
ತಂಬಾಕು ರೈತರಿಗೆ ತರಬೇತಿ ಕಾರ್ಯಕ್ರಮ
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ತಂಬಾಕು ಮಂಡಳಿಯಿಂದ ರೈತರಿಗೆ ತಂಬಾಕು ನಿರ್ವಹಣೆ ಮತ್ತು ತಂಬಾಕನ್ನು ಯಾವ ರೀತಿ ಬೆಳೆಯನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಮತ್ತು ಔಷಧಿ ಗೊಬ್ಬರವನ್ನು ಹೇಗೆ ಬಳಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ತಂಬಾಕು ಮಂಡಳಿಯಿಂದ ರೈತರಿಗೆ ತಂಬಾಕು ನಿರ್ವಹಣೆ ಮತ್ತು ತಂಬಾಕನ್ನು ಯಾವ ರೀತಿ ಬೆಳೆಯನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಮತ್ತು ಔಷಧಿ ಗೊಬ್ಬರವನ್ನು ಹೇಗೆ ಬಳಕೆ

ಚಾಮರಾಜನಗರ ಜಿಲ್ಲೆಯಹನೂರು ತಾಲ್ಲೂಕಿನ ಕೌದಳ್ಳಿ-ಲಕ್ಷಮಣಯ್ಯನದೊಡ್ಡಿ ಸಮೀಪ ಸರ್ವೇ ನಂಬರ್ ೯೩೭ರಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ ಹೀಗಾಗಿ ಅನಧಿಕೃತವಾಗಿ ಶೆಡ್ ಅನ್ನು ತೆರವುಗೊಳಿಸಬೇಕು ಎಂದು ಚಾಮರಾಜನಗರ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಮುಖಂಡರು ಮನವಿ

ಕೊಟ್ಟೂರು:ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಜುಲೈ 5- 6, 2024 ರಂದು ಫೋಟೋ ಟುಡೇ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ನಡೆಯಲಿದೆ ಎಂದು ಕೊಟ್ಟೂರು ತಾಲೂಕು ಛಾಯಾಗ್ರಾಹಕರ ಘಟಕದ ಪದಾಧಿಕಾರಿಗಳು ತಿಳಿಸಿದರು.ಕರ್ನಾಟಕ ವೀಡಿಯೋ

ತುಮಕೂರು:ರಾಜ್ಯ ಸರ್ಕಾರಿ ಸಂಘದ ಆದೇಶದಂತೆ ಶಿರಾ ತಾಲೂಕು ಸರ್ಕಾರಿ ನೌಕರರ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು ಆಕ್ಷೇಪಗಳಿದ್ದರೆ ಜುಲೈ 10ರೊಳಗೆ ಲಿಖಿತ ರೂಪದಲ್ಲಿ ಶಿರಾ ಪಟ್ಟಣದಲ್ಲಿನ ತಾಲೂಕು ಪಂಚಾಯಿತಿ ಕಚೇರಿಗೆ ಎದುರು ಇರುವ ಸರ್ಕಾರಿ ನೌಕರರ

ಶಿವಮೊಗ್ಗ:ವಚನಗಳ ಮೌಲ್ಯವನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿಯವರು ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಜನರಿಗೆ ತಲುಪಿಸಿದರು. ಇದು ಕನ್ನಡ ನಾಡಿಗೆ ಅವರು ನೀಡಿದ ದೊಡ್ಡ ಕೊಡುಗೆ ಎಂದು ಪೆಸಿಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ

ಬೀದರ:ಜಿಲ್ಲೆಯ ಖಡಕ್ ಪೊಲೀಸ್ ಆಫೀಸರ್ ಎಂದೇ ಹೆಸರಾಗಿದ್ದ ಶ್ರೀ ಚನ್ನಬಸವಣ್ಣ ಲಂಗೋಟಿ ಐಪಿಎಸ್ ಅಧಿಕಾರಿ ಅವರ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಸಾಹಿತಿ,ಹೋರಾಟಗಾರರಾದ ಸಂಗಮೇಶ್ ಎನ್ ಜವಾದಿಯವರು ಸರ್ಕಾರಕ್ಕೆ ವಿನಂತಿಸಿಕೊಂಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೀದರ್

ಕರುನಾಡ ಕಂದ ಮುಂಡಗೋಡ: ಮುಂಡಗೋಡದ ಪ್ರಥಮ ದರ್ಜೆ ಕಾಲೇಜು, ನಗರ ಹಾಗೂ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳ ಸಾವಿರಾರು ವಿಧ್ಯಾರ್ಥಿ ಗಳಿಗೆ ವಿದ್ಯಾರ್ಜನೆಯ ತಾಣವಾಗಿದೆ.ಆದರೆ ಪ್ರತಿನಿತ್ಯ ಕಾಲೇಜಿಗೆ ಬರುವ ವಿಧ್ಯಾರ್ಥಿಗಳ ಪ್ರಾಣಕ್ಕೆ ರಕ್ಷಣೆಯೇ ಇಲ್ಲದಾಗಿದೆ,ಕಾರಣ ಪ್ರಥಮ

ಚಾಮರಾಜನಗರ/ಹನೂರು:ಜನ ಸಂಪರ್ಕ ಸಭೆಯಲ್ಲಿ 16 ದೂರುಗಳು ಬಂದಿದ್ದು ಶೀಘ್ರದಲ್ಲೇ ಸಮಸ್ಯೆ ಗಳನ್ನು ಬಗೆಹರಿಸಲಾಗುವುದು ಎಂದು ಕಾರ್ಯ ಪಾಲಕ ಇಂಜಿನಿಯರ್ ತಬಸ್ಸುಂ ಅಫ್ಸಾ ಬಾನು ತಿಳಿಸಿದರು. ಹನೂರು ಪಟ್ಟಣದ ಚೆಸ್ಕಾಂ ಕಚೇರಿಯ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ

ಯಾದಗಿರಿ ಜಿಲ್ಲಾಸ್ಪತ್ರೆಗೆ ಅವಶ್ಯಕತೆ ಇರುವ ತಜ್ಞ ವೈದ್ಯರು,ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಣಕಾಸು ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಈ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು

ಬೆಂಗಳೂರು: ಮುಜುರಾಯಿ ಇಲಾಖೆ ಮತ್ತು ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ರವರ ನೇತೃತ್ವದಲ್ಲಿ ನಡೆದ ಉಚಿತ ಬಟ್ಟೆ, ಪುಸ್ತಕ ಮತ್ತು ಬ್ಯಾಗ್ ನ ವಿತರಣೆಯನ್ನು ಕೋರಮಂಗಲದ ಶ್ರೀ ಗಣೇಶ ಸೇವಾ ಟ್ರಸ್ಟ್
Website Design and Development By ❤ Serverhug Web Solutions