್ಯ ಮಹಿಳಾ ಶೋಷಣೆಗಳ ವಿರುದ್ಧ ಹೋರಾಟದ ಜೊತೆ

ಗದಗ:ಲಯನ್ಸ ಕ್ಲಬ್ ಆಪ್ ಮೈಸೂರು ಮಿಲೇನಿಯಂ ಹಾಗೂ ಕನ್ನಡ ನುಡಿ ಮುತ್ತು ಸಾಹಿತ್ಯ ವೇದಿಕೆ ಕರ್ನಾಟಕ,ನಿಸರ್ಗ ಸಂಗೀತ ಮಹಾವಿದ್ಯಾಲಯ ಸಂಘ ಹನುಮಸಾಗರ ಮತ್ತು ಸಂಜನಾ ಬಳಗ ಪ್ರತಿಷ್ಠಾನ ಮೈಸೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ

ಉತ್ತರ ಕನ್ನಡ:ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ನವದೆಹಲಿಯಲ್ಲಿ ಪ್ರಧಾನಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹಾಗೂ ಸಂಸದರ ಸಭೆ ಬಳಿಕ ಶಿರಸಿಗೆ ತೆರಳುವ ವೇಳೆ ಮಾರ್ಗ ಮಧ್ಯೆ ಮುಂಡಗೋಡದಲ್ಲಿ ಕಾರ್ಯಕರ್ತರನ್ನು ಭೇಟಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ ಸುಜಾತ ಚಂದ್ರಶೇಖರ್ ರವರು8000 ಮೌಲ್ಯದ ಪೋಡಿಯಂ ನೀಡಿದರು.ಇವರಿಗೆ ಶಾಲೆಯ ಪರವಾಗಿ ಅಭಿನಂದನೆಗಳನ್ನು ತಿಳಿಸಲಾಯಿತು.ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ಉಮೇಶ್,ಉಪಾಧ್ಯಕ್ಷರಾದ ಮಮತಾ,ಸದಸ್ಯರಾದ

ಬೆಳಗಾವಿ:ಬರಗಾಲ ಹಾಗೂ ಚುನಾವಣೆ ಎರಡನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆಯಾಗದಂತೆ ನೋಡಿಕೊಂಡಿರುವುದು ಹಾಗೂ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಮ್ಮಿಕೊಂಡು ಮತದಾನ ಪ್ರಮಾಣ ಹೆಚ್ಚಾಗಿರುವುದಕ್ಕೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹಲ್

ಬೆಂಗಳೂರು:ಕರ್ನಾಟಕ ರಾಜ್ಯ ಮಾನವ ಹಕ್ಕು ಆಯೋಗವು ವಿಕಲಚೇತನರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಮತ್ತು ಅನಿಯಮಿತ ಪ್ರಯಾಣಕ್ಕೆ ಮುಖ್ಯ ಮಂತ್ರಿ ಮತ್ತು ಸಾರಿಗೆ ಸಚಿವರು ಸೂಚನೆ ನೀಡಿದ್ದರೂ ಅದನ್ನು ಚಾಲನೆಗೊಳಿಸದೆ

ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಶ್ರೀನಿವಾಸ್ ಎನ್.ಟಿ. ಅವರು ದಿ.10-06-24 ರಂದು ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಸಭೆ ನಡೆಸಿದರು.ನಮ್ಮ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯಲ್ಲಿ ಸಮಸ್ಯೆ ಕಂಡುಬರದಂತೆ
Website Design and Development By ❤ Serverhug Web Solutions