
ಗುರು ಪೂರ್ಣಿಮೆ
ಬೆಂಗಳೂರು:ವರದಪುರದ ಮಹಾಯೋಗಿ ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಮಂದಿರ ವಸಂತಪುರ ಬೆಂಗಳೂರು ಇಲ್ಲಿ ಆಷಾಢ ಮಾಸದ ಶುಕ್ಲಪಕ್ಷ ಪೌರ್ಣಿಮೆ ದಿನಾಂಕ 21 ನೇ ಜುಲೈ 2024 ರಂದು ಗುರು ಪೌರ್ಣಿಮೆ ಕಾರ್ಯಕ್ರಮ ನಡೆಯಲಿದ್ದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು:ವರದಪುರದ ಮಹಾಯೋಗಿ ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಮಂದಿರ ವಸಂತಪುರ ಬೆಂಗಳೂರು ಇಲ್ಲಿ ಆಷಾಢ ಮಾಸದ ಶುಕ್ಲಪಕ್ಷ ಪೌರ್ಣಿಮೆ ದಿನಾಂಕ 21 ನೇ ಜುಲೈ 2024 ರಂದು ಗುರು ಪೌರ್ಣಿಮೆ ಕಾರ್ಯಕ್ರಮ ನಡೆಯಲಿದ್ದು

ಕರ್ನಾಟಕ ಚಾಲಕರ ಒಕ್ಕೂಟ (ರಿ.)ಚಿತ್ತಾಪುರ ತಾಲೂಕ ಘಟಕ ವತಿಯಿಂದ ನೂತನ ಅಖಿಲ ಭಾರತ ವೀರಶೈವ ಮಹಾಸಭಾ ಅವಿರೋಧವಾಗಿ ಆಯ್ಕೆಯಾಗಿರುವ ನಾಗರಾಜ್ ಸಿ ಬಂಕಲಗಿ ರವರಿಗೆ ಸನ್ಮಾನ ಜರುಗಿತು ಕಲಬುರಗಿ/ಚಿತ್ತಾಪುರ:ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಅಧ್ಯಕ್ಷರು

ತುಮಕೂರು/ಪಾವಗಡ:ಸ್ವಾಮಿ ವಿವೇಕಾನಂದ ಶ್ರೀ ರಾಮಕೃಷ್ಣ ಸೇವಾಶ್ರಮ ಶೈಕ್ಷಣಿಕ ಅಭಿವೃದ್ಧಿಗಾಗಿ ದತ್ತು ತೆಗೆದುಕೊಂಡಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೆ.ರಾಂಪುರ ಇಲ್ಲಿ 2024-25ನೇ ಶೈಕ್ಷಣಿಕ ವರ್ಷಕ್ಕೆ ನೊಂದಣಿಯಾಗಿರುವ 53 ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಶಾಲಾ ಬ್ಯಾಗು,ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ವಿಜಯಪುರ:ನವದೆಹಲಿಯ ಹಳೆ ಸಂಸತ್ ಭವನದ ಎದುರುಗಡೆ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿ ಸ್ಥಳಾಂತರ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತುಬುದ್ಧ ಬಸವ ಅಂಬೇಡ್ಕರ್ ಸೇವಾ

ಶಿವಮೊಗ್ಗ:ನಗರದ ಇನ್ನರ್ ವ್ಹೀಲ್ ಕ್ಲಬ್ ಹಾಗೂ ಹಾರ್ಟ್ ಬೀಟ್ ಆಫ್ ಹ್ಯುಮಾನಿಟಿ ಸಂಸ್ಥೆಗಳ ವತಿಯಿಂದ ಇಂದು ಬೆಳಿಗ್ಗೆ ಡಾ.ಕೌಸ್ತುಬ ರವರು ರಾಜ್ಯದ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಿಕ್ಷಕಿ ಎಸ್.ಲಕ್ಷ್ಮೀರವರ ಶಾಲೆ ಎಂದು ಗುರುತಿಸಿ

ಬಾಗಲಕೋಟೆ:ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುತ್ತಿರುವ Electronic ಗಳಿಗೆ ಆತ್ಮವಿಶ್ವಾಸ ಮುಖ್ಯ ಎಂದು ಮೈಪಾಲ್ ಇಂಡಿಯಾ ಘರ್ ಐಎಎಸ್ ಸಂಸ್ಥೆಯ ಮಾರ್ಕೆಟಿಂಗ್ ಮುಖ್ಯಸ್ಥೆ ಪ್ರಮೋದ ಜಾಧವ ಹೇಳಿದರು ಬಾಗಲಕೋಟೆ ಜಿಲ್ಲೆಯ ಬಾಗಲಕೋಟ ತಾಲೂಕಿನ ಬೇವೂರ ಪಿ ಎಸ್

ರಾಯಚೂರು/ಸಿರವಾರ: ಈ ಹಿಂದೆ ಮೊಹರಮ್ ಹಬ್ಬದಲ್ಲಿ ಗಲಾಟೆ, ಮಾರಣಾಂತಿಕ ಹಲ್ಲೆಗಳು ಜರುಗಿದ ಕಾರಣಕ್ಕೆ ಅಲಾಯಿ ಕುಣಿತ ನಿಷೇಧಿಸಲಾಗಿದೆ ಉಳಿದಂತೆ ದೇವರುಗಳ ಪೂಜೆ, ಮೆರವಣೆಗೆ ಆಚರಣೆಗೆ ಯಾವುದೇ ಅಡ್ಡಿ ಇಲ್ಲ ಎಂದು ಸಿಪಿಐ ಶಶಿಕಾಂತ ಅವರು

ತುಮಕೂರು ಜಿಲ್ಲೆಯ ಪಾವಗಡತಾಲ್ಲೂಕಿನ ಕಾರನಾಗನಹಟ್ಟಿಯಲ್ಲಿ ನಡೆಯುತ್ತಿರುವತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಪರಿಶೀಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ ಪಾವಗಡ ತಾಲ್ಲೂಕಿನ ಜನರ ಹಲವು ವರ್ಷಗಳ ಕನಸಾಗಿದ್ದ ತುಂಗಭದ್ರಾ

ಕಲಬುರಗಿ: ಧಾರವಾಡದ, ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ್ದ ಅಂತರ ವಿಶ್ವವಿದ್ಯಾಲಯ ಮಾಧ್ಯಮೋತ್ಸವ-2024 ರಲ್ಲಿ ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ

ಯಲಬುರ್ಗಾ:ಪಾಪದ ಫಲವೇ ದುಃಖ ಪುಣ್ಯದ ಫಲವೇ ಸುಖ ನಾವು ಇನ್ನೊಬ್ಬರಿಗೆ ಒಳಿತನ್ನು ಮಾಡಬೇಕು, ಅದು ನಮಗೆ ಆಗದಿದ್ದರೆ ಇನ್ನೊಬ್ಬರಿಗೆ ಕೆಡಕನ್ನು ಬಯಸಬಾರದು ಸದಾ ಪುಣ್ಯದ ಕಾಯಕದಲ್ಲಿ ಭಾಗವಹಿಸಬೇಕು ಎಂದು ಜ್ಞಾನಸಾಗರ ಇಂಗ್ಲಿಷ್ ಕರಿಯರ್ ಅಕಾಡೆಮಿಯ
Website Design and Development By ❤ Serverhug Web Solutions