
ಬಸವರಾಜು ಎಂ ಎಸ್ ಅವರಿಗೆ ಎಂಎಲ್ಸಿ ಸ್ಥಾನ ನೀಡಲಿ: ಈಶ್ವರ್ ಸಿರಿಗೇರಿ
ಈ ಬಾರಿ ವಿಧಾನ ಪರಿಷತ್ ಸ್ಥಾನ ಬಲಗೈ ಸಮುದಾಯದ ಬಸವರಾಜು ಎಂ.ಎಸ್. ಅವರಿಗೆ ನೀಡಲಿ: ಈಶ್ವರ್ ಸಿರಿಗೇರಿ ಬೆಂಗಳೂರು, ಮೇ 27: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಈ ಬಾರಿ ವಿಧಾನ ಪರಿಷತ್ ಸ್ಥಾನ ಬಲಗೈ ಸಮುದಾಯದ ಬಸವರಾಜು ಎಂ.ಎಸ್. ಅವರಿಗೆ ನೀಡಲಿ: ಈಶ್ವರ್ ಸಿರಿಗೇರಿ ಬೆಂಗಳೂರು, ಮೇ 27: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್

ಶಿವಮೊಗ್ಗ:ಗ್ಯಾರೆಂಟಿ ಎಂಬ ಕಳೆದ ಒಂದು ವರ್ಷದಿಂದ ಕರ್ನಾಟಕವನ್ನು ಲೂಟಿ ಮಾಡಿಕೊಂಡು ಬಂದಿರುವ ATM ಕಾಂಗ್ರೆಸ್ ಸರ್ಕಾರ,ಲೂಟಿಯ ಜೊತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯಲು ಆರಂಭಿಸಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ಅಸಲಿ ಸಾಧನೆಯಾಗಿದೆ ಎಂದು ಶಿವಮೊಗ್ಗ

ಯಾದಗಿರಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

ಬೀದರ್:ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಶ್ರೀ ಅಶೋಕ್ ಖೇಣಿ ಸಾರ್ವಜನಿಕ ಗ್ರಂಥಾಲಯನ್ನು ಬೀದರ ತಾಲೂಕಿನ ಯಾಕತಪೂರದಲ್ಲಿ ಶ್ರೀ ಅಶೋಕ್ ಖೇಣಿ ಅವರ ಹೆಸರಿನಲ್ಲಿ ಜೂ.10 ರಂದು ಗ್ರಂಥಾಲಯ ಸ್ಥಾಪನೆ ಮಾಡಲಾಗುವುದೆಂದು ಕಲ್ಯಾಣ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮಕ್ಕೆ ಯಾದಗಿರಿ ಜಿಲ್ಲೆಯ ಕೆ.ಎಸ್.ಆರ್.ಟಿ.ಸಿ,ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಯಾದಗಿರ ಜಿಲ್ಲಾ ಘಟಕದಿಂದ ನಿತ್ಯ ಬಸ್ ಸಂಚಾರ ಆರಂಭಗೊಂಡಿದೆ.ಬಹು ದಿನಗಳ ಬೇಡಿಕೆ ಈಗ ಈಡೇರಿದೆ ಈ

ಶಿವಮೊಗ್ಗ:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಸರ್ಕಾರ ಪುರಸ್ಕøತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ಸ್ಥಳೀಯ ಮೈತ್ರಿ ಕೇಂದ್ರ/ಮೈತ್ರಿ ಹಳ್ಳಿಯ ನಿರುದ್ಯೋಗಿ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗವಕಾಶ ಕಲ್ಪಸಿ ಕೊಡುವ ನಿಟ್ಟಿನಲ್ಲಿ ಆಸಕ್ತರಿಂದ ಮೈತ್ರಿ

ಬೆಂಗಳೂರು:ರಂಗಾಸಕ್ತರಿಗೆ ನಾಟಕ ಪ್ರದರ್ಶನಗಳ ರಸಗವಳ ನೀಡುವಲ್ಲಿ ಹೆಸರು ವಾಸಿಯಾಗಿರುವ ಬೆಂಗಳೂರಿನ “ಸಂಧ್ಯಾ ಕಲಾವಿದರು” ತಂಡವು ತಾನು ಅಭಿನಯಿಸುವ ಜನಪ್ರಿಯ ನಾಟಕ “ಸುಯೋಧನ” (ಮಹಾಭಾರತಕ್ಕೊಂದು ಹೊಸ ಆಯಾಮ) ಪ್ರದರ್ಶನವನ್ನು ಇದೇ ಬರುವ ಜೂನ್ 7 ಶುಕ್ರವಾರದಂದು

ಹನೂರು ದಿ 26-05-2024 ರಂದು ಹನೂರು ಟೌನ್ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸೋಲಿಗ ಅಭಿವೃದ್ಧಿ ಸಂಘ ದ ಸಭೆಯ ತೀರ್ಮಾನಗಳು. 1.ಇಂಡಿಗನತ್ತ ಚುನಾವಣೆ ಬಹಿಷ್ಕಾರ ಘರ್ಷಣೆಯಲ್ಲಿ ನೊಂದ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ಇಂದು ಸಂಜೆ ಮಳೆರಾಯನ ಆರ್ಭಟ ಜೋರಾಗಿತ್ತು.ಗುಡುಗು ಮಿಂಚು ಗಾಳಿ ಸಹಿತ ಬಾರಿ ಮಳೆಯಾಗಿದ್ದು ರೈತರಲ್ಲಿ ಭಾರೀ ಸಂತಸವನ್ನು ಉಂಟು ಮಾಡಿದೆ ಇಷ್ಟು ದಿನ ಬೇಸಿಗೆಯಿಂದ ತತ್ತರಿಸುತ್ತಿದ್ದ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಅಡವಿ ನರಿಯು ಕಾಲು ಜಾರಿ ನಾಗಯ್ಯ ಸಿದ್ದಯ್ಯ ಪೂಜಾರಿ ಎಂಬುವರ ಬಾವಿಯಲ್ಲಿ ಬಿದ್ದಿರುವ ಘಟನೆ ಇಂದು ಬೆಳಗಿನ ಜಾವ ಸಮಯ 7:30ಕ್ಕೆ ನಡೆದಿದೆ.ಸ್ಥಳಕ್ಕೆ ಜಲವಾಹನ ಮತ್ತು
Website Design and Development By ❤ Serverhug Web Solutions