
ಶಿವಮೊಗ್ಗದಲ್ಲಿ “ಮಿರಾಕಲ್ ಫಾರೆಸ್ಟ್ ಚಾಲೆಂಜ್” ತರಬೇತಿ
ಶಿವಮೊಗ್ಗ : ಅತಿ ಕಡಿಮೆ ಜಾಗದಲ್ಲಿ ಅತಿ ವೇಗವಾಗಿ ಕಾಡನ್ನು ಬೆಳೆಯುವ ಮಿಯಾವಾಕಿ ವಿಧಾನದ ಉಚಿತ ತರಬೇತಿ “ಮಿರಾಕಲ್ ಫಾರೆಸ್ಟ್ ಚಾಲೆಂಜ್” ನಗರದ “ಪವನ್ ಐಸ್ ಕ್ರೀಮ್” ಹೋಟೆಲ್ ಸಭಾಂಗಣದಲ್ಲಿ ಜುಲೈ,೦೭ರ ಭಾನುವಾರ ಸಂಜೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ : ಅತಿ ಕಡಿಮೆ ಜಾಗದಲ್ಲಿ ಅತಿ ವೇಗವಾಗಿ ಕಾಡನ್ನು ಬೆಳೆಯುವ ಮಿಯಾವಾಕಿ ವಿಧಾನದ ಉಚಿತ ತರಬೇತಿ “ಮಿರಾಕಲ್ ಫಾರೆಸ್ಟ್ ಚಾಲೆಂಜ್” ನಗರದ “ಪವನ್ ಐಸ್ ಕ್ರೀಮ್” ಹೋಟೆಲ್ ಸಭಾಂಗಣದಲ್ಲಿ ಜುಲೈ,೦೭ರ ಭಾನುವಾರ ಸಂಜೆ

ಶಿವಮೊಗ್ಗ:ಜಿಲ್ಲಾಧಿಕಾರಿಗಳಿಂದ ಲಾರ್ವಾ ಸಮೀಕ್ಷೆ-ಉತ್ಪತ್ತಿ ತಾಣಗಳ ನಾಶ ಶಿವಮೊಗ್ಗ ಜು.05:ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಬೇಕು.

ಶಿವಮೊಗ್ಗ: ರಾಷ್ಟ್ರಮಟ್ಟದ ಜಿಜ್ಞಾಸಾ ಸೈನ್ಸ್ ಮಾಡೆಲ್ ಮೇಕಿಂಗ್ ಸ್ಪರ್ಧೆಯಲ್ಲಿ ಶಿವಮೊಗ್ಗ ಶಾಂತಿನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಉಮ್ಮೇ ಸಲ್ಮಾ, ವಿದ್ಯಾರ್ಥಿನಿಯರಾದ ಆಲಿಯಾ ಅಂಬೆರ್ ಮತ್ತು ಹನೀಫಾ ಬೀ ಯವರು ಸ್ಮರಣಿಕೆ,

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಸಂಚಾರಿ ಪೋಲಿಸ್ ಠಾಣೆಯ ಅವರಣದಲ್ಲಿ ಕರ್ನಾಟಕ ಸರ್ಕಾರ ಪ್ರಾದೇಶಿಕ ಅರಣ್ಯ ವಲಯ, ಹಾಗೂ ಸಮಾಜಿಕ ಅರಣ್ಯ ಇಲಾಖೆ,ಸಂಚಾರಿ ಪೋಲಿಸ್ ಇಲಾಖೆ,ನಗರ ಪೊಲೀಸ್ ಇಲಾಖೆ ಹಾಗೂ ಗ್ರಾಮೀಣ ಪೊಲೀಸ ಇಲಾಖೆ

ಶಿವಮೊಗ್ಗ:2024-25ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಮತ್ತು

ಸೊರಬ:ನಮ್ಮದು ವೈವಿದ್ಯತೆಯ ದೇಶ. ನಮ್ಮ ಸಂಪ್ರದಾಯ, ಹಬ್ಬ, ಆಚರಣೆಗಳಿಗೆ ಒಂದಲ್ಲ ಒಂದು ಮಹತ್ವವಿದೆ. ಅದೇ ರೀತಿ ರೈತಾಪಿ ವರ್ಗಕ್ಕೆ ಹಲವಾರು ಹಬ್ಬಗಳಿವೆ.ಆಧುನೀಕರಣದಿಂದಾಗಿ ಹಲವಾರು ಸಂಪ್ರದಾಯಗಳು ಮರೆಮಾಚಿದ್ದರೂ ಪ್ರಕೃತಿಯನ್ನು ರೈತಾಪಿ ವರ್ಗ ಆರಾಧಿಸುತ್ತಲೇ ಬರುತ್ತಿದೆ. ರೈತರ

ಬಾಗಲಕೋಟೆ/ಗುಳೇದಗುಡ್ಡ:ಕನ್ನಡ ಸಾರಸ್ವತ ಲೋಕಕ್ಕೆ ಸಂಶೋಧನೆ,ವಿಮರ್ಶೆ,ಕವನ ಸಂಕಲನದಂತಹ ಹಲವಾರು ಕೃತಿಗಳನ್ನು ನೀಡಿರುವ ಡಾ.ರಾಜಶೇಖರ ಬಸುಪಟ್ಟದವರು ಈಗ ಬಯಲ ಬೆರಗು, ವಿವೇಕ ಚಿಂತಾಮಣಿ ಎಂಬ ಎರಡು ಮೌಲಿಕ ಕೃತಿಗಳನ್ನು ಕನ್ನಡಿಗರಿಗೆ ನೀಡುತ್ತಿದ್ದಾರೆ. ಬೇಂದ್ರೆಯವರಿಂದ ಪ್ರಶಂಸೆಗೊಳಗಾದ ಡಾ.ಎಸ್ ಎಸ್

ವಿಜಯಪುರ-ಇಂದು ಮೌಲ್ಯಯುತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಾಣದ ಅವಶ್ಯಕತೆಯಿದ್ದು, ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಬೇಕಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.ಬಾಗಲಕೋಟೆ ಜಿಲ್ಲೆಯ ಬೆನಕಟ್ಟಿಯ ಹೇಮ

ಯಾದಗಿರಿ:ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಗರದ ವರ್ತಕರು, ಸಮಾಜದ ಹಿರಿಯ ಮುಖಂಡರಾದ ಚೆನ್ನಪ್ಪಗೌಡ ಮೋಸಂಬಿ ನಾಮಪತ್ರ ಸಲ್ಲಿಸಿದರು.ವೀರಶೈವ ಕಲ್ಯಾಣ ಮಂಟಪದಲ್ಲಿನ ಜಿಲ್ಲಾ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಚುನಾವಣಾಧಿಕಾರಿ ದೊಡ್ಡಯ್ಯ ಸ್ವಾಮಿ

ಚಿತ್ತಾಪುರ: 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ (ವಿಮಾ) ಯೋಜನೆಯಡಿಯಲ್ಲಿ ಹೆಸರು ಬೆಳೆಗೆ ಜುಲೈ 15 ಹಾಗೂ ಉದ್ದು, ತೊಗರಿ ಮತ್ತು ಇತರೆ ಬೆಳೆಗಳಿಗೆ ವಿಮಾ ನೋಂದಣಿಗೆ ಜುಲೈ
Website Design and Development By ❤ Serverhug Web Solutions