
ಭಾರೀ ಗಾತ್ರದ ಹೆಬ್ಬಾವು ರಕ್ಷಣೆ ಮಾಡಿದ ಸ್ನೇಕ್ ಬಾಬು
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಹ್ಯಾಂಡ್ ಪೋಸ್ಟ್ ಹತ್ತಿರ ಇರುವ ಚೆನ್ನಿಪುರ ಗ್ರಾಮದ ರೈತರೊಬ್ಬರ ಬಾಳೆ ತೋಟದಲ್ಲಿ ಇದ್ದ ಭಾರೀ ಗಾತ್ರದ ಸುಮಾರು 10 ಅಡಿ ಉದ್ದ 15 ಕೆಜಿ ತೂಕವಿದ್ದ ಹೆಬ್ಬಾವನ್ನು ಇಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಹ್ಯಾಂಡ್ ಪೋಸ್ಟ್ ಹತ್ತಿರ ಇರುವ ಚೆನ್ನಿಪುರ ಗ್ರಾಮದ ರೈತರೊಬ್ಬರ ಬಾಳೆ ತೋಟದಲ್ಲಿ ಇದ್ದ ಭಾರೀ ಗಾತ್ರದ ಸುಮಾರು 10 ಅಡಿ ಉದ್ದ 15 ಕೆಜಿ ತೂಕವಿದ್ದ ಹೆಬ್ಬಾವನ್ನು ಇಂದು

ಬೆಳಗಾವಿ:ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಸುತಗಟ್ಟಿ ಬಳಿ ಘಟಪ್ರಭಾ ನದಿಯ

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೂರಾಣಿ ಮಸೀದಿ ಹಿಂಭಾಗದಲ್ಲಿರುವ ದಸ್ತಗಿರ್ ಪೆಂಡಾರಿ ಇವರ ಮನೆಯ ಮೇಲೆ ಸಿನಿಮೀಯ ರೀತಿಯಲ್ಲಿ ದುಷ್ಕರ್ಮಿಗಳು ಅಂದಾಜು 250 ಲೀ ಸಿಂಟೆಕ್ಸ್ ನಲ್ಲಿ ಪೆಟ್ರೋಲ್

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಆಳೂರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಹಾಗೂ 3f ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೇಘಾ ಡ್ರೈವ್ ತಾಳೆ ಬೆಳೆ ಸಸಿ ನೆಡುವ ಕಾರ್ಯಕ್ರಮ ಜರುಗಿತು.ಆಳೂರ ಗ್ರಾಮದ ಶ್ರೀಸಿದ್ದರಾಮ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ವಾರ್ಡ್ ವಾರು ಸಮಸ್ಯೆ, ತೊಂದರೆ ಆಲಿಸಲು ಮತ್ತು ಪರಿಹಾರ ಮಾಡಲೆಂದು ಪುರಸಭೆಯಿಂದ ಆಯೋಜಿಸಿದ್ದ ಜನಸ್ಪಂದನಾ ಸಭೆಯಲ್ಲಿ ಒಟ್ಟು 51 ಅರ್ಜಿಗಳು ಸಲ್ಲಿಕೆಯಾಗಿವೆ.ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ ಆಲಿಸಲು

ಕಲಬುರಗಿ/ಚಿತ್ತಾಪುರ:ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಪಟ್ಟಣದ ತರಕಾರಿ ಮಾರುಕಟ್ಟೆ,ಹೋಟಲ್ ಗಳು,ಬಾರ್ ಗಳಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರನ್ನು ಪರಿಶೀಲಿಸಲಾಯಿತು, ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಹಾಗೂ

ಶಿವಮೊಗ್ಗ:ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ 18

ಪಾವಗಡ:ಶಾಲೆ ಬಿಟ್ಟ ಮಕ್ಕಳ ಬಗ್ಗೆ ಶೀಘ್ರದಲ್ಲೇ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಜು.15 ರಿಂದ 31ವರೆಗೂ 6 ರಿಂದ 18 ವರ್ಷದವರೆಗೆ ಶಾಲೆಯಿಂದ ಹೊರಗೆ ಇರುವ ಮಕ್ಕಳ OSA ಸಮೀಕ್ಷೇ ಮಾಡಲಿದ್ದೇವೆ ಎಂದು

ಕಲಬುರಗಿ:ರಾಜ್ಯದಲ್ಲಿ ಅಸ್ತಿತ್ವಕ್ಕೆ ತರಲಾದ ಹಡಪದ ಅಪ್ಪಣ್ಣ ಸಮಾಜದ ಅಭಿವೃದ್ಧಿ ನಿಗಮ ಕೂಡಲೇ ರಾಜ್ಯ ಸರ್ಕಾರವು ನಿಗಮದ ಅಧ್ಯಕ್ಷರನ್ನು ನೇಮಿಸಿಕೊಂಡು 100 ಕೋಟಿ ಅನುದಾನ ಮೀಸಲಿಡುವ ಮೂಲಕ ತುರ್ತಾಗಿ ನಿಗಮದ ಕಾರ್ಯಾರಂಭವನ್ನು ಕೈಗೊಂಡು ಬಡ ಹಡಪದ

ಯಾದಗಿರಿ: ಹೊಸಪೇಟೆ ಗ್ರಾಮದಲ್ಲಿ ಪಿ ಎನ್ ಎಸ್ ಎಫ್ ಎ ಮತ್ತು HoSh ಅನುಷ್ಠಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಈ ಕಾರ್ಯಕ್ರಮವನ್ನು ಉದ್ದೇಶಿಸಿ ಸಂಸ್ಥೆಯ ಸಹಾಯಕ ನಿರ್ದೇಶಕರು ವರ್ಲ್ಡ್ ವಿಷನ್ ಮಾತನಾಡಿದರು ಮಕ್ಕಳು ಬಡತನದಿಂದ ವಿದ್ಯಾಭ್ಯಾಸ
Website Design and Development By ❤ Serverhug Web Solutions