
ವಿಶ್ವ ತಂಬಾಕು ರಹಿತ ದಿನಾಚರಣೆ
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೆಲ್ಲೂರು ಆರೋಗ್ಯ ನಿರೀಕ್ಷಣಾಧಿಕಾರಿಯಾದ ರವಿ ಹೆಚ್ಎಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೆಲ್ಲೂರು ಆರೋಗ್ಯ ನಿರೀಕ್ಷಣಾಧಿಕಾರಿಯಾದ ರವಿ ಹೆಚ್ಎಸ್

ವಿಜಯನಗರ:ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ.ಶ್ರೀನಿವಾಸ್.ಎನ್.ಟಿ. ಅವರು ತಮ್ಮ ಧರ್ಮ ಪತ್ನಿಯಾದ ಶ್ರೀಮತಿ ಡಾ.ಪುಷ್ಪಾ ಅವರೊಂದಿಗೆ ಗುಡೇಕೋಟೆ ಗ್ರಾಮ ಪಂಚಾಯತಿ ಕಾರ್ಯಾಲಯದ ಮತಗಟ್ಟೆಗೆ ತೆರಳಿ ದಿ. 03-06-24 ರಂದು ತನ್ನ ಕ್ಷೇತ್ರದ “ಶಿಕ್ಷಣ

ಬಾಗಲಕೋಟೆ:ಲೋಕಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆ ಬಗ್ಗೆ ಬಹುದೊಡ್ಡ ಪ್ರಮಾಣದಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.ಮತದಾನೋತ್ತರ ಸಮೀಕ್ಷೆಗಳನ್ನು ಕಾಂಗ್ರೆಸ್ ಸೇರಿದಂತೆ ಬಿಜೆಪಿ ವಿರೋಧಿ ಪಕ್ಷಗಳ ಮುಖಂಡರು ಒಪ್ಪುತ್ತಿಲ್ಲ.ಮತದಾನೋತ್ತರ ಸಮೀಕ್ಷೆಗೂ ಮುನ್ನವೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಹೋಬಳಿ ವಲಯದಲ್ಲಿ ನೆಲೋಗಿ ಗ್ರಾಮ ಪಂಚಾಯಿತ್ ನಲ್ಲಿ ಪರಿಷತ್ ಚುನಾವಣೆ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೊಮ್ಮಗ ರವಿ ಕಿರಣಗಿ ಯವರ ಸಹಪಾಠಿಗಳು,ಸ್ನೇಹಿತರು,ಆಪ್ತರು, ಗ್ರಾಮದ ಹಿರಿಯರು- ಕಿರಿಯರು,ಬಂಧು-ಬಳಗದವರೆಲ್ಲರೂ

ಮಹಾರಾಷ್ಟ್ರ:ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಜೇವೂರ ಗ್ರಾಮದ ಶ್ರೀ ಕಾಶಿ ವಿಶ್ವೇಶ್ವರ ಪ್ರೌಢ ಶಾಲೆಯ ರಶ್ಮಿ ಪ್ರಕಾಶ ಮಗದುಮ ವಿದ್ಯಾರ್ಥಿನಿ ಎಸ್.ಎಸ್.ಸಿ ಪರೀಕ್ಷೆಯಲ್ಲಿ 95.60% ಅಂಕ ಪಡೆದು (ಕನ್ನಡ ಮಾಧ್ಯಮ)ಸೊಲ್ಲಾಪೂರ ಜಿಲ್ಲೆಗೆ ಪ್ರಥಮಸ್ಥಾನ ಹಾಗೂ

ಬೆಂಗಳೂರು:ಕಾರ್ಮಿಕರೇ,ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಕಾರ್ಮಿಕರು ತಮ್ಮ ಸಮಸ್ಯೆ ಹಾಗೂ ಯೋಜನೆಯ ಮಾಹಿತಿ ತಿಳಿಯಲು ಕಾರ್ಮಿಕ ಸಹಾಯವಾಣಿ 155214 ಕರೆ ಮಾಡಬಹುದು.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಯುತ ಅಶೋಕ್ ಪಾಂಡ್ರೆ ಇವರ ಸೇವಾ ನಿವೃತ್ತಿ ಕಾರ್ಯಕ್ರಮವನ್ನು ಜೈನಮಂದಿರದಲ್ಲಿ ಏರ್ಪಡಿಸಲಾಗಿತ್ತು. ಆರ್ ಎಸ್ ಎಸ್ ನ ಸಂಚಾಲಕರಾದ ಶ್ರೀ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 31-5-2024ರಂದು,ಮುಂಜಾನೆ 10ಗಂಟೆಗೆ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ,ಶಾಲಾ ಪ್ರಾರಂಭೋತ್ಸವ ಜರುಗಿತು ನಂತರ ಗ್ರಾಮದ ತಾಯಂದಿರು ಶಿಕ್ಷಕರು ನೂತನವಾಗಿ ಶಾಲೆಗೆ ದಾಖಲಾಗುವಮಕ್ಕಳಿಗೆ ಸಿಹಿ ನೀಡುವ ಮೂಲಕ ಸ್ವಾಗತಿಸಲಾಯಿತು

ಯಾದಗಿರಿ:ಹಿರಿಯ ಪತ್ರಕರ್ತ ನಾಗಪ್ಪ ನಾಯ್ಕಲ್ ಅವರ 45 ನೇ ಹುಟ್ಟು ಹಬ್ಬ ಹಾಗೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಯಾದಗಿರಿ ಜಿಲ್ಲಾ ಮಾಜಿ ಅಧ್ಯಕ್ಷ ಶ್ರೀ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯ ಅಕಾಲಿಕ ಮರಣ ಹೊಂದಿದ್ದು ಅವರ ಕುಟುಂಬಕ್ಕೆ ರ.ಬ.ಕೋ ವಿಜಯನಗರ ಜಿಲ್ಲೆಯ ಬಳ್ಳಾರಿ ಒಕ್ಕೂಟದಿಂದ ರೈತರ ಕಲ್ಯಾಣ ಟ್ರಸ್ಟ್ ನಿಂದ
Website Design and Development By ❤ Serverhug Web Solutions