
ವಾಹನ ಸುರಕ್ಷತಾ ನೋಂದಣಿ ಫಲಕ ಅವಧಿ ವಿಸ್ತರಣೆ
ಬೆಂಗಳೂರು:ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು:ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ

ಶಿವಮೊಗ್ಗ:ಲೋಕಸಭಾ ಚುನಾವಣೆ-2024 ಮತ ಎಣಿಕೆ ಜೂನ್ 04 ರಂದು ನಡೆಯಲಿದ್ದು ಚುನಾವಣಾ ಆಯೋಗದ ನಿಯಮಾನುಸಾರ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ

ಶಿವಮೊಗ್ಗ:ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್ ಇಂಗ್ಲೀಷ್ ತರಗತಿ ಪರಿಚಯಿಸಲಿದೆ. ಇಂಗ್ಲೀಷ್ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು, ಪರಿಸ್ಥಿತಿಯನ್ನು ಇಂಗ್ಲೀಷ್ನಲ್ಲಿ ಸಹಪಾಠಿಗಳಿಗೆ ವಿವರಿಸುವುದೂ ಸೇರಿ ದಿನನಿತ್ಯ

ಶಿವಮೊಗ್ಗ:ಬಾಲ ಕಾರ್ಮಿಕರ ನೇಮಕ ನಿರ್ಮೂಲನೆ ಕಾರ್ಯಾಚರಣೆ ಮಾಡಬೇಕು. ಈ ಕಾರ್ಯಾಚರಣೆ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗದೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣ ದಾಖಲಿಸಿ, ಮಕ್ಕಳ ಸಂರಕ್ಷಣಾ ಕಾರ್ಯ ನಡೆಯಬೇಕೆಂದು ಜಿಲ್ಲಾಧಿಕಾರಿ ಗುತುದತ್ತ ಹೆಗಡೆ ಅಧಿಕಾರಿಗಳಿಗೆ

ಶಿವಮೊಗ್ಗ : ತಂಬಾಕು ಮನುಕುಲದ ವಿನಾಶಕಾರಿಯಾಗಿದ್ದು ಪ್ರತಿಯೊಬ್ಬರು ಸೈನಿಕರಂತೆ ಹೋರಾಡಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ತಿಳಿಸಿದರು.ಅವರು ಶುಕ್ರವಾರ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರ ಗ್ರಾಮದ ಬಿಜೆಪಿ ಮುಂಖಡರು ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರು ಶ್ರೀಯುತ ಪ್ರಭುಗೌಡ.ಚ.ದೇಸಾಯಿ ಇವರ ಜನ್ಮ ದಿನವನ್ನು ತಾಲೂಕಿನ ಎಲ್ಲಾ ಬಿಜೆಪಿ ಯುವಕರು ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು.

ಬಾಗೇಪಲ್ಲಿ:ಅನಾಥೆಯ ಮನೆ ನೆಲೆಸಮ ಮಾಡಿ 5 ದಿನಗಳು ಕಳೆದರೂ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿ ನ್ಯಾಯ ಒದಗಿಸುವಲ್ಲಿ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿದ್ದಾರೆಂದು ಭೋವಿ ಸಂಘದ ಜಿಲ್ಲಾಧ್ಯಕ್ಷ ಪಿ.ಡಿ.ವೆಂಕಟರಾಮ್ ಆರೋಪಿಸಿದರು.ಪಟ್ಟಣದ ಪತ್ರಕರ್ತರ

ಬಾಗಲಕೋಟೆ:ಹುನಗುಂದ ತಾಲೂಕಿನ ಹಿರೇಮಾಗಿ ಸರಕಾರಿ ಕನ್ನಡ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ದಾಖಲಾತಿ ಆಂದೋಲನ ಕಾರ್ಯಕ್ರಮವು ಅದ್ದೂರಿಯಾಗಿ, ಸಡಗರ ಸಂಭ್ರಮದಿಂದ ದಿನಾಂಕ 31.05.2024ರಂದು ಗುರುವಾರ ಜರುಗಿತು.ಶಾಲಾ ಮಕ್ಕಳಿಗೆ ಹೂ ನೀಡಿ,ಚಾಕಲೇಟ್ ವಿತರಿಸಿ

ಕೊಪ್ಪಳ/ಕುಷ್ಟಗಿ:ಸರಕಾರಿ ಶಾಲೆಗಳು ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು ಅತ್ಯಂತ ಉತ್ಕೃಷ್ಟ ಮಟ್ಟದ ತರಬೇತಿ ಹೊಂದಿದ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತ

ಶಿವಮೊಗ್ಗ, ಜೂ.01:ಶಿವಮೊಗ್ಗದ ರವಿಂದ್ರನಗರ ಹಾಗೂ ವಿನೋಬನಗರದಲ್ಲಿರುವ”ಸ್ವಾಮಿ ವಿವೇಕಾನಂದ ಇಂಟರ್ ನ್ಯಾಷನಲ್ಸ್ಕೂಲ್”ನಲ್ಲಿ ಇಂದು ಮಕ್ಕಳದೇ ಹಬ್ಬ.ಹೊಸದಾಗಿ ಶಾಲೆಗೆ ಸೇರಿದ ಮಕ್ಕಳು ಸೇರಿದಂತೆ ಎಲ್ಲಾ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಮಕ್ಕಳನ್ನು ಆತ್ಮೀಯವಾಗಿ
Website Design and Development By ❤ Serverhug Web Solutions