
ಸಾರ್ವಜನಿಕ ಪ್ರಕಟಣೆ
ಬಿರುಗಾಳಿ ಸಹಿತ ಮಳೆಯಿಂದಾಗಿ ಬಿದ್ದಿರುವ ಮರ, ರೆಂಬೆ-ಕೊಂಬೆಗಳ ತೆರವಿಗೆ ಸಂಬಂಧಿಸಿದಂತೆ 1533 ಸಂಖ್ಯೆಗೆ ಬಂದ ದೂರುಗಳನ್ನಾಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.ದಕ್ಷಿಣ ವಲಯದಲ್ಲಿ ಬಿದ್ದಿರುವ ಮರಗಳ ತೆರವಿಗೆ 20 ತಂಡಗಳನ್ನು ನಿಯೋಜಿಸಲಾಗಿದೆ.ಸಾರ್ವಜನಿಕರು 1533 ಸಂಖ್ಯೆಗೆ ಕರೆ ಮಾಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಿರುಗಾಳಿ ಸಹಿತ ಮಳೆಯಿಂದಾಗಿ ಬಿದ್ದಿರುವ ಮರ, ರೆಂಬೆ-ಕೊಂಬೆಗಳ ತೆರವಿಗೆ ಸಂಬಂಧಿಸಿದಂತೆ 1533 ಸಂಖ್ಯೆಗೆ ಬಂದ ದೂರುಗಳನ್ನಾಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.ದಕ್ಷಿಣ ವಲಯದಲ್ಲಿ ಬಿದ್ದಿರುವ ಮರಗಳ ತೆರವಿಗೆ 20 ತಂಡಗಳನ್ನು ನಿಯೋಜಿಸಲಾಗಿದೆ.ಸಾರ್ವಜನಿಕರು 1533 ಸಂಖ್ಯೆಗೆ ಕರೆ ಮಾಡಿ

ಶಿವಮೊಗ್ಗ:ಯಶಸ್ವಿನಿ ಯೋಜನೆಯಡಿ ಬರುವ ದರ ಕಡಿಮೆಯಿದ್ದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳು ಈ ಯೋಜನೆಯ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿದ್ದವು.ಇದರಿಂದ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುವುದು ಕಷ್ಟವಾಗಿತ್ತು.

ಶಿವಮೊಗ್ಗ:ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜ್ ಅವರು ಮಾಹಿತಿ ನೀಡಿದರು.ಕರ್ನಾಟಕ ಲೋಕಸೇವಾ

ಬೆಂಗಳೂರು: ಹೆಸರಾಂತ ನಾಟಕ ತಂಡವಾಗಿರುವ “ಸಂಧ್ಯಾ ಕಲಾವಿದರು” ಇವರು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ “ಸುಯೋಧನ” ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು. ನಾಟಕದ ಆರಂಭದಿಂದ ಕೊನೆಯವರೆಗೂ ಸುಯೋಧನ ಮತ್ತು ಅವನ ಸುತ್ತಲಿನ ಸ್ಥಿತಿಯನ್ನು ಮನೋಜ್ಞವಾಗಿ ಅಭಿನಯಿಸುವ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಾತ್ರಿಕಯ್ಯನಹಟ್ಟಿ ಗ್ರಾಮದಲ್ಲಿ ಶಾಲೆ ಬಾಲಕಿಯೊರ್ವಳು ಶಾಲೆಯಲ್ಲಿ ವಿದ್ಯುತ್ ತಗುಲಿ ಮೃತಪಟ್ಟಿರುವ ದುರ್ಘಟನೆ ಜರುಗಿದೆ.ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿ ತುಳಸಿ (8),ತನ್ನ ತಾಯಿಯ ಕೈತುತ್ತು

ರಾಯಚೂರು ಜಿಲ್ಲೆಯ ಮಸ್ಕಿ ನಗರದ ನಂದಿ ಪಬ್ಲಿಕ್ ಶಾಲೆಯಲ್ಲಿ ವನಸಿರಿ ಫೌಂಡೇಶನ್ ತಾಲೂಕ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.ಶಾಲೆಯ ಮುಖ್ಯೋಪಾಧ್ಯಾಯರಾದ ಶರಣೇಗೌಡ ಪಾಟೀಲ ಸಸಿ ನೆಟ್ಟು ನೀರುಣಿಸಿ ಮಾತನಾಡಿನಗರೀಕರದಿಂದ ಮನುಷ್ಯ ಗಿಡಮರಗಳನ್ನು

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿ ದಿನೇ ದಿನೇ ಅಕ್ರಮ,ಅನೈತಿಕ ಲೈಂಗಿಕ ಚಟುವಟಿಕೆಗಳು ನಡೆಯುವಲ್ಲಿ ಭಾರೀ ಹೆಸರುವಾಸಿಯಾಗುತ್ತಿದೆ.ಹಾಸನದ ಪ್ರಜ್ವಲ್ ರೇವಣ್ಣ,ಎಚ್ ಡಿ ರೇವಣ್ಣ ಅಂತ ಸುದ್ದಿಗಳು ದಿನೇ ದಿನೇ ಕೇಳಿ ಸಾರ್ವಜನಿಕರು

ಹನೂರು:ವಿಕಲಚೇತನೋರ್ವನಿಗೆ ಪಿಂಚಣಿ ಹಣ ಬಾರದ ಹಿನ್ನಲೆ ಹಣ ಬರುವಂತೆ ಮಾಡಿಕೊಡಬೇಕು ನಾವು ತುಂಬಾ ಕಡು ಬಡತನದಿಂದ ಇದ್ದೇವೆ ಎಂದು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ ಪಾಳ್ಯ ಗ್ರಾಮದ ಭಾಸ್ಕರ್ ಡಿಸೋಜ ಕುಮಾರ್

ಬೆಂಗಳೂರು:ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ನಡೆಯಬೇಕಿದ್ದ ಚುನಾವಣೆಯಲ್ಲಿ ಎಲ್ಲಾ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಕುರಿತು ಕರ್ನಾಟಕ ವಿಧಾನ ಪರಿಷತ್ತಿನ ಧೈವಾರ್ಷಿಕ ಚುನಾವಣೆ 2024 ಚುನಾವಣಾಧಿಕಾರಿ ಹಾಗೂ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಆದೇಶ

ಶಿವಮೊಗ್ಗ/ಚಿಕ್ಕಮಗಳೂರು/ಉಡುಪಿ:ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ನೈಋತ್ಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು 24.111 ಮತಗಳ ಅಂತರದಿಂದ ಭರ್ಜರಿ ಜಯಗಳಿಸುವ ಮೂಲಕ ಇದೇ
Website Design and Development By ❤ Serverhug Web Solutions