
ಚಿತ್ತರಗಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯ ಆಚರಣೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ದಿನಾಂಕ 20 ರಂದು ಸೋಮವಾರ ಹೇಮ ವೇಮ ಯುವಕ ಸಂಘದ ವತಿಯಿಂದ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದಲ್ಲಿ ದಿನಾಂಕ 20 ರಂದು ಸೋಮವಾರ ಹೇಮ ವೇಮ ಯುವಕ ಸಂಘದ ವತಿಯಿಂದ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ

ಶಿವಮೊಗ್ಗ:ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಡಾ||ಬಿ.ಆರ್.ಅಂಬೇಡ್ಕರ್/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ

ಶಿವಮೊಗ್ಗ:ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ.ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ

ಬಳ್ಳಾರಿ/ಸಿರುಗುಪ್ಪ.ಮೇ-21:ಖಚಿತ ಮಾಹಿತಿಯ ಮೇರೆಗೆ ತಾಲೂಕಿನ ಕೆಂಚನಗುಡ್ಡ ಗ್ರಾಮದಿಂದ ಸಿರುಗುಪ್ಪ ನಗರ ಮಾರ್ಗವಾಗಿ ಇಬ್ರಾಂಪುರ ಗ್ರಾಮದ ಕಡೆಗೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕೇಂಬ್ರಿಡ್ಜ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕು॥.ಸಾಯಿನಾಗೇಶ್ಕಂಚಿ ತಂದೆ ಚನ್ನಪ್ಪಕಂಚಿ ಇವರು 2023-24 ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರಟಗಿ ತಾಲ್ಲೂಕಿಗೆ ಪ್ರಥಮ ಸ್ಥಾನ ಹಾಗೂ ಕೊಪ್ಪಳ ಜಿಲ್ಲೆಗೆ

ಶಿವಮೊಗ್ಗ:ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ,ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ,ಕ್ಯಾಲಿಕಟ್ ಕೃಷಿ ವಿಜ್ಞಾನ ಕೇಂದ್ರ ನವಿಲೆ,ಶಿವಮೊಗ್ಗ ಮತ್ತು ತೋಟಗಾರಿಕೆ ಇಲಾಖೆ ಶಿವಮೊಗ್ಗ ಇವರ ಸಹಯೋಗದೊಂದಿಗೆ“ಕಾಳು ಮೆಣಸಿನ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತೇಶ ಪುರಾಣಿರವರು ಯಡ್ರಾಮಿ ತಾಲೂಕಿನ ಸಾರ್ವಜನಿಕರ ಕುಂದು ಕೊರತೆಗಳು ಮತ್ತು ದೂರುಗಳನ್ನು ಆಲಿಸಿ ಸ್ಪಂದಿಸಿ ತಕ್ಷಣವೇ ಪರಿಹರಿಸುತಿದ್ದಾರೆ ಸಾರ್ವಜನಿಕರ ಮನವಿಗೆ ಸ್ಪಂದಿಸುತ್ತಿದ್ದಾರೆ ಎಂದು ಯಡ್ರಾಮಿ ತಾಲ್ಲೂಕಿನ

ಸಿಐಎಸ್ ಎಫ್ ನಲ್ಲಿ ಸೇವೆ ಸಲ್ಲಿಸಿದ ಯೋಧ ರವಿಕಿರಣ್ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆರ್.ಜಿ.ಕ್ಯಾಂಪ್ ನ ನಿವಾಸಿ ಚೆನ್ನೈನ ಏರ್ ಪೋಟ್೯ ಬಳಿ ನಡೆದ ಘಟನೆ ಬಂದೂಕು ಆಕಸ್ಮಿಕ ಸಿಡಿದ ಪರಿಣಾಮ ಸಾವು

ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ,ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನೆ ವಿಜ್ಞಾನ ವಿಭಾಗದ ತಾಳಿಕೋಟೆ ತಾಲೂಕಿನ ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಯ ಸಹಯೋಗದೊಂದಿಗೆ ಪ್ರತಿಭಟನೆ

ಶೈಕ್ಷಣಿಕ ವರ್ಷದ ಮೊದಲ ಮೆಟ್ಟಿಲು ಎಸ್ ಎಸ್ ಎಲ್ ಸಿ. ಮಗ/ಮಗಳು ಎಸ್ ಎಸ್ ಎಲ್ ಸಿ ಪಾಸಾದರು ಎಂದರೆ ನಿಟ್ಟುಸಿರು ಬಿಡುವ ಪಾಲಕರು ಅದೆಷ್ಟೋ ಮಂದಿ ಹಾಗೆಯೇ ಕಡಿಮೆ ಅಂಕ ಪಡೆದವರು ಹಾಗೂ
Website Design and Development By ❤ Serverhug Web Solutions