
ಮೇ- 20 ರಂದು ಡಾಕ್ ಅದಾಲತ್
ಶಿವಮೊಗ್ಗ ಅಂಚೆ ವಿಭಾಗವು ಮೇ-20 ರಂದು ಮಧ್ಯಾಹ್ನ 3.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ,ಕೋಟೆ ರಸ್ತೆ,ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ.ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮೇ-17 ರೊಳಗಾಗಿ ಸಲ್ಲಿಸಿ, ಡಾಕ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ ಅಂಚೆ ವಿಭಾಗವು ಮೇ-20 ರಂದು ಮಧ್ಯಾಹ್ನ 3.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ,ಕೋಟೆ ರಸ್ತೆ,ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ.ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮೇ-17 ರೊಳಗಾಗಿ ಸಲ್ಲಿಸಿ, ಡಾಕ್

ಮಳೆಗಾಲದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟೂ ಜಿಲ್ಲೆಗಳಲ್ಲಿ ಗ್ರಾಹಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿಗೆ ಪರ್ಯಾಯವಾಗಿ ಎಂಟು ಪ್ರತ್ಯೇಕ ವಾಟ್ಸ್ಆ್ಯಪ್ ಸಂಖ್ಯೆಗಳನ್ನು ನೀಡಿದೆ. ಈ ಮೂಲಕ ವಿದ್ಯುತ್ ಸಮಸ್ಯೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ವಿಪತ್ತು ನಿರ್ವಹಣೆಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು,24/7 ಕಾರ್ಯನಿರ್ವಹಿಸುವ ಉಚಿತ ಸಹಾಯವಾಣಿ ಸಂಖ್ಯೆ 1533 ಜೊತೆಗೆ ಮಹಾನಗರದ ವಿವಿಧ ಎಂಟು ವಲಯಗಳಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಮ್ಗಳನ್ನು ಸ್ಥಾಪಿಸಿದೆ.ನಾಗರಿಕರು ತುರ್ತು ಸಂದರ್ಭಗಳಲ್ಲಿ ತಮ್ಮ ವ್ಯಾಪ್ತಿಯ

ಏಪ್ರಿಲ್ 26 ಮತ್ತು ಮೇ 7 ರಂದು ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನದ ಕುರಿತು ತಾವು ತೆಗೆದಂತಹ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರ ಗ್ರಾಮದಲ್ಲಿ ಮಹಾಶಿವಶರಣೆ ಶ್ರೀ ಭೀಮಾಂಬಿಕಾ ದೇವಿ ಮಠದಲ್ಲಿ ಚತುದರ್ಶಿ ಅಂಗವಾಗಿ ೩೬೧ ನೆಯ ಶಿವಾನುಭವ ಗೋಷ್ಠಿ ಜರುಗಿತು.”ತೋರಿಕೆಗೆ ಮಾಡುವ ಭಕ್ತಿ ಸೇರಿಕೆ ಧರ್ಮನಿಗಿಲ್ಲ” ಈ ಚಿಂತನ ವಿಷಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಈ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ನಿಸ್ವಾರ್ಥಿಯ ಸಮಾಜ ಸೇವಕನಿಗೆ ಹಡಪದ ಅಪ್ಪಣ್ಣ ಸಮಾಜದ ಸೇವೆಯಲ್ಲಿ ಉತ್ತರ ಪ್ರದೇಶದ ಲಕ್ನೋದ ವರ್ಥ್ಲಿ ವೆಲ್ಲನ್ನೇಸ್ ಫೌಂಡೇಶನ್

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸುಕ್ಷೇತ್ರ ಬಂಡಿ ಗ್ರಾಮದಲ್ಲಿ ಶ್ರೀ ತ್ರಿವಿಧ ದಾಸೋಹ ಮೂರ್ತಿ ಶ್ರೀ ಶರಣಬಸವೇಶ್ವರರ 15ನೇ ವರ್ಷದ ರಥೋತ್ಸವ, ಕುಂಭೋತ್ಸವ,ಸಾಮೂಹಿಕ ಕಲ್ಯಾಣೋತ್ಸವ ಹಾಗೂ ಜಂಗಮ ವಟುಗಳಿಗೆ ದೀಕ್ಷ ಕಾರ್ಯಕ್ರಮ ಜರುಗಿತು. ಮಂಗಳೂರಿನ

ರಾಯಚೂರು ಜಿಲ್ಲೆಯ ದೇವದುರ್ಗದ ಗುರುಬಸವ ದೇವರ ಅರುವಿನ ಮನೆಯಲ್ಲಿ 15ಜೋಡಿಗಳ ಕಲ್ಯಾಣ ಮಹೋತ್ಸವದಲ್ಲಿ ಸಾನಿದ್ಯ ವಹಿಸಿ ಮಾತನಾಡುತ್ತಾ ಆಡಂಬರದ ಜೀವನಕ್ಕೆ ಮಾರುಹೋಗಿ ಸಾಲ ಸೂಲ ಮಾಡಿಕೊಂಡು ಯಾಕೆ ಮದುವೆ ಮಾಡಿಕೊಳ್ಳಬೇಕು?ಸಾಮೂಹಿಕ ಮದುವೆ ಸಮಾರಂಭಗಳಲ್ಲಿ ಮದುವೆ

ಬಾಗಲಕೋಟೆ:ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಆಶ್ರಯದಲ್ಲಿ ಸಿರಸಿಯ ಟಿ ಎಸ್ ಎಸ್ ಲಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಬಾಗಲಕೋಟ, ಗ್ರಾಮಾಭ್ಯುದಯ (ರಿ.) ಸೋಂದಾ ಇವರ ಸಹಯೋಗದಲ್ಲಿ “ಕೃಷಿ ಜಯಂತಿ

ದಾವಣಗೆರೆ/ನ್ಯಾಮತಿ:ಶ್ರೀ ಬಸವೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಇಷ್ಟಲಿಂಗ ಪೂಜೆ-ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.ವೃತ್ತಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಜಾತಿ ಮಾಡಿಕೊಂಡಿದ್ದೇವೆ.ವೀರಶೈವ ಎಂದರೆ ಪ್ರತಿ ದಿನ
Website Design and Development By ❤ Serverhug Web Solutions